ETV Bharat / state

ಮಳೆರಾಯನ ಆರ್ಭಟಕ್ಕೆ ಸೋಲಾರ್ ಸಿಸ್ಟಮ್ ನಜ್ಜುಗುಜ್ಜು: ಅಪಾರ ನಷ್ಟ

ನಗರದಲ್ಲಿ ಭಾರಿ ಮಳೆ ಸುರಿದ ಪರಿಣಾಮ ಅಪಾರ ನಷ್ಟ ಸಂಭವಿಸಿದೆ, ಜನ ಜೀವನ ಅಸ್ತವ್ಯಸ್ತ

ನಗರದಲ್ಲಿ ಮಳೆ ಅವಾಂತರ
author img

By

Published : Apr 20, 2019, 8:09 PM IST

ತುಮಕೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಪೊಲೀಸ್ ಕ್ವಾಟ್ರಸ್​​ನಲ್ಲಿ ಅಳವಡಿಸಲಾಗಿದ್ದ ಸೋಲಾರ್ ಸಿಸ್ಟಮ್ ಬಿಡಿ ಭಾಗಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.

ನಗರದಲ್ಲಿ ಮಳೆ ಅವಾಂತರ

ಜಯನಗರ ಬಡಾವಣೆಯಲ್ಲಿರುವ ಪೊಲೀಸ್ ಕ್ವಾಟ್ರಸ್​​ನಲ್ಲಿ ಘಟನೆ ಸಂಭವಿಸಿದ್ದು, ಮನೆಗಳ ಮೇಲ್ಭಾಗ ಇದ್ದ 11 ಸೋಲಾರ್ ಪ್ಲೆಟ್​ಗಳು ಬಿಲ್ಡಿಂಗ್ ಮೇಲಿಂದ ಬಿದ್ದು ನಜ್ಜುಗುಜ್ಜಾಗಿವೆ.

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು.

ತುಮಕೂರು: ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಪೊಲೀಸ್ ಕ್ವಾಟ್ರಸ್​​ನಲ್ಲಿ ಅಳವಡಿಸಲಾಗಿದ್ದ ಸೋಲಾರ್ ಸಿಸ್ಟಮ್ ಬಿಡಿ ಭಾಗಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.

ನಗರದಲ್ಲಿ ಮಳೆ ಅವಾಂತರ

ಜಯನಗರ ಬಡಾವಣೆಯಲ್ಲಿರುವ ಪೊಲೀಸ್ ಕ್ವಾಟ್ರಸ್​​ನಲ್ಲಿ ಘಟನೆ ಸಂಭವಿಸಿದ್ದು, ಮನೆಗಳ ಮೇಲ್ಭಾಗ ಇದ್ದ 11 ಸೋಲಾರ್ ಪ್ಲೆಟ್​ಗಳು ಬಿಲ್ಡಿಂಗ್ ಮೇಲಿಂದ ಬಿದ್ದು ನಜ್ಜುಗುಜ್ಜಾಗಿವೆ.

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನಗರದ ವಿವಿಧೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿತ್ತು.

Intro:ಭಾರಿ ಗಾಳಿ ಮಳೆಗೆ ಹಾರಿ ಹೋದ ಸೋಲಾರ್ ಪ್ಲೇಟ್ ಗಳು : ಅಪಾರ ನಷ್ಟ....

ತುಮಕೂರು
ತುಮಕೂರು ನಗರದಲ್ಲಿ ನೆನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ಅಳವಡಿಸಲಾಗಿದ್ದ ಸೋಲಾರ್ ಸೋಲಾರ್ ಸಿಸ್ಟಮ್ ಬಿಡಿಭಾಗಗಳು ಹಾರಿ ಹೋಗಿ ಅಪಾರ ನಷ್ಟ ಸಂಭವಿಸಿದೆ.

ಜಯನಗರ ಬಡಾವಣೆಯಲ್ಲಿರುವ ಪೊಲೀಸ್ ಕ್ವಾರ್ಟಸ್ ನಲ್ಲಿ ಘಟನೆ ಸಂಭವಿಸಿದೆ. ಮನೆಗಳ ಮೇಲ್ಭಾಗ ಇದ್ದ 11 ಸೋಲಾರ್ ಪ್ಲೆಟ್ ಗಳು ಬಿಲ್ಡಿಂಗ್ ಮೇಲಿಂದ ಬಿದ್ದು ನಜ್ಜುಗುಜ್ಜಾಗಿವೆ.

ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ ನಗರದ ವಿವಿದೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.




Body:ತುಮಕೂರು


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.