ETV Bharat / state

ಕಾರುಗಳ ನಡುವೆ ಡಿಕ್ಕಿ: ಓರ್ವ ‌ಸಾವು, ಮೂವರಿಗೆ ಗಾಯ

author img

By

Published : Sep 1, 2019, 2:57 AM IST

ಉಡುಪಿ ಜಿಲ್ಲೆಯ ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಮೃತಪಟ್ಟಿದ್ದಾನೆ.

ಕಾರುಗಳೆರಡರ ನಡುವೆ ಅಪಘಾತ

ಉಡುಪಿ: ಕಾರುಗಳ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಭಟ್ಕಳ ಮೂಲದ ನೂರುಲ್ ಅಮೀನ್ (48) ಮೃತ ವ್ಯಕ್ತಿ. ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಡಿವೈಡರ್ ಮೇಲೇರಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ನೂರುಲ್ ಅಮೀನ್ ಎಂಬುವರ ಕಾರು ಡಿವೈಡರ್ ಮೇಲೇರಿ, ವಿರುದ್ಧ ದಿಕ್ಕಿನ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನೂರುಲ್​ ಸಾವನ್ನಪ್ಪಿದ್ದು, ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಕಾರುಗಳ ನಡುವೆ ಅಪಘಾತ ಸಂಭವಿಸಿದ ಹಿನ್ನೆಲೆ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ಭಟ್ಕಳ ಮೂಲದ ನೂರುಲ್ ಅಮೀನ್ (48) ಮೃತ ವ್ಯಕ್ತಿ. ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು, ಡಿವೈಡರ್ ಮೇಲೇರಿ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ನೂರುಲ್ ಅಮೀನ್ ಎಂಬುವರ ಕಾರು ಡಿವೈಡರ್ ಮೇಲೇರಿ, ವಿರುದ್ಧ ದಿಕ್ಕಿನ ಕಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ನೂರುಲ್​ ಸಾವನ್ನಪ್ಪಿದ್ದು, ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಉಡುಪಿ: ಕಾರುಗಳೆರಡರ ನಡುವೆ ಅಪಘಾತ:ಕಾರಿನಲ್ಲಿದ್ದ ವ್ಯಕ್ತಿ ‌ಸಾವು

ಉಡುಪಿ: ಕಾರುಗಳೆರಡರ ನಡುವೆ ಅಫಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿ ಮ್ರತಪಟ್ಟ ಘಟನೆ ನಡೆದಿದೆ.ಭಟ್ಕಳ ಮೂಲದ ನೂರುಲ್ ಅಮೀನ್ (48) ಮೃತ ದುರ್ದೈವಿ.

ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ,ಡಿವೈಡರ್ ಮೇಲೇರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ನೂರುಲ್ ಅಮೀನ್

ಕಾರು ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನ ಕಾರಿಗೆ ಡಿಕ್ಕಿಯಾದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ.ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಉಡುಪಿ: ಕಾರುಗಳೆರಡರ ನಡುವೆ ಅಪಘಾತ:ಕಾರಿನಲ್ಲಿದ್ದ ವ್ಯಕ್ತಿ ‌ಸಾವು

ಉಡುಪಿ: ಕಾರುಗಳೆರಡರ ನಡುವೆ ಅಫಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿ ಮ್ರತಪಟ್ಟ ಘಟನೆ ನಡೆದಿದೆ.ಭಟ್ಕಳ ಮೂಲದ ನೂರುಲ್ ಅಮೀನ್ (48) ಮೃತ ದುರ್ದೈವಿ.

ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ,ಡಿವೈಡರ್ ಮೇಲೇರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ನೂರುಲ್ ಅಮೀನ್

ಕಾರು ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನ ಕಾರಿಗೆ ಡಿಕ್ಕಿಯಾದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ.ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:ಉಡುಪಿ: ಕಾರುಗಳೆರಡರ ನಡುವೆ ಅಪಘಾತ:ಕಾರಿನಲ್ಲಿದ್ದ ವ್ಯಕ್ತಿ ‌ಸಾವು

ಉಡುಪಿ: ಕಾರುಗಳೆರಡರ ನಡುವೆ ಅಫಘಾತ ಸಂಭವಿಸಿ ಕಾರಿನಲ್ಲಿದ್ದ ವ್ಯಕ್ತಿ ಮ್ರತಪಟ್ಟ ಘಟನೆ ನಡೆದಿದೆ.ಭಟ್ಕಳ ಮೂಲದ ನೂರುಲ್ ಅಮೀನ್ (48) ಮೃತ ದುರ್ದೈವಿ.

ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ಘಟನೆ ನಡೆದಿದ್ದು ,ಡಿವೈಡರ್ ಮೇಲೇರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

ಮಂಗಳೂರಿನಿಂದ ಭಟ್ಕಳಕ್ಕೆ ಹೋಗುತ್ತಿದ್ದ ನೂರುಲ್ ಅಮೀನ್

ಕಾರು ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನ ಕಾರಿಗೆ ಡಿಕ್ಕಿಯಾದ ಪರಿಣಾಮ ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದೆ.ಗಾಯಾಳುಗಳು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.