ETV Bharat / state

ಡ್ರೋನ್ ಮೂಲಕ ನಗರದ ಅವ್ಯವಸ್ಥೆ ವೀಕ್ಷಿಸಿದ ಶಾಲಿನಿ ರಜನೀಶ್.. ಅಧಿಕಾರಿಗಳಿಗೆ ಖಡಕ್ ಕ್ಲಾಸ್! - ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್

ತುಮಕೂರು ನಗರದ ವಿವಿಧೆಡೆ ಇರುವ ಅವ್ಯವಸ್ಥೆಯ ಸಂಪೂರ್ಣ ಮಾಹಿತಿಯನ್ನು ಡ್ರೋನ್ ಕ್ಯಾಮೆರಾ ಮೂಲಕ ಪಡೆದುಕೊಂಡ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಖಡಕಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಶಾಲಿನಿ ರಜನೀಶ್ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ
author img

By

Published : Aug 13, 2019, 3:27 PM IST

ತುಮಕೂರು:ನಗರದ ವಿವಿಧೆಡೆ ಇರುವ ಅವ್ಯವಸ್ಥೆಯ ಸಂಪೂರ್ಣ ಮಾಹಿತಿಯನ್ನು ಡ್ರೋನ್ ಕ್ಯಾಮೆರಾ ಮೂಲಕ ಪಡೆದುಕೊಂಡ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಖಡಕಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ತುಮಕೂರು ಪಾಲಿಕೆ ಆವರಣದ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ ಅಭಿವೃದ್ಧಿ ಮತ್ತು ಪಾಲಿಕೆಯ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ನಡೆಸಿದ ಅವರು, ಡ್ರೋನ್ ಕ್ಯಾಮೆರಾ ಮೂಲಕ ತುಮಕೂರು ನಗರದ ಸಂಪೂರ್ಣ ಮಾಹಿತಿಯನ್ನು ಬೃಹತ್ ಪರದೆಯ ಮೇಲೆ ವೀಕ್ಷಿಸಿದರು.

ಡ್ರೋನ್ ಮೂಲಕ ನಗರದ ಅವ್ಯವಸ್ಥೆ ವೀಕ್ಷಿಸಿದ ಶಾಲಿನಿ ರಜನೀಶ್..

ಕ್ಯಾಸಂದ್ರ ಬಳಿಯ ಕೊಳಚೆ ಪ್ರದೇಶವನ್ನು ಗುರುತಿಸಿದ ಶಾಲಿನಿ ರಜನೀಶ್ ಇದನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ಪಾಲಿಕೆ ಅಧಿಕಾರಿಗಳಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಈ ಕೊಳಚೆ ಪ್ರದೇಶದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದು, ಒಂದು ರೀತಿ ಪಾಲಿಕೆ ಅಧಿಕಾರಿಗಳನ್ನೇ ಕಕ್ಕಾಬಿಕ್ಕಿ ಆಗುವಂತೆ ಮಾಡಿತ್ತು.

ಇದಲ್ಲದೆ ಸಭೆಗೆ ಬರುವ ಮುನ್ನ ತುಮಕೂರು ನಗರದ ವಿವಿಧೆಡೆ ಖುದ್ದು ಪರಿಶೀಲನೆ ನಡೆಸಿದ್ದ ಶಾಲಿನಿ ರಜನೀಶ್,ನಗರದ ವಿವಿಧೆಡೆ ರಸ್ತೆ ಬದಿಯಲ್ಲಿ ಬೇಕಾ ಬಿಟ್ಟಿಯಾಗಿ ಮಣ್ಣು,ಕಸ ಹಾಕಿರುವ ಫೋಟೋಗಳನ್ನು ತಂದು ಸಭೆಯಲ್ಲಿ ಪ್ರದರ್ಶಿಸಿದರು. ಈ ಅವ್ಯವಸ್ಥೆ ಬಗ್ಗೆಯೇ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲದೆ ಇರುವುದನ್ನು ಕೇಳಿದ ಶಾಲಿನಿ ರಜನೀಶ್ ಕೆಂಡಾಮಂಡಲರಾದ್ರು. ಸಭೆಯಲ್ಲಿ ಪಾಲಿಕೆ ಆಯುಕ್ತ ಭೂ ಬಾಲನ್, ಶಾಸಕ ಜ್ಯೋತಿ ಗಣೇಶ್, ಪಾಲಿಕೆ ಮೇಯರ್ ಲಲಿತಾ ರವೀಶ್ ಹಾಜರಿದ್ದರು.

ತುಮಕೂರು:ನಗರದ ವಿವಿಧೆಡೆ ಇರುವ ಅವ್ಯವಸ್ಥೆಯ ಸಂಪೂರ್ಣ ಮಾಹಿತಿಯನ್ನು ಡ್ರೋನ್ ಕ್ಯಾಮೆರಾ ಮೂಲಕ ಪಡೆದುಕೊಂಡ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಖಡಕಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ತುಮಕೂರು ಪಾಲಿಕೆ ಆವರಣದ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ ಅಭಿವೃದ್ಧಿ ಮತ್ತು ಪಾಲಿಕೆಯ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ನಡೆಸಿದ ಅವರು, ಡ್ರೋನ್ ಕ್ಯಾಮೆರಾ ಮೂಲಕ ತುಮಕೂರು ನಗರದ ಸಂಪೂರ್ಣ ಮಾಹಿತಿಯನ್ನು ಬೃಹತ್ ಪರದೆಯ ಮೇಲೆ ವೀಕ್ಷಿಸಿದರು.

ಡ್ರೋನ್ ಮೂಲಕ ನಗರದ ಅವ್ಯವಸ್ಥೆ ವೀಕ್ಷಿಸಿದ ಶಾಲಿನಿ ರಜನೀಶ್..

ಕ್ಯಾಸಂದ್ರ ಬಳಿಯ ಕೊಳಚೆ ಪ್ರದೇಶವನ್ನು ಗುರುತಿಸಿದ ಶಾಲಿನಿ ರಜನೀಶ್ ಇದನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ಪಾಲಿಕೆ ಅಧಿಕಾರಿಗಳಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಈ ಕೊಳಚೆ ಪ್ರದೇಶದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದು, ಒಂದು ರೀತಿ ಪಾಲಿಕೆ ಅಧಿಕಾರಿಗಳನ್ನೇ ಕಕ್ಕಾಬಿಕ್ಕಿ ಆಗುವಂತೆ ಮಾಡಿತ್ತು.

ಇದಲ್ಲದೆ ಸಭೆಗೆ ಬರುವ ಮುನ್ನ ತುಮಕೂರು ನಗರದ ವಿವಿಧೆಡೆ ಖುದ್ದು ಪರಿಶೀಲನೆ ನಡೆಸಿದ್ದ ಶಾಲಿನಿ ರಜನೀಶ್,ನಗರದ ವಿವಿಧೆಡೆ ರಸ್ತೆ ಬದಿಯಲ್ಲಿ ಬೇಕಾ ಬಿಟ್ಟಿಯಾಗಿ ಮಣ್ಣು,ಕಸ ಹಾಕಿರುವ ಫೋಟೋಗಳನ್ನು ತಂದು ಸಭೆಯಲ್ಲಿ ಪ್ರದರ್ಶಿಸಿದರು. ಈ ಅವ್ಯವಸ್ಥೆ ಬಗ್ಗೆಯೇ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲದೆ ಇರುವುದನ್ನು ಕೇಳಿದ ಶಾಲಿನಿ ರಜನೀಶ್ ಕೆಂಡಾಮಂಡಲರಾದ್ರು. ಸಭೆಯಲ್ಲಿ ಪಾಲಿಕೆ ಆಯುಕ್ತ ಭೂ ಬಾಲನ್, ಶಾಸಕ ಜ್ಯೋತಿ ಗಣೇಶ್, ಪಾಲಿಕೆ ಮೇಯರ್ ಲಲಿತಾ ರವೀಶ್ ಹಾಜರಿದ್ದರು.

Intro:
ಡ್ರೋನ್ ಮೂಲಕ ತುಮಕೂರು ನಗರದ ಅವ್ಯವಸ್ಥೆ ಕಂಡು ಕೆಂಡಾಮಂಡಲರಾದ ಶಾಲಿನಿ ರಜನೀಶ್....

ತುಮಕೂರು
ತುಮಕೂರು ನಗರದ ವಿವಿಧೆಡೆ ಇರುವ ಅವ್ಯವಸ್ಥೆ ಸಂಪೂರ್ಣ ಮಾಹಿತಿಯನ್ನು ಡ್ರೋನ್ ಕ್ಯಾಮೆರಾ ಮೂಲಕ ಪಡೆದುಕೊಂಡ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಖಡಕ್ಕಾಗಿ ಕ್ಲಾಸ್ ತೆಗೆದುಕೊಂಡರು.

ಇಂದು ತುಮಕೂರು ಪಾಲಿಕೆ ಆವರಣದ ಸಭಾಂಗಣದಲ್ಲಿ ನಡೆದ ಸ್ಮಾರ್ಟ್ ಸಿಟಿ ಅಭಿವೃದ್ಧಿ ಮತ್ತು ಪಾಲಿಕೆಯ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷೆ ನಡೆಸಿದ ಅವರು, ಡ್ರೋನ್ ಕ್ಯಾಮೆರಾ ಮೂಲಕ ತುಮಕೂರು ನಗರದ ಸಂಪೂರ್ಣ ಮಾಹಿತಿಯನ್ನು ಬೃಹತ್ ಪದದ ಮೇಲೆ ವೀಕ್ಷಿಸಿದರು. ಕ್ಯಾಸಂದ್ರ ಬಳಿಯ ಕೊಳಚೆ ಪ್ರದೇಶವನ್ನು ಗುರುತಿಸಿದ ಶಾಲಿನಿ ರಜನೀಶ್ ಇದನ್ನು ಸ್ವಚ್ಛಗೊಳಿಸುತ್ತಿರುವ ಕುರಿತು ಪಾಲಿಕೆ ಅಧಿಕಾರಿಗಳಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಈ ಕೊಳಚೆ ಪ್ರದೇಶದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವುದು ಒಂದುರೀತಿ ಪಾಲಿಕೆ ಅಧಿಕಾರಿಗಳನ್ನೇ ಕಕ್ಕಾಬಿಕ್ಕಿ ಆಗುವಂತೆ ಮಾಡಿತ್ತು.

ಇದಲ್ಲದೆ ಸಭೆಗೆ ಬರುವ ಮುನ್ನ ತುಮಕೂರು ನಗರದ ವಿವಿಧಡೆ ಖುದ್ದು ಪರಿಶೀಲನೆ ನಡೆಸಿದ್ದ ಶಾಲಿನಿ ರಜನೀಶ್ ಅವರು, ನಗರದ ವಿವಿಧೆಡೆ ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ಮಣ್ಣು , ಕಸ ಹಾಕಿರುವ ಫೋಟೋಗಳನ್ನು ತಂದು ಸಭೆಯಲ್ಲಿ ಪ್ರದರ್ಶಿಸಿದರು. ಅವ್ಯವಸ್ಥೆ ಬಗ್ಗೆಯೇ ಅಧಿಕಾರಿಗಳಿಗೆ ಯಾವದೇ ಮಾಹಿತಿ ಇಲ್ಲದೆ ಇರುವುದನ್ನು ಕೇಳಿ ಶಾಲಿನಿ ರಾಜನೀಶ್ ಕೆಂಡಾಮಂಡಲರಾದ್ರು.

ಸಭೆಯಲ್ಲಿ ಪಾಲಿಕೆ ಆಯುಕ್ತ ಭೂ ಬಾಲನ್, ಶಾಸಕ ಜ್ಯೋತಿ ಗಣೇಶ್, ಪಾಲಿಕೆ ಮೇಯರ್ ಲಲಿತ ರವೀಶ್ ಹಾಜರಿದ್ದರು.

ಬೈಟ್ : ಶಾಲಿನಿ ರಜನೀಶ್, ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ.....





Body:ತುಮಕೂರು


Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.