ETV Bharat / state

ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್ - ಹೂಡೆಯಲ್ಲಿ ಮೃತರಾದ ವ್ಯಕ್ತಿ

ಹೂಡೆಯಲ್ಲಿ ಮೃತರಾದ ವ್ಯಕ್ತಿಯೊಬ್ಬರ ಸಾವಿಗೆ ಕೊರೊನಾ ಕಾರಣವಲ್ಲ. ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆಂದು ಡಿಸಿ ಜಿ. ಜಗದೀಶ್ ತಿಳಿಸಿದ್ದಾರೆ.

District Collector G.Jagadeesh
ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ
author img

By

Published : Mar 15, 2020, 2:33 AM IST

ಉಡುಪಿ: ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರೊನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ

ಮೃತರು ಮೂಲತಃ ಪಂಜಾಬ್​​​​ನವರಾಗಿದ್ದು, ನವೆಂಬರ್​​ನಿಂದ ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಸಾವಿಗೆ ಕೊರೊನಾ ಕಾರಣವಲ್ಲ. ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.

ಉಡುಪಿ: ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರೊನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ

ಮೃತರು ಮೂಲತಃ ಪಂಜಾಬ್​​​​ನವರಾಗಿದ್ದು, ನವೆಂಬರ್​​ನಿಂದ ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಸಾವಿಗೆ ಕೊರೊನಾ ಕಾರಣವಲ್ಲ. ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.