ETV Bharat / state

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ರಾಮಮಂದಿರ ನೆನಪಿಸಿಕೊಂಡ ಬಿಎಸ್​ವೈ

author img

By

Published : Dec 21, 2019, 7:48 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ.

Yediyurappa enquire about Pejawar swamiji health,ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶ್ರೀಗಳು ಗುಣಮುಖರಾಗಲು ಜನರು ದೇವರಲ್ಲಿ ಪ್ರಾರ್ಥಿಸಬೇಕು. ನಿನ್ನೆಗಿಂತ ಇಂದು ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಇದೇ ವೇಳೆ ರಾಮ ಮಂದಿರ ಹೋರಾಟ ನೆನಪಿಸಿದ ಸಿಎಂ ಬಿಎಸ್​ವೈ, ಸ್ವಾಮೀಜಿ ಜೊತೆ ಅಂದು 16 ಜನ ಇದ್ದೆವು.16 ಜನರ ಪೈಕಿ ನಾನೂ ಒಬ್ಬ. ಇಂದು ರಾಮ ಮಂದಿರ ಕಟ್ಟುವ ಸುಸಂದರ್ಭ. ಸ್ವತಂತ್ರ್ಯ ಭಾರತದಲ್ಲಿ ಯಾವೊಬ್ಬ ಶ್ರೀಗಳೂ ಯಾರು ಕೂಡಾ ಇವರಷ್ಟು ಓಡಾಟ ಮಾಡುತ್ತಿಲ್ಲ. ಓಡಾಟ ಕಡಿಮೆ ಮಾಡಲು ನೂರಾರು ಬಾರಿ ಹೇಳಿದ್ದೆ. ಆದ್ರೆ, ನನ್ನ ಮಾತು ಕೇಳಲಿಲ್ಲ, ವಯೋಸಹಜ ಸಮಸ್ಯೆ ಕಾಡುತ್ತಿರುವುದರಿಂದ ಹೀಗಾಗಿದೆ ಎಂದು ತಿಳಿಸಿದರು.

ಸ್ವಾಮೀಜಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಅವರು ಈಗಿರುವ ಆರೋಗ್ಯ ಸಮಸ್ಯೆಯನ್ನು ದಾಟಿ ಬರಲಿ. ವೈದ್ಯರು ಎರಡು ದಿನಗಳಲ್ಲಿ ಆರೋಗ್ಯ ಸುಧಾರಣೆ ಆಗಲಿದೆ ಎಂದಿದ್ದಾರೆ. ಮೋದಿ ಅಮಿತ್ ಶಾ ಕೂಡ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.

ಉಡುಪಿ: ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಶ್ರೀಗಳು ಗುಣಮುಖರಾಗಲು ಜನರು ದೇವರಲ್ಲಿ ಪ್ರಾರ್ಥಿಸಬೇಕು. ನಿನ್ನೆಗಿಂತ ಇಂದು ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಹೇಳಿದ್ದಾರೆ.

ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

ಇದೇ ವೇಳೆ ರಾಮ ಮಂದಿರ ಹೋರಾಟ ನೆನಪಿಸಿದ ಸಿಎಂ ಬಿಎಸ್​ವೈ, ಸ್ವಾಮೀಜಿ ಜೊತೆ ಅಂದು 16 ಜನ ಇದ್ದೆವು.16 ಜನರ ಪೈಕಿ ನಾನೂ ಒಬ್ಬ. ಇಂದು ರಾಮ ಮಂದಿರ ಕಟ್ಟುವ ಸುಸಂದರ್ಭ. ಸ್ವತಂತ್ರ್ಯ ಭಾರತದಲ್ಲಿ ಯಾವೊಬ್ಬ ಶ್ರೀಗಳೂ ಯಾರು ಕೂಡಾ ಇವರಷ್ಟು ಓಡಾಟ ಮಾಡುತ್ತಿಲ್ಲ. ಓಡಾಟ ಕಡಿಮೆ ಮಾಡಲು ನೂರಾರು ಬಾರಿ ಹೇಳಿದ್ದೆ. ಆದ್ರೆ, ನನ್ನ ಮಾತು ಕೇಳಲಿಲ್ಲ, ವಯೋಸಹಜ ಸಮಸ್ಯೆ ಕಾಡುತ್ತಿರುವುದರಿಂದ ಹೀಗಾಗಿದೆ ಎಂದು ತಿಳಿಸಿದರು.

ಸ್ವಾಮೀಜಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು. ಅವರು ಈಗಿರುವ ಆರೋಗ್ಯ ಸಮಸ್ಯೆಯನ್ನು ದಾಟಿ ಬರಲಿ. ವೈದ್ಯರು ಎರಡು ದಿನಗಳಲ್ಲಿ ಆರೋಗ್ಯ ಸುಧಾರಣೆ ಆಗಲಿದೆ ಎಂದಿದ್ದಾರೆ. ಮೋದಿ ಅಮಿತ್ ಶಾ ಕೂಡ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿಸಿದರು.

Intro:ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ರಾಮಮಂದಿರ ನೆನಪಿಸಿಕೊಂಡ ಬಿ ಎಸ್ ವೈ

ಉಡುಪಿ:ಉಡುಪಿ ಆಗಮಿಸಿದ ಸಿಎಂ ಯಡಿಯೂರಪ್ಪ ಮಣಿಪಾಲದಲ್ಲಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ
ಪೇಜಾವರ ಶ್ರೀ ಗುಣಮುಖರಾಗಲು ಪ್ರಾರ್ಥಿಸಬೇಕು.
ನೆನ್ನೆಗಿಂತ ಇಂದು ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಆಗಿದೆ ಶ್ರೀಗಳು ಗುಣಮುಖರಾಗಿ ಬಂದು ಪೂಜೆ ಮಾಡಲಿ.
ತಜ್ಞ ವೈದ್ಯರು ಪ್ರಯತ್ನ ಮಾಡಿದ್ದಾರೆ
ಶ್ರೀಗಳು ಕಣ್ಣು ಬಿಡುತ್ತಿದ್ದಾರೆ.
ಸೋಂಕು ಆಗಬಾರದೆಂದು ಕಟ್ಟೆಚ್ಚರ ವಹಿಸಲಾಗಿದೆ ಎಂದ್ರು.

ರಾಮಮಂದಿರ ಹೋರಾಟ ನೆನಪಿಸಿದ ಸಿಎಂ ಬಿ ಎಸ್ ವೈ
ಸ್ವಾಮೀಜಿ ಜೊತೆ ಅಂದು 16 ಜನ ಇದ್ದೆವು.16 ಜನರ ಪೈಕಿ ನಾನು ಒಬ್ಬ.ಇಂದು ರಾಮಮಂದಿರ ಕಟ್ಟುವ ಸುಸಂದರ್ಭ.ಮಂದಿರ ನಿರ್ಮಾಣವಾಗುವವರೆಗೆ ಅವರು ಬದುಕಿರಬೇಕು.ಸ್ವತಂತ್ರ್ಯ ಭಾರತದಲ್ಲಿ ಮತ್ತೊಬ್ಬ ಶ್ರೀಗಳು ಯಾರು ಕೂಡಾ ಇವರಷ್ಟು ಓಡಾಟ ಮಾಡುತ್ತಿಲ್ಲ.
ಓಡಾಟ ಕಡಿಮೆ ಮಾಡಲು ನೂರಾರು ಬಾರಿ ಹೇಳಿದ್ದೆ ಆದ್ರೆ ನನ್ನ ಮಾತು ಕೇಳಿಲ್ಲ.
ವಯೋ ಸಹಜ ಸಮಸ್ಯೆ ಕಾಡುತ್ತಿರುವುದರಿಂದ ಈ ಸಮಸ್ಯೆ ಉಂಟಾಗಿದೆ ಅಂತಾ ಬಿ ಎಸ್ ವೈ ಹೇಳಿದ್ದಾರೆ.

ಸ್ವಾಮೀಜಿ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದರು.
ಈಗಿರುವ ಆರೋಗ್ಯ ಸಮಸ್ಯೆಯನ್ನು ದಾಟ ಬರಲಿ
ವೈದ್ಯರು ಎರಡು ದಿನಗಳಲ್ಲಿ ಆರೋಗ್ಯ ಸುಧಾರಣೆ ಆಗಲಿದೆ ಎಂದಿದ್ದಾರೆ.ಮೋದಿ ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಿದ್ದಾರೆ ಅಂತಾ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.Body:BsyConclusion:Bsy
ETV Bharat Logo

Copyright © 2024 Ushodaya Enterprises Pvt. Ltd., All Rights Reserved.