ETV Bharat / state

ಅಬ್ಬಾ! ಕೊನೆಗೂ ತಪ್ಪಿದ ಉಪಟಳ,ಚಿರತೆ ಸೆರೆ, ಗ್ರಾಮಸ್ಥರ ನಿಟ್ಟುಸಿರು - undefined

ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಇಂದು ಬಸವಾಪುರ ಕಾವಲ್‌ನ ಬಳಿ ಇರಿಸಿದ್ದ ಬೋನಿನಲ್ಲಿ ಸೆರೆಯಾಗಿದೆ.

ಬೋನಿಗೆ ಬಿದ್ದ ಚಿರತೆ
author img

By

Published : May 30, 2019, 9:59 AM IST

ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ಬಂದು ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಈಗ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿನಲ್ಲಿ ಸಿಕ್ಕಿಹಾಕಿಕೊಂಡಿದೆ.

ಬೋನಿನಲ್ಲಿ ಸೆರೆಯಾದ ಚಿರತೆ

ಜಿಲ್ಲೆಯ ಬಸವಾಪುರ ಕಾವಲ್‌ನ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಆಹಾರ ಅರಸಿ ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಗ್ರಾಮಕ್ಕೆ ನುಗ್ಗಿ ಜಾನುವಾರು, ಕುರಿ ಹಾಗು ಮೇಕೆಗಳನ್ನು ತಿಂದು ಹಾಕುತ್ತಿದ್ದ ಚಿರತೆ ಜನರಲ್ಲಿ ಆತಂಕ ಸೃಷ್ಟಿಸಿತ್ತು.

ಇದೀಗ ಚಿರತೆ ಸೆರೆಯಾಗಿರುವ ವಿಷಯ ತಿಳಿದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ತುಮಕೂರು: ಆಹಾರ ಅರಸಿ ಗ್ರಾಮಕ್ಕೆ ಬಂದು ಜನರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಈಗ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿನಲ್ಲಿ ಸಿಕ್ಕಿಹಾಕಿಕೊಂಡಿದೆ.

ಬೋನಿನಲ್ಲಿ ಸೆರೆಯಾದ ಚಿರತೆ

ಜಿಲ್ಲೆಯ ಬಸವಾಪುರ ಕಾವಲ್‌ನ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಆಹಾರ ಅರಸಿ ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ. ಗ್ರಾಮಕ್ಕೆ ನುಗ್ಗಿ ಜಾನುವಾರು, ಕುರಿ ಹಾಗು ಮೇಕೆಗಳನ್ನು ತಿಂದು ಹಾಕುತ್ತಿದ್ದ ಚಿರತೆ ಜನರಲ್ಲಿ ಆತಂಕ ಸೃಷ್ಟಿಸಿತ್ತು.

ಇದೀಗ ಚಿರತೆ ಸೆರೆಯಾಗಿರುವ ವಿಷಯ ತಿಳಿದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Intro:ಬೋನಿಗೆ ಬಿದ್ದ ಚಿರತೆ......

ತುಮಕೂರು
ತುಮಕೂರು ಜಿಲ್ಲೆಯಲ್ಲಿ ಹಲವು ದಿನಗಳಿಂದ ಆಹಾರ ಅರಸಿ ಗ್ರಾಮಕ್ಕೆ ಬಂದು ಉಪಟಳ ನೀಡುತ್ತಿದ್ದ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿ ಇರಿಸಿದ್ದ ಬೋನಿಗೆ ಬಿದ್ದಿದೆ. ಜಿಲ್ಲೆಯ ಬಸವಾಪುರ ಕಾವಲ್‌ನ ಬಳಿ ಬೋನು ಇರಿಸಲಾಗಿತ್ತು. ಇಂದು ಬೆಳಗ್ಗೆ ಬಂದ ಚಿರತೆ ಬೋನಿನಲ್ಲಿ ಸೆರೆಯಾಗಿದೆ.
ಹಲವು ದಿನಗಳಿಂದ ಚಿರತೆ ಗ್ರಾಮಕ್ಕೆ ನುಗ್ಗಿ ಜಾನುವಾರು, ಕುರಿ ಮೇಕೆಗಳನ್ನು ತಿಂದು ಹಾಕಿತ್ತು.
ಚಿರತೆ ಸೆರೆ ಯಾಗಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.Body:ತುಮಕೂರುConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.