ETV Bharat / state

ನಾಮಪತ್ರ ವಾಪಸ್​​ ಪಡೆದ ತುಮಕೂರು ಕಾಂಗ್ರೆಸ್​​ ಬಂಡಾಯ ಅಭ್ಯರ್ಥಿ ರಾಜಣ್ಣ - ನಾಮಪತ್ರ ವಾಪಸ್

ನಾಮಪತ್ರ ವಾಪಸ್ ಪಡೆದ ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ. ಬೆಂಬಲಿಗರೊಂದಿಗೆ ಆಗಮಿಸಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಂದ ಅರ್ಜಿ ಹಿಂಪಡೆದ ರಾಜಣ್ಣ.

ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ
author img

By

Published : Mar 29, 2019, 6:18 PM IST

ತುಮಕೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದರು.

ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ

ಈ ಮೊದಲು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಚುನಾವಣೆಗೆ ಸ್ಪರ್ಧಿಸೋದಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ರಾಜಣ್ಣ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಹಿಂತೆಗೆದುಕೊಳ್ಳುವ ಅರ್ಜಿ ಸಲ್ಲಿಸಿದ್ದಾರೆ.

ತುಮಕೂರು:ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದರು.

ತುಮಕೂರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ

ಈ ಮೊದಲು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ.ಎನ್.ರಾಜಣ್ಣ ಚುನಾವಣೆಗೆ ಸ್ಪರ್ಧಿಸೋದಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಇದೀಗ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ರಾಜಣ್ಣ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಹಿಂತೆಗೆದುಕೊಳ್ಳುವ ಅರ್ಜಿ ಸಲ್ಲಿಸಿದ್ದಾರೆ.

Intro:ತುಮಕೂರು ಲೋಕಸಭಾ ಕ್ಷೇತ್ರ.....
ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೆ ಎನ್ ರಾಜಣ್ಣ.....

ತುಮಕೂರು
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮಾಜಿ ಶಾಸಕ ಕೆ ಎನ್ ರಾಜಣ್ಣ ಇಂದು ತಮ್ಮ ಉಮೇದುವಾರಿಕೆಯನ್ನು ವಾಪಸ್ ಪಡೆದರು.

ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಕೆ ಎನ್ ರಾಜಣ್ಣ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ರಾಕೇಶ್ ಕುಮಾರ್ ಅವರಿಗೆ ನಾಮಪತ್ರ ಹಿಂತೆಗೆದುಕೊಳ್ಳುವ ಅರ್ಜಿಯನ್ನು ಸಲ್ಲಿಸಿದ್ದರು.



Body:ತುಮಕೂರು...


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.