ETV Bharat / state

ಸಚಿವ ಸ್ಥಾನ ಆಕಾಂಕ್ಷಿ ಹಾಲಾಡಿ ಶ್ರೀನಿವಾಸ ಅಸಮಾಧಾನ

author img

By

Published : Aug 20, 2019, 5:09 PM IST

ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಾಮಮಾರ್ಗ, ಗುಂಪುಗಾರಿಕೆ, ಲಾಬಿಗಳಿಂದ ಸಚಿವ ಸ್ಥಾನ ಪಡೆಯಲ್ಲ ಎಂದು ಹೇಳಿದ್ದಾರೆ.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಉಡುಪಿ: ಯಾವುದೇ ವಾಮಮಾರ್ಗ ಅಥವಾ ಲಾಬಿ ಮೂಲಕ ಸಚಿವ ಸ್ಥಾನ ಪಡೆಯೋದು ಗೊತ್ತಿಲ್ಲ. ಗುಂಪುಗಾರಿಕೆಯ ರಾಜಕೀಯ ಮಾಡುವುದಿಲ್ಲ ಎಂದು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಇಂದು ತಮ್ಮ ಕಚೇರಿಯಲ್ಲಿ ಬೆಂಬಲಿಗರ ಜತೆ ಸಮಾಲೋಚನೆ ನಡೆಸಿದ್ರು. ಇಂದು ನಡೆದ ಸಚಿವ ಸಂಪುಟ ರಚನೆಗೆ ಗೈರಾಗಿದ್ದು. ನನಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ಬಂದಿರಲಿಲ್ಲ ಎಂದು ಹೇಳಿದ್ರು.

ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈ ತಪ್ಪಿದ್ದರಿಂದ ಪಕ್ಷಕ್ಕೇ ಗುಡ್ ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ನಂತರ ಬಿ.ಎಸ್.ವೈ ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ ಬಿಜೆಪಿ ಟಿಕೆಟ್​ ಪಡೆದು ಗೆದ್ದಿದ್ದರು. ಇಂದಿನ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ‌ ಸಿಕ್ಕಿದ್ದರಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ಬಂಟ ಸಮುದಾಯದ ನಾಯಕನಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮಾಧ್ಯಮದವರೊಂದಿಗೆ ಮಾತನಾಡಿ, ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷ ನಿಷ್ಠೆ ತೋರಿದ್ದೇನೆ. ಪಕ್ಷೇತರನಾಗಿದ್ದಾಗಲೂ ಬಿಜೆಪಿ ಬೆಂಬಲಿಸಿದ್ದೇನೆ. ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ಅನ್ನೋದು ಗೊತ್ತಿಲ್ಲ ಎಂದರು.

ನನಗೆ ಸಚಿವ ಸಿಗದಿರುವುದು ಯಾಕೆ ಎಂಬುದು ನನಗೂ ಗೊತ್ತಿಲ್ಲ. ಬಿಜೆಪಿ ಪ್ರಮುಖ ನಾಯಕರನ್ನು ಕೇಳಿ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಡುಪಿ: ಯಾವುದೇ ವಾಮಮಾರ್ಗ ಅಥವಾ ಲಾಬಿ ಮೂಲಕ ಸಚಿವ ಸ್ಥಾನ ಪಡೆಯೋದು ಗೊತ್ತಿಲ್ಲ. ಗುಂಪುಗಾರಿಕೆಯ ರಾಜಕೀಯ ಮಾಡುವುದಿಲ್ಲ ಎಂದು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ

ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಇಂದು ತಮ್ಮ ಕಚೇರಿಯಲ್ಲಿ ಬೆಂಬಲಿಗರ ಜತೆ ಸಮಾಲೋಚನೆ ನಡೆಸಿದ್ರು. ಇಂದು ನಡೆದ ಸಚಿವ ಸಂಪುಟ ರಚನೆಗೆ ಗೈರಾಗಿದ್ದು. ನನಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ಬಂದಿರಲಿಲ್ಲ ಎಂದು ಹೇಳಿದ್ರು.

ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈ ತಪ್ಪಿದ್ದರಿಂದ ಪಕ್ಷಕ್ಕೇ ಗುಡ್ ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ನಂತರ ಬಿ.ಎಸ್.ವೈ ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ ಬಿಜೆಪಿ ಟಿಕೆಟ್​ ಪಡೆದು ಗೆದ್ದಿದ್ದರು. ಇಂದಿನ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ‌ ಸಿಕ್ಕಿದ್ದರಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೆಂಬಲಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕುಂದಾಪುರದ ಬಂಟ ಸಮುದಾಯದ ನಾಯಕನಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮಾಧ್ಯಮದವರೊಂದಿಗೆ ಮಾತನಾಡಿ, ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ. ಪ್ರಮಾಣಿಕವಾಗಿ ಚುನಾವಣೆಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷ ನಿಷ್ಠೆ ತೋರಿದ್ದೇನೆ. ಪಕ್ಷೇತರನಾಗಿದ್ದಾಗಲೂ ಬಿಜೆಪಿ ಬೆಂಬಲಿಸಿದ್ದೇನೆ. ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ಅನ್ನೋದು ಗೊತ್ತಿಲ್ಲ ಎಂದರು.

ನನಗೆ ಸಚಿವ ಸಿಗದಿರುವುದು ಯಾಕೆ ಎಂಬುದು ನನಗೂ ಗೊತ್ತಿಲ್ಲ. ಬಿಜೆಪಿ ಪ್ರಮುಖ ನಾಯಕರನ್ನು ಕೇಳಿ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:ಉಡುಪಿ
ಮಿನಿಸ್ಟರ್ ಬೇಸರ - ಹಾಲಾಡಿ
ಎವಿಬಿ
20_08_19

ಐದು ಬಾರಿಯ ಶಾಸಕ ,ಉಡುಪಿ ಜಿಲ್ಲೆಯ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಸಚಿವ ಸ್ಥಾನ‌ ತಪ್ಪಿರುವುದು ಅವರ ಬೆಂಬಲಿಗರಿಗೆ ಬೇಸರ ತಂದಿದೆ.ಇವತ್ತು ಸಂಪುಟ ರಚನೆಗೂ ಗೈರಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಹಾಲಾಡಿಯ ತಮ್ಮ ಕಛೇರಿಯಲ್ಲಿ ಬೆಂಬಲಿಗರ ಜೊತೆ ಸಮಾಲೋಚನೆ ನಡೆಸಿದ್ದಾರೆ.ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈ ತಪ್ಪಿ ಪಕ್ಷಕ್ಕೇ ಗುಡ್ ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಬಳಿಕ ಯಡಿಯೂರಪ್ಪನವರು ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ ಬಿಜೆಪಿ ಟಿಕೆಟ್ ನಲ್ಲಿ ನಿಂತು ಗೆದ್ದಿದ್ದರು.ಇವತ್ತು ಸಚಿವ ಸಂಪುಟ ರಚನೆ ವೇಳೆ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ‌ ಸಿಕ್ಕಿದ್ದರಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೆಂಬಲಿಗರು ತೀವ್ರ ನಿರಾಸೆಗೊಂಡಿದ್ದಾರೆ.ಈ ಸಂಬಂಧ
ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಕುಂದಾಪುರದ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಪ್ರಮಾಣವಚನಕ್ಕೆ ನನಗೆ ಆಹ್ವಾನ ಇರಲಿಲ್ಲ. ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದೂ ಗೊತ್ತಿಲ್ಲ.ಗುಂಪುಗಾರಿಕೆ, ವಾಮಮಾರ್ಗ ಮಾಡಲ್ಲ.
ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ.
ಬಿಜೆಪಿಗೆ ಪಕ್ಷನಿಷ್ಠೆ ತೋರಿದ್ದೇನೆ.
ಪಕ್ಷೇತರನಾಗಿದ್ದಾಗಲೂ ಬಿಜೆಪಿ ಬೆಂಬಲಿಸಿದ್ದೇನೆ.
ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ.
ಮಾಧ್ಯಮದವರು ಬಿಜೆಪಿಯ ಪ್ರಮುಖರನ್ನೇ ಕೇಳಿ ಎಂದರು.
ಸಚಿವ ಸ್ಥಾನ ವಂಚಿತರು ನನ್ನನ್ಮು ಸಭೆಗೆ ಕರೆದಿದ್ದರು. ಬೆಂಗಳೂರಿಗೆ ಬರುವಂತೆ ನನ್ನನ್ನು ಕೇಳಿಕೊಂಡಿದ್ದರು.
ನಾನು ಎಲ್ಲೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದೇನೆ ಎಂದು ಹಾಲಾಡಿಯಲ್ಲಿ ಶಾಸಕ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಬೈಟ್ : ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಸಚಿವ ಸ್ಥಾನ ವಂಚಿತ ಶಾಸಕBody:ಉಡುಪಿ
ಮಿನಿಸ್ಟರ್ ಬೇಸರ - ಹಾಲಾಡಿ
ಎವಿಬಿ
20_08_19

ಐದು ಬಾರಿಯ ಶಾಸಕ ,ಉಡುಪಿ ಜಿಲ್ಲೆಯ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಸಚಿವ ಸ್ಥಾನ‌ ತಪ್ಪಿರುವುದು ಅವರ ಬೆಂಬಲಿಗರಿಗೆ ಬೇಸರ ತಂದಿದೆ.ಇವತ್ತು ಸಂಪುಟ ರಚನೆಗೂ ಗೈರಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಹಾಲಾಡಿಯ ತಮ್ಮ ಕಛೇರಿಯಲ್ಲಿ ಬೆಂಬಲಿಗರ ಜೊತೆ ಸಮಾಲೋಚನೆ ನಡೆಸಿದ್ದಾರೆ.ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈ ತಪ್ಪಿ ಪಕ್ಷಕ್ಕೇ ಗುಡ್ ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಬಳಿಕ ಯಡಿಯೂರಪ್ಪನವರು ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ ಬಿಜೆಪಿ ಟಿಕೆಟ್ ನಲ್ಲಿ ನಿಂತು ಗೆದ್ದಿದ್ದರು.ಇವತ್ತು ಸಚಿವ ಸಂಪುಟ ರಚನೆ ವೇಳೆ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ‌ ಸಿಕ್ಕಿದ್ದರಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೆಂಬಲಿಗರು ತೀವ್ರ ನಿರಾಸೆಗೊಂಡಿದ್ದಾರೆ.ಈ ಸಂಬಂಧ
ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಕುಂದಾಪುರದ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಪ್ರಮಾಣವಚನಕ್ಕೆ ನನಗೆ ಆಹ್ವಾನ ಇರಲಿಲ್ಲ. ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದೂ ಗೊತ್ತಿಲ್ಲ.ಗುಂಪುಗಾರಿಕೆ, ವಾಮಮಾರ್ಗ ಮಾಡಲ್ಲ.
ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ.
ಬಿಜೆಪಿಗೆ ಪಕ್ಷನಿಷ್ಠೆ ತೋರಿದ್ದೇನೆ.
ಪಕ್ಷೇತರನಾಗಿದ್ದಾಗಲೂ ಬಿಜೆಪಿ ಬೆಂಬಲಿಸಿದ್ದೇನೆ.
ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ.
ಮಾಧ್ಯಮದವರು ಬಿಜೆಪಿಯ ಪ್ರಮುಖರನ್ನೇ ಕೇಳಿ ಎಂದರು.
ಸಚಿವ ಸ್ಥಾನ ವಂಚಿತರು ನನ್ನನ್ಮು ಸಭೆಗೆ ಕರೆದಿದ್ದರು. ಬೆಂಗಳೂರಿಗೆ ಬರುವಂತೆ ನನ್ನನ್ನು ಕೇಳಿಕೊಂಡಿದ್ದರು.
ನಾನು ಎಲ್ಲೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದೇನೆ ಎಂದು ಹಾಲಾಡಿಯಲ್ಲಿ ಶಾಸಕ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಬೈಟ್ : ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಸಚಿವ ಸ್ಥಾನ ವಂಚಿತ ಶಾಸಕConclusion:ಉಡುಪಿ
ಮಿನಿಸ್ಟರ್ ಬೇಸರ - ಹಾಲಾಡಿ
ಎವಿಬಿ
20_08_19

ಐದು ಬಾರಿಯ ಶಾಸಕ ,ಉಡುಪಿ ಜಿಲ್ಲೆಯ ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರಿಗೆ ಸಚಿವ ಸ್ಥಾನ‌ ತಪ್ಪಿರುವುದು ಅವರ ಬೆಂಬಲಿಗರಿಗೆ ಬೇಸರ ತಂದಿದೆ.ಇವತ್ತು ಸಂಪುಟ ರಚನೆಗೂ ಗೈರಾಗಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಹಾಲಾಡಿಯ ತಮ್ಮ ಕಛೇರಿಯಲ್ಲಿ ಬೆಂಬಲಿಗರ ಜೊತೆ ಸಮಾಲೋಚನೆ ನಡೆಸಿದ್ದಾರೆ.ಕಳೆದ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಕೈ ತಪ್ಪಿ ಪಕ್ಷಕ್ಕೇ ಗುಡ್ ಬೈ ಹೇಳಿ ಪಕ್ಷೇತರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಬಳಿಕ ಯಡಿಯೂರಪ್ಪನವರು ಮನವೊಲಿಕೆ ಮಾಡಿದ್ದರಿಂದ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಮತ್ತೆ ಬಿಜೆಪಿಗೆ ಸೇರಿ ಬಿಜೆಪಿ ಟಿಕೆಟ್ ನಲ್ಲಿ ನಿಂತು ಗೆದ್ದಿದ್ದರು.ಇವತ್ತು ಸಚಿವ ಸಂಪುಟ ರಚನೆ ವೇಳೆ ಜಿಲ್ಲೆಯ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಸಚಿವ ಸ್ಥಾನ‌ ಸಿಕ್ಕಿದ್ದರಿಂದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಮತ್ತು ಬೆಂಬಲಿಗರು ತೀವ್ರ ನಿರಾಸೆಗೊಂಡಿದ್ದಾರೆ.ಈ ಸಂಬಂಧ
ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ ಕುಂದಾಪುರದ ಬಂಟ ಸಮುದಾಯದ ನಾಯಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಪ್ರಮಾಣವಚನಕ್ಕೆ ನನಗೆ ಆಹ್ವಾನ ಇರಲಿಲ್ಲ. ಲಾಬಿ ಮಾಡಿ ಸಚಿವ ಸ್ಥಾನ ಪಡೆಯೋದೂ ಗೊತ್ತಿಲ್ಲ.ಗುಂಪುಗಾರಿಕೆ, ವಾಮಮಾರ್ಗ ಮಾಡಲ್ಲ.
ಜಾತಿ ರಾಜಕಾರಣ ಮಾಡಿ ನನಗೆ ಗೊತ್ತಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಎಲ್ಲಾ ಚುನಾವಣೆಗಳಲ್ಲೂ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ.
ಬಿಜೆಪಿಗೆ ಪಕ್ಷನಿಷ್ಠೆ ತೋರಿದ್ದೇನೆ.
ಪಕ್ಷೇತರನಾಗಿದ್ದಾಗಲೂ ಬಿಜೆಪಿ ಬೆಂಬಲಿಸಿದ್ದೇನೆ.
ಸಚಿವ ಸ್ಥಾನ ಯಾಕೆ ಸಿಗಲಿಲ್ಲವೆಂದು ನನಗೆ ಗೊತ್ತಿಲ್ಲ.
ಮಾಧ್ಯಮದವರು ಬಿಜೆಪಿಯ ಪ್ರಮುಖರನ್ನೇ ಕೇಳಿ ಎಂದರು.
ಸಚಿವ ಸ್ಥಾನ ವಂಚಿತರು ನನ್ನನ್ಮು ಸಭೆಗೆ ಕರೆದಿದ್ದರು. ಬೆಂಗಳೂರಿಗೆ ಬರುವಂತೆ ನನ್ನನ್ನು ಕೇಳಿಕೊಂಡಿದ್ದರು.
ನಾನು ಎಲ್ಲೂ ಹೋಗಿಲ್ಲ, ಕ್ಷೇತ್ರದಲ್ಲೇ ಇದ್ದೇನೆ ಎಂದು ಹಾಲಾಡಿಯಲ್ಲಿ ಶಾಸಕ ಶ್ರೀನಿವಾಸ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಬೈಟ್ : ಹಾಲಾಡಿ ಶ್ರೀನಿವಾಸ್ ಶೆಟ್ಟಿ ,ಸಚಿವ ಸ್ಥಾನ ವಂಚಿತ ಶಾಸಕ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.