ETV Bharat / state

ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರಿ ಅವಘಡ... ಮಾರ್ಗ ಬದಲಾಯಿಸಿ ರೈಲು ಸಂಚಾರ - ಮಂಗಳೂರು ರೈಲು ಸಂಚಾರ

ರಾಜ್ಯದಲ್ಲಿ ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡದಲ್ಲೂ ಮಳೆಯ ಆರ್ಭಟಕ್ಕೆ ಹಲವೆಡೆ ಜನರು ತತ್ತರಿಸಿ ಹೋಗಿದ್ದು, ಈಗ ರೈಲುಗಳ ಸಂಚಾರಕ್ಕೂ ಮಳೆಯರಾಯನ ಅಡ್ಡಿಯುಂಟಾಗಿದೆ. ಕುಂದಾಪುರ ತಾಲೂಕಿನ ಕೆದೂರು ಬಳಿ ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ತಪ್ಪಿದ ರೈಲು ಅವಘಢ
author img

By

Published : Aug 6, 2019, 10:42 PM IST

Updated : Aug 6, 2019, 11:02 PM IST

ಉಡುಪಿ/ಮಂಗಳೂರು: ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿವರೆಗೆ ನೀರು ಹರಿಯುತ್ತಿದ್ದರೆ, ಇತ್ತ ಸುಬ್ರಹ್ಮಣ್ಯ ಮತ್ತು ಸಕಲೇಶಪುರ ಮಧ್ಯೆ ಸಿರಿಬಾಗಿಲುವಿನಲ್ಲಿ ರೈಲು ಹಳಿಯಲ್ಲಿ‌ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರಕ್ಕೆ ತೊಡಕಾಗಿದೆ.

Driver's time consciousness
ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು

ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೆ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲು ಹಳಿಯಲ್ಲಿ ನೀರು ಕಂಡ ಚಾಲಕ ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಹಳಿ ವೀಕ್ಷಣೆ ಮಾಡಿದ್ದಾರೆ. ಆಗ ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದ. ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗರದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾನೆ.

ರೈಲಿನಲ್ಲಿದ್ದ ಸಾವಿರಾರು ಮಂದಿಯ ಪ್ರಾಣ ರಕ್ಷಣೆ ಹಿನ್ನೆಲೆಯಲ್ಲಿ ರೈಲು ಚಾಲಕ ತೋರಿದ ಸಮಯಪ್ರಜ್ಞೆಗೆ ರೈಲ್ವೆ ಇಲಾಖಾಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Manglore siribagilu
ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತ ತೆರವು ಕಾರ್ಯ

ಇನ್ನು ಮಧ್ಯಾಹ್ನದಿಂದ ಮಂಗಳೂರಿನ ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತ ತೆರವು ಕಾರ್ಯಾಚರಣೆ ನಡೆಸಲಾಯಿತಾದರೂ ಅದು ಪೂರ್ಣವಾಗದ ಹಿನ್ನೆಲೆಯಲ್ಲಿ ಮಂಗಳೂರು ಬೆಂಗಳೂರು ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಯಿತು. ಕಾರವಾರದಿಂದ ಮಂಗಳೂರು ಮತ್ತು ಕಣ್ಣೂರಿನಿಂದ ಮಂಗಳೂರಿಗೆ ಬರುವ ಎರಡು ರೈಲುಗಳು ಮಂಗಳೂರಿನಿಂದ ಒಂದು ರೈಲು ಆಗಿ ಬೆಂಗಳೂರಿಗೆ ತೆರಳಲಿದೆ. ಆದರೆ ಇಂದು ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತದ ಪರಿಣಾಮ ಕೇರಳ, ತಮಿಳುನಾಡು ಮೂಲಕ ಬೆಂಗಳೂರಿಗೆ ತೆರಳಿದೆ.

ಉಡುಪಿ/ಮಂಗಳೂರು: ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿವರೆಗೆ ನೀರು ಹರಿಯುತ್ತಿದ್ದರೆ, ಇತ್ತ ಸುಬ್ರಹ್ಮಣ್ಯ ಮತ್ತು ಸಕಲೇಶಪುರ ಮಧ್ಯೆ ಸಿರಿಬಾಗಿಲುವಿನಲ್ಲಿ ರೈಲು ಹಳಿಯಲ್ಲಿ‌ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರಕ್ಕೆ ತೊಡಕಾಗಿದೆ.

Driver's time consciousness
ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು

ಕುಂದಾಪುರದ ಕೆದೂರು ಸಮೀಪ ರೈಲ್ವೆ ಹಳಿ ಮೇಲೆ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೆ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲು ಹಳಿಯಲ್ಲಿ ನೀರು ಕಂಡ ಚಾಲಕ ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಹಳಿ ವೀಕ್ಷಣೆ ಮಾಡಿದ್ದಾರೆ. ಆಗ ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದ. ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗರದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾನೆ.

ರೈಲಿನಲ್ಲಿದ್ದ ಸಾವಿರಾರು ಮಂದಿಯ ಪ್ರಾಣ ರಕ್ಷಣೆ ಹಿನ್ನೆಲೆಯಲ್ಲಿ ರೈಲು ಚಾಲಕ ತೋರಿದ ಸಮಯಪ್ರಜ್ಞೆಗೆ ರೈಲ್ವೆ ಇಲಾಖಾಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Manglore siribagilu
ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತ ತೆರವು ಕಾರ್ಯ

ಇನ್ನು ಮಧ್ಯಾಹ್ನದಿಂದ ಮಂಗಳೂರಿನ ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತ ತೆರವು ಕಾರ್ಯಾಚರಣೆ ನಡೆಸಲಾಯಿತಾದರೂ ಅದು ಪೂರ್ಣವಾಗದ ಹಿನ್ನೆಲೆಯಲ್ಲಿ ಮಂಗಳೂರು ಬೆಂಗಳೂರು ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಯಿತು. ಕಾರವಾರದಿಂದ ಮಂಗಳೂರು ಮತ್ತು ಕಣ್ಣೂರಿನಿಂದ ಮಂಗಳೂರಿಗೆ ಬರುವ ಎರಡು ರೈಲುಗಳು ಮಂಗಳೂರಿನಿಂದ ಒಂದು ರೈಲು ಆಗಿ ಬೆಂಗಳೂರಿಗೆ ತೆರಳಲಿದೆ. ಆದರೆ ಇಂದು ಸಿರಿಬಾಗಿಲುವಿನಲ್ಲಿ ಮಣ್ಣು ಕುಸಿತದ ಪರಿಣಾಮ ಕೇರಳ, ತಮಿಳುನಾಡು ಮೂಲಕ ಬೆಂಗಳೂರಿಗೆ ತೆರಳಿದೆ.

Intro:ಉಡುಪಿ

ಚಾಲಕನ ಸಮಯಪ್ತಜ್ಞೆಯಿಂದ ಸಂಭಾವ್ಯ ರೈಲು ಅವಘಢ ತಪ್ಪಿದೆ‌. ಉಡುಪಿ ಜಿಲ್ಲೆ ಕುಂದಾಪುರದ ಕೆದೂರು ಸಮೀಪ ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ…ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೇ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲ್ವೇ ಹಳಿಯಲ್ಲಿ ನೀರು ಕಂಡ ಚಾಲಕ ಹಿಂದೆಮುಂದೆ ನೋಡಿಲ್ಲ. ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಸಾಗಿ ರೈಲು ಹಳಿ ವೀಕ್ಷಣೆ ಮಾಡಿದ್ದಾರೆ. ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದಾನೆ.ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾರನೆ. ರೈಲಿನಲ್ಲಿದ್ದ ಸಾವಿರಾರು ಮಂದಿಯ ಪ್ರಾಣ ರಕ್ಷಣೆ ಹಿನ್ನೆಲೆ ಯಲ್ಲಿ ರೈಲು ಚಾಲಕ ತೋರಿದ ಸಮಯಪ್ರಜ್ಞೆ ರೈಲ್ವೇ ಇಲಾಖಾಧಿಕಾರಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿಯೂ ಕೂಡ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.Body:ಉಡುಪಿ

ಚಾಲಕನ ಸಮಯಪ್ತಜ್ಞೆಯಿಂದ ಸಂಭಾವ್ಯ ರೈಲು ಅವಘಢ ತಪ್ಪಿದೆ‌. ಉಡುಪಿ ಜಿಲ್ಲೆ ಕುಂದಾಪುರದ ಕೆದೂರು ಸಮೀಪ ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ…ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೇ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲ್ವೇ ಹಳಿಯಲ್ಲಿ ನೀರು ಕಂಡ ಚಾಲಕ ಹಿಂದೆಮುಂದೆ ನೋಡಿಲ್ಲ. ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಸಾಗಿ ರೈಲು ಹಳಿ ವೀಕ್ಷಣೆ ಮಾಡಿದ್ದಾರೆ. ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದಾನೆ.ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾರನೆ. ರೈಲಿನಲ್ಲಿದ್ದ ಸಾವಿರಾರು ಮಂದಿಯ ಪ್ರಾಣ ರಕ್ಷಣೆ ಹಿನ್ನೆಲೆ ಯಲ್ಲಿ ರೈಲು ಚಾಲಕ ತೋರಿದ ಸಮಯಪ್ರಜ್ಞೆ ರೈಲ್ವೇ ಇಲಾಖಾಧಿಕಾರಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿಯೂ ಕೂಡ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.Conclusion:ಉಡುಪಿ

ಚಾಲಕನ ಸಮಯಪ್ತಜ್ಞೆಯಿಂದ ಸಂಭಾವ್ಯ ರೈಲು ಅವಘಢ ತಪ್ಪಿದೆ‌. ಉಡುಪಿ ಜಿಲ್ಲೆ ಕುಂದಾಪುರದ ಕೆದೂರು ಸಮೀಪ ರೈಲ್ವೇ ಹಳಿ ತುಂಬಾ ಮೂರ್ನಾಲ್ಕು ಅಡಿ ನೀರು ಹರಿಯುತ್ತಿತ್ತು. ಅದೇ ವೇಳೆಯಲ್ಲಿ…ಮುಂಬೈನಿಂದ ಮಂಗಳೂರಿಗೆ ರೈಲು ಸಾಗಬೇಕಾಗಿತ್ತು. ಕೆದೂರು ಬಳಿ ಹಳಿಯಲ್ಲಿ ಎಚ್ಚರಿಕೆ ವಹಿಸುವಂತೆ ಕುಂದಾಪುರ ರೈಲ್ವೇ ವಲಯದಿಂದ ಸೂಚನೆ ನೀಡಲಾಗಿತ್ತು. ಸಕಾಲದಲ್ಲಿ ರೈಲ್ವೇ ಹಳಿಯಲ್ಲಿ ನೀರು ಕಂಡ ಚಾಲಕ ಹಿಂದೆಮುಂದೆ ನೋಡಿಲ್ಲ. ತಕ್ಷಣ ರೈಲು ನಿಲ್ಲಿಸಿ ಆ ಮಳೆಯಲ್ಲೇ ಕಿಲೋಮೀಟರ್ ದೂರ ನಡೆದು ಸಾಗಿ ರೈಲು ಹಳಿ ವೀಕ್ಷಣೆ ಮಾಡಿದ್ದಾರೆ. ನೀರು ತುಂಬಿರುವುದನ್ನು ಗಮನಿಸಿದ್ದಾನೆ. ತಕ್ಷಣವೇ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದಾನೆ.ಅಲ್ಲದೇ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ, ಭಯವಾಗದೆಂಬ ನಿಟ್ಟಿನಲ್ಲಿ ಸುಮಾರು 20 ನಿಮಿಷಗಳಷ್ಟು ಕಾಲ ರೈಲನ್ನು ನಿಲ್ಲಿಸಿ ಮಳೆ ನೀರು ಹತೋಟಿಗೆ ಬಂದ ಬಳಿಕ ರೈಲನ್ನು ಮಂಗಳೂರಿನತ್ತ ಚಲಾಯಿಸಿದ್ದಾರನೆ. ರೈಲಿನಲ್ಲಿದ್ದ ಸಾವಿರಾರು ಮಂದಿಯ ಪ್ರಾಣ ರಕ್ಷಣೆ ಹಿನ್ನೆಲೆ ಯಲ್ಲಿ ರೈಲು ಚಾಲಕ ತೋರಿದ ಸಮಯಪ್ರಜ್ಞೆ ರೈಲ್ವೇ ಇಲಾಖಾಧಿಕಾರಿಗಳು ಸೇರಿದಂತೆ ಸಾರ್ವಜನಿಕ ವಲಯದಲ್ಲಿಯೂ ಕೂಡ ವ್ಯಾಪಕ ಪ್ರಶಂಸೆಗೆ ಕಾರಣವಾಗಿದೆ.
Last Updated : Aug 6, 2019, 11:02 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.