ETV Bharat / state

ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರು ಘೋಷಣೆ

ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

author img

By

Published : Apr 1, 2022, 1:32 PM IST

Siddhagang  Shivakumara Swamy name for Karnataka Mid Day Meal scheme
ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರಸ್ವಾಮಿಗಳ ಹೆಸರು: ನಳಿನ್ ಕುಮಾರ್ ಕಟೀಲ್ ಟ್ವೀಟ್

ಬೆಂಗಳೂರು: ನಡೆದಾಡುವ ದೇವರು, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿಯಂದು ರಾಜ್ಯ ಸರ್ಕಾರ ಹೊಸ ನಿರ್ಧಾರ ಪ್ರಕಟಿಸಿದೆ. ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಅಂಗವಾಗಿ ಟ್ವೀಟ್ ಮಾಡಿರುವ ನಳಿನ್ ಕುಮಾರ್, ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ನಿರ್ಧಾರವನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ. ಇದು ಬಹಳ ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.

  • ರಾಜ್ಯ ಸರಕಾರದ ಬಿಸಿಯೂಟ ಯೋಜನೆಗೆ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರು ಇಡಲು ಮಾನ್ಯ ಸಿಎಂ ಶ್ರೀ @BSBommai ಅವರು ಘೋಷಣೆ ಮಾಡಿದ್ದಾರೆ.

    ಈ ನಿರ್ಧಾರವನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ. ಬಹಳ ಉತ್ತಮ ನಿರ್ಧಾರ. #KarnatakaWelcomesAmithShah

    — Nalinkumar Kateel (@nalinkateel) April 1, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಸುಶಾಸನ್ ಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಗೃಹ ಅಮಿತ್ ಶಾ

ಬೆಂಗಳೂರು: ನಡೆದಾಡುವ ದೇವರು, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿಯಂದು ರಾಜ್ಯ ಸರ್ಕಾರ ಹೊಸ ನಿರ್ಧಾರ ಪ್ರಕಟಿಸಿದೆ. ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಸಿದ್ಧಗಂಗಾ ಶ್ರೀಗಳ ಹೆಸರಿಡುವ ಬಗ್ಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಅಂಗವಾಗಿ ಟ್ವೀಟ್ ಮಾಡಿರುವ ನಳಿನ್ ಕುಮಾರ್, ರಾಜ್ಯ ಸರ್ಕಾರದ ಬಿಸಿಯೂಟ ಯೋಜನೆಗೆ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ನಿರ್ಧರಿಸಿದ್ದು, ಈ ನಿರ್ಧಾರವನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ. ಇದು ಬಹಳ ಉತ್ತಮ ನಿರ್ಧಾರ ಎಂದು ತಿಳಿಸಿದ್ದಾರೆ.

  • ರಾಜ್ಯ ಸರಕಾರದ ಬಿಸಿಯೂಟ ಯೋಜನೆಗೆ ಪೂಜ್ಯ ಸಿದ್ಧಗಂಗಾ ಶ್ರೀಗಳ ಹೆಸರು ಇಡಲು ಮಾನ್ಯ ಸಿಎಂ ಶ್ರೀ @BSBommai ಅವರು ಘೋಷಣೆ ಮಾಡಿದ್ದಾರೆ.

    ಈ ನಿರ್ಧಾರವನ್ನು ಭಾರತೀಯ ಜನತಾ ಪಾರ್ಟಿ ಸ್ವಾಗತಿಸುತ್ತದೆ. ಬಹಳ ಉತ್ತಮ ನಿರ್ಧಾರ. #KarnatakaWelcomesAmithShah

    — Nalinkumar Kateel (@nalinkateel) April 1, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಸುಶಾಸನ್ ಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಗೃಹ ಅಮಿತ್ ಶಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.