ETV Bharat / state

ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ ‌: ಮಹಾರಾಷ್ಟ್ರದಲ್ಲಿ ಪೇಜಾವರ ಶ್ರೀ ಪರ್ಯಟನೆ

author img

By

Published : Feb 7, 2021, 4:53 PM IST

ಪೇಜಾವರ ಶ್ರೀಗಳು ಮಹಾರಾಷ್ಟ್ರದಲ್ಲಿ ನಿಧಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ. ಇಂದು ಮಹಾರಾಷ್ಟ್ರದ ಪ್ರಥಮ‌ ಪ್ರಜೆ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ಮಂದಿರ ನಿರ್ಮಾಣದ ಈ ತನಕದ ಪ್ರಕ್ರಿಯೆಯ ಬಗ್ಗೆ ಸಮಾಲೋಚನೆ ನಡೆಸಿದರು.

ayodhya-ram-mandir-fund-raising-campaign
ಮಹಾರಾಷ್ಟ್ರದಲ್ಲಿ ಪೇಜಾವರ ಶ್ರೀ

ಉಡುಪಿ: ರಾಮಮಂದಿರ ತೀರ್ಥಕ್ಷೇತ್ರ‌ ಟ್ರಸ್ಟ್​ನ ವಿಶ್ವಸ್ಥರಾದ ಪೇಜಾವರ ಶ್ರೀಗಳು ಮಹಾರಾಷ್ಟ್ರದಲ್ಲಿ ನಿಧಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ. ಇಂದು ಮಹಾರಾಷ್ಟ್ರದ ಪ್ರಥಮ‌ ಪ್ರಜೆ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ಮಂದಿರ ನಿರ್ಮಾಣದ ಈ ತನಕದ ಪ್ರಕ್ರಿಯೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ

ಮಹಾರಾಷ್ಟ್ರದ ಸಮಸ್ತ ಜನತೆಯ ಸರ್ವ ಸಹಕಾರಕ್ಕಾಗಿ ಅಪೇಕ್ಷಿಸಿ ಪತ್ರಕ ಅರ್ಪಣೆ ಮಾಡಿದ ಶ್ರೀಗಳಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಭಕ್ತಿ ಗೌರವ ಅರ್ಪಿಸಿದರು. ಶ್ರೀಗಳಿಂದಲೂ ರಾಜ್ಯಪಾಲರಿಗೆ ಅನುಗ್ರಹ ಪ್ರಸಾದ ನೀಡಲಾಯಿತು.

ವಿಶ್ವಹಿಂದು ಪರಿಷತ್ ನೇತೃತ್ವದ ಬಸ್ತಿ (ಬಡಾವಣೆಯ ಮನೆ ಮನೆ) ಭೇಟಿಯಲ್ಲಿ ಭಾಗಿಯಾದ ಶ್ರೀಗಳು ರಾಮನಿಗಾಗಿ ಜೋಳಿಗೆ ಹಿಡಿದ ಸಾವಿರಾರು ಕಾರ್ಯಕರ್ತರಿಗೆ ಉತ್ಸಾಹ, ಸ್ಫೂರ್ತಿ ತುಂಬಿದರು.

ಉಡುಪಿ: ರಾಮಮಂದಿರ ತೀರ್ಥಕ್ಷೇತ್ರ‌ ಟ್ರಸ್ಟ್​ನ ವಿಶ್ವಸ್ಥರಾದ ಪೇಜಾವರ ಶ್ರೀಗಳು ಮಹಾರಾಷ್ಟ್ರದಲ್ಲಿ ನಿಧಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ. ಇಂದು ಮಹಾರಾಷ್ಟ್ರದ ಪ್ರಥಮ‌ ಪ್ರಜೆ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ಮಂದಿರ ನಿರ್ಮಾಣದ ಈ ತನಕದ ಪ್ರಕ್ರಿಯೆಯ ಬಗ್ಗೆ ಸಮಾಲೋಚನೆ ನಡೆಸಿದರು.

ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ

ಮಹಾರಾಷ್ಟ್ರದ ಸಮಸ್ತ ಜನತೆಯ ಸರ್ವ ಸಹಕಾರಕ್ಕಾಗಿ ಅಪೇಕ್ಷಿಸಿ ಪತ್ರಕ ಅರ್ಪಣೆ ಮಾಡಿದ ಶ್ರೀಗಳಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಭಕ್ತಿ ಗೌರವ ಅರ್ಪಿಸಿದರು. ಶ್ರೀಗಳಿಂದಲೂ ರಾಜ್ಯಪಾಲರಿಗೆ ಅನುಗ್ರಹ ಪ್ರಸಾದ ನೀಡಲಾಯಿತು.

ವಿಶ್ವಹಿಂದು ಪರಿಷತ್ ನೇತೃತ್ವದ ಬಸ್ತಿ (ಬಡಾವಣೆಯ ಮನೆ ಮನೆ) ಭೇಟಿಯಲ್ಲಿ ಭಾಗಿಯಾದ ಶ್ರೀಗಳು ರಾಮನಿಗಾಗಿ ಜೋಳಿಗೆ ಹಿಡಿದ ಸಾವಿರಾರು ಕಾರ್ಯಕರ್ತರಿಗೆ ಉತ್ಸಾಹ, ಸ್ಫೂರ್ತಿ ತುಂಬಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.