ETV Bharat / state

ರಸ್ತೆ ಗುಂಡಿ ತಪ್ಪಿಸಲು ಬ್ರೇಕ್​.. ಮಗಳ ಕಣ್ಮುಂದೆಯೇ ಲಾರಿ ಹರಿದು ತಾಯಿ ಸಾವು

ರಸ್ತೆ ಗುಂಡಿ ತಪ್ಪಿಸುವ ಸಲುವಾಗಿ ಬ್ರೇಕ್​ ಹಾಕಿದ ಪರಿಣಾಮ ಹಿಂಬದಿ ಕುಳಿತಿದ್ದ ತಾಯಿ ಆಯ ತಪ್ಪಿ ಕೆಳಗೆ ಬಿದ್ದು, ಅವರ ಮೇಲೆ ಲಾರಿ ಹರಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಬಿ.ಎಚ್ ರಸ್ತೆಯಲ್ಲಿ ನಡೆದಿದೆ.

author img

By

Published : Nov 27, 2019, 7:44 AM IST

Road accident, ರಸ್ತೆ ಅಪಘಾತ
Road accident, ರಸ್ತೆ ಅಪಘಾತ

ತುಮಕೂರು: ರಸ್ತೆ ಗುಂಡಿ ತಪ್ಪಿಸುವ ಸಲುವಾಗಿ ಬ್ರೇಕ್​ ಹಾಕಿದ ಪರಿಣಾಮ ಹಿಂಬದಿ ಕುಳಿತಿದ್ದ ತಾಯಿ ಆಯ ತಪ್ಪಿ ಕೆಳಗೆ ಬಿದ್ದು, ಅವರ ಮೇಲೆ ಲಾರಿ ಹರಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಬಿ.ಎಚ್ ರಸ್ತೆಯಲ್ಲಿ ನಡೆದಿದೆ.

ತಿಪಟೂರು ನಗರದಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಭಾಗ್ಯಮ್ಮ (45) ಮೃತ ಮಹಿಳೆ. ತಿಪಟೂರು ನಗರದ ಕಲ್ಪತರು ಕಾಲೇಜು ಮುಂಭಾಗದಲ್ಲಿ ಹೋಗುತ್ತಿದ್ದಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಭಾಗ್ಯಮ್ಮ ಅವರ ಮಗಳು ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಭಾಗ್ಯಮ್ಮ ಆಯಾತಪ್ಪಿ ಕೆಳಗೆ ಬಿದ್ದಿದ್ದು, ಆ ಸಮಯದಲ್ಲಿ ಹಿಂಬದಿಯಿಂದ ಬಂದ ಲಾರಿ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಸಂಬಂಧ ತಿಪಟೂರು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತುಮಕೂರು: ರಸ್ತೆ ಗುಂಡಿ ತಪ್ಪಿಸುವ ಸಲುವಾಗಿ ಬ್ರೇಕ್​ ಹಾಕಿದ ಪರಿಣಾಮ ಹಿಂಬದಿ ಕುಳಿತಿದ್ದ ತಾಯಿ ಆಯ ತಪ್ಪಿ ಕೆಳಗೆ ಬಿದ್ದು, ಅವರ ಮೇಲೆ ಲಾರಿ ಹರಿದು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ತಿಪಟೂರು ನಗರದ ಬಿ.ಎಚ್ ರಸ್ತೆಯಲ್ಲಿ ನಡೆದಿದೆ.

ತಿಪಟೂರು ನಗರದಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಭಾಗ್ಯಮ್ಮ (45) ಮೃತ ಮಹಿಳೆ. ತಿಪಟೂರು ನಗರದ ಕಲ್ಪತರು ಕಾಲೇಜು ಮುಂಭಾಗದಲ್ಲಿ ಹೋಗುತ್ತಿದ್ದಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಭಾಗ್ಯಮ್ಮ ಅವರ ಮಗಳು ತಕ್ಷಣ ಬ್ರೇಕ್ ಹಾಕಿದ್ದಾರೆ. ಈ ವೇಳೆ ಹಿಂಬದಿಯಲ್ಲಿ ಕುಳಿತಿದ್ದ ಭಾಗ್ಯಮ್ಮ ಆಯಾತಪ್ಪಿ ಕೆಳಗೆ ಬಿದ್ದಿದ್ದು, ಆ ಸಮಯದಲ್ಲಿ ಹಿಂಬದಿಯಿಂದ ಬಂದ ಲಾರಿ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಈ ಸಂಬಂಧ ತಿಪಟೂರು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ತಿಪಟೂರು ನಗರದಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ......

ತುಮಕೂರು
ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋದಾಗ ಬೈಕ್ನಲ್ಲಿ ಹಿಂಭಾಗ ಕುಳಿತಿದ್ದ ಮಹಿಳೆ ಆಯತಪ್ಪಿ ಕೆಳಗೆ ಬಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಮೈಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಧಾರುಣ ಘಟನೆ ನಡೆದಿರುವುದು ತುಮಕೂರು ಜಿಲ್ಲೆ ತಿಪಟೂರು ನಗರದ ಬಿ.ಎಚ್ ರಸ್ತೆಯಲ್ಲಿ.
ಮೃತ ಮಹಿಳೆಯನ್ನು ಭಾಗ್ಯಮ್ಮ 45 ಎಂದು ಗುರುತಿಸಲಾಗಿದೆ.
ತಿಪಟೂರು ನಗರದ ಕಲ್ಪತರು ಕಾಲೇಜು ಮುಂಭಾಗದಲ್ಲಿ ಇದ್ದ ಗುಂಡಿಯನ್ನು ತಪ್ಪಿಸಲು ಭಾಗ್ಯಮ್ಮ ಅವರ ಮಗಳು ಪ್ರಯತ್ನಿಸಿ ಬ್ರೇಕ್ ಹಾಕಿದ್ದಾರೆ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹಿಂಬದಿ ಕುಳಿತಿದ್ದ ಭಾಗ್ಯಮ್ಮ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ.
ಮಾದಿಹಳ್ಳಿ ಯಿಂದ ತಿಪಟೂರು ನಗರಕ್ಕೆ ದ್ವಿಚಕ್ರವಾಹನದಲ್ಲಿ ತಮ್ಮ ಮಗಳೊಂದಿಗೆ ಭಾಗ್ಯಮ್ಮ ಬರುತ್ತಿದ್ದರು.
ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದಾನೆ. ಈ ಸಂಬಂಧ ತಿಪಟೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.