ETV Bharat / state

ಎಸ್‌ ಆರ್‌ ಹಿರೇಮಠ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ - ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿ

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಸಾಮಾಜಿಕ ಹೋರಾಟಗಾರರಾದ ಎಸ್ ಆರ್ ಹಿರೇಮಠ ಹಾಗೂ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

State Information Rights and Social Workers Forum
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ
author img

By

Published : Jan 22, 2020, 7:05 PM IST

ತುಮಕೂರು: ದಿನೇದಿನೆ ರಾಜ್ಯದಲ್ಲಿ ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿವೆ. ಹಲ್ಲೆ ನಡೆಸುತ್ತಿರುವವರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷ ಜಿ ಹೆಚ್ ರಮೇಶ್ ಆಗ್ರಹಿಸಿದರು.

ಎಸ್‌ ಆರ್‌ ಹಿರೇಮಠ ಅವರ ಮೇಲಿನ ಹಲ್ಲೆಗೆ ತೀವ್ರ ಖಂಡನೆ..

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಸಾಮಾಜಿಕ ಹೋರಾಟಗಾರರಾದ ಎಸ್ ಆರ್ ಹಿರೇಮಠ ಹಾಗೂ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಜಿ ಹೆಚ್ ರಮೇಶ್, ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಾವು ಮಾಡಿರುವ ಭ್ರಷ್ಟಾಚಾರ ಮುಚ್ಚಿಹಾಕಲು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವಂತಹ ಪ್ರಕ್ರಿಯೆಗಳು ಇಂದು ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬಳಿ ಇರುವ ಕ್ಯಾತನಹಳ್ಳಿ ಗ್ರಾಮದ 200 ಎಕರೆ ಜಮೀನನ್ನು ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರ ದುರ್ಬಳಕೆ ಮಾಡಿ ನುಂಗುವ ಕಾರ್ಯ ಮಾಡಿದ್ದಾರೆ. ಇದರ ಬಗ್ಗೆ ಮಾಹಿತಿ ಕಲೆ ಹಾಕಲು ಹೋದಂತಹ ಸಾಮಾಜಿಕ ಹೋರಾಟಗಾರರಾದ ಎಸ್ ಆರ್ ಹಿರೇಮಠ ಅವರ ಮೇಲೆ ಹಲ್ಲೆ ನಡೆದಿದೆ. ಇಂತಹ ಸಮಯದಲ್ಲಿ ಅವರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿ ಸರ್ಕಾರದ ಕರ್ತವ್ಯ. ಹಾಗಾಗಿ ಇಂದು ಸಾಮಾಜಿಕ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ತುಮಕೂರು: ದಿನೇದಿನೆ ರಾಜ್ಯದಲ್ಲಿ ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿವೆ. ಹಲ್ಲೆ ನಡೆಸುತ್ತಿರುವವರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷ ಜಿ ಹೆಚ್ ರಮೇಶ್ ಆಗ್ರಹಿಸಿದರು.

ಎಸ್‌ ಆರ್‌ ಹಿರೇಮಠ ಅವರ ಮೇಲಿನ ಹಲ್ಲೆಗೆ ತೀವ್ರ ಖಂಡನೆ..

ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಸಾಮಾಜಿಕ ಹೋರಾಟಗಾರರಾದ ಎಸ್ ಆರ್ ಹಿರೇಮಠ ಹಾಗೂ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಜಿ ಹೆಚ್ ರಮೇಶ್, ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಾವು ಮಾಡಿರುವ ಭ್ರಷ್ಟಾಚಾರ ಮುಚ್ಚಿಹಾಕಲು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವಂತಹ ಪ್ರಕ್ರಿಯೆಗಳು ಇಂದು ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬಳಿ ಇರುವ ಕ್ಯಾತನಹಳ್ಳಿ ಗ್ರಾಮದ 200 ಎಕರೆ ಜಮೀನನ್ನು ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರ ದುರ್ಬಳಕೆ ಮಾಡಿ ನುಂಗುವ ಕಾರ್ಯ ಮಾಡಿದ್ದಾರೆ. ಇದರ ಬಗ್ಗೆ ಮಾಹಿತಿ ಕಲೆ ಹಾಕಲು ಹೋದಂತಹ ಸಾಮಾಜಿಕ ಹೋರಾಟಗಾರರಾದ ಎಸ್ ಆರ್ ಹಿರೇಮಠ ಅವರ ಮೇಲೆ ಹಲ್ಲೆ ನಡೆದಿದೆ. ಇಂತಹ ಸಮಯದಲ್ಲಿ ಅವರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿ ಸರ್ಕಾರದ ಕರ್ತವ್ಯ. ಹಾಗಾಗಿ ಇಂದು ಸಾಮಾಜಿಕ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

Intro:ತುಮಕೂರು: ದಿನೇದಿನೇ ರಾಜ್ಯದಲ್ಲಿ ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಯುತ್ತಿದ್ದು, ಹಲ್ಲೆ ನಡೆಸುತ್ತಿರುವವರ ಮೇಲೆ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷ ಜಿ.ಹೆಚ್ ರಮೇಶ್ ಆಗ್ರಹಿಸಿದರು.


Body:ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ವತಿಯಿಂದ ಸಾಮಾಜಿಕ ಹೋರಾಟಗಾರರಾದ ಎಸ್.ಆರ್ ಹಿರೇಮಠ ಹಾಗೂ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಜಿ.ಹೆಚ್ ರಮೇಶ್, ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಾವು ಮಾಡಿರುವಂತಹ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುವಂತಹ ಪ್ರಕ್ರಿಯೆಗಳು ಇಂದು ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಬಳಿ ಇರುವ ಕ್ಯಾತನಹಳ್ಳಿ ಗ್ರಾಮದ 200 ಎಕರೆ ಜಮೀನನ್ನು ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನುಂಗುವ ಕಾರ್ಯ ಮಾಡಿದ್ದಾರೆ. ಇದರ ಬಗ್ಗೆ ಮಾಹಿತಿ ಕಲೆ ಹಾಕಲು ಹೋದಂತಹ ಸಾಮಾಜಿಕ ಹೋರಾಟಗಾರರಾದ ಎಸ್.ಆರ್ ಹಿರೇಮಠ ಅವರ ಮೇಲೆ ಹಲ್ಲೆ ನಡೆದಿದೆ. ಇಂತಹ ಸಮಯದಲ್ಲಿ ಅವರಿಗೆ ರಕ್ಷಣೆ ಒದಗಿಸುವ ಜವಾಬ್ದಾರಿ ಸರ್ಕಾರದ ಕರ್ತವ್ಯವಾಗಿದೆ. ಹಾಗಾಗಿ ಇಂದು ಸಾಮಾಜಿಕ ಹೋರಾಟಗಾರರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಬೈಟ್: ಜಿ.ಹೆಚ್ ರಮೇಶ್, ರಾಜ್ಯಾಧ್ಯಕ್ಷ, ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ.


Conclusion:ವರದಿ
ಸುಧಾಕರ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.