ETV Bharat / state

ನನ್ನ ಶಾಲಿನಲ್ಲೂ ಇನ್ನೂ ಕಾಂಗ್ರೆಸ್​ ಗುರುತಿದೆ, ನಾನಿನ್ನೂ ಪಕ್ಷದಲ್ಲೇ ಇದ್ದೇನೆ: ಪ್ರಮೋದ್ ಮಧ್ವರಾಜ್ - ಕಾಂಗ್ರೆಸ್

ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. ನನ್ನನ್ನು ಪಕ್ಷ ಉಚ್ಛಾಟನೆಯನ್ನು ಮಾಡಿಲ್ಲ. ತಾಂತ್ರಿಕವಾಗಿ ಕಾಂಗ್ರೆಸ್​​ನಲ್ಲೆ ಇದ್ದೇನೆ. ಆದರೆ ಅದನ್ನು ಪಕ್ಷದ ಮುಂಖಡರು ಅಧಿಕೃತ ಮಾಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

Pramod Madhwaraj
author img

By

Published : Oct 12, 2019, 10:08 AM IST

Updated : Oct 12, 2019, 10:23 AM IST

ಉಡುಪಿ: ನಾನೇನು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆನೂ ನೀಡಿಲ್ಲ. ಪಕ್ಷವನ್ನು ಉಚ್ಛಾಟನೆಯನ್ನು ಮಾಡಿಲ್ಲ. ತಾಂತ್ರಿಕವಾಗಿ ನಾನು ಪಕ್ಷದಲ್ಲಿದ್ದೇನೆ. ಅದನ್ನು ಪಕ್ಷದ ಮುಖಂಡರು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರದಲ್ಲಿ ಕೆಪಿಸಿಸಿ,ಎಐಸಿಸಿಯಿಂದ ನನಗೆ ಬುಲಾವ್ ಬಂದಿದ್ದು, ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಕರೆ ಮಾಡಿದ್ದಾರೆ. ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ. ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ಭಾಗಿಯಾಗುವ ಸಭೆಯಲ್ಲಿ ನಾನು ಭಾಗಿಯಾಗಲಿದ್ದೇನೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್​ ಪಕ್ಷದ ಆಕಾಂಕ್ಷಿಯಾಗಿದ್ದೆ. ಆದರೆ ಜೆಡಿಎಸ್​ -ಕಾಂಗ್ರೆಸ್​ ಮೈತ್ರಿಯಾದಾಗ ಈ ಕ್ಷೇತ್ರ ಜೆಡಿಎಸ್ ಪಾಲಾದಾಗ ನಾನು ಮೈತ್ರಿ​ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದೆ. ಜೆಡಿಎಸ್​ ಪಕ್ಷದಿಂದ ಬಿ ಫಾರ್ಮ್​ ಪಡೆದ ಮೇಲೂ ನಾನು ಕಾಂಗ್ರೆಸ್​ನಲ್ಲಿದ್ದೆ. ಅದರ ತಾಂತ್ರಿಕ ಸದಸ್ಯ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದರು.

ಇನ್ನು ನಾನು ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. ಪಕ್ಷವೂ ನನ್ನನ್ನು ಉಚ್ಛಾಟನೆ ಮಾಡಿಲ್ಲ. ತಾಂತ್ರಿಕವಾಗಿ ಕಾಂಗ್ರೆಸ್​​ನಲ್ಲೆ ಇದ್ದೇನೆ. ಆದರೆ, ಅದನ್ನು ಪಕ್ಷದ ಮುಂಖಡರು ಅಧಿಕೃತ ಮಾಡಬೇಕಿದೆ. ಈಗ ಪಕ್ಷವೇ ನನ್ನನ್ನು ಮಂಜೇಶ್ವರಕ್ಕೆ ಕರೆದದ್ದರಿಂದ ಎಲ್ಲ ತಾಂತ್ರಿಕ ಸಮಸ್ಯೆಗಳು ಪರಿಹಾರ ಆಗಿದೆ ಎಂದು ಭಾವಿಸುತ್ತೇನೆ ಎಂದರು.

ತಾಂತ್ರಿಕತೆಯ ಸಮಸ್ಯೆ ಬಿಟ್ಟರೇ ದೈಹಿಕವಾಗಿ, ಮಾನಸಿಕವಾಗಿ ನಾನು ಕಾಂಗ್ರೆಸ್​ನಲ್ಲೆ ಇದ್ದೇನೆ. ಈ ಸಮಸ್ಯೆಯನ್ನು ಪಕ್ಷದ ವರಿಷ್ಠರು ಪರಿಹಾರ ಮಾಡಿದ್ದಾರೆ. ಮುಂದೆ ಅಧಿಕೃತವಾಗಿ ಪರಿಹಾರವಾಗುತ್ತದೆ. ನಾನು ದಿನೇಶ್ ಗುಂಡೂರಾವ್​ಗೆ ಪತ್ರ ಬರೆದಿದ್ದೇನೆ. ಕೆರೆ ಮಾಡಿ ಪತ್ರದ ಬಗ್ಗೆ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಕೋರಿ ಪತ್ರ ಕೊಟ್ಟದ್ದೆ ಹೊರತು ಪಕ್ಷಕ್ಕೆ ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ. ಜೆಡಿಎಸ್​ಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ. ಅವರೇನೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಉಡುಪಿ: ನಾನೇನು ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆನೂ ನೀಡಿಲ್ಲ. ಪಕ್ಷವನ್ನು ಉಚ್ಛಾಟನೆಯನ್ನು ಮಾಡಿಲ್ಲ. ತಾಂತ್ರಿಕವಾಗಿ ನಾನು ಪಕ್ಷದಲ್ಲಿದ್ದೇನೆ. ಅದನ್ನು ಪಕ್ಷದ ಮುಖಂಡರು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಮಾಜಿ ಸಚಿವ ಪ್ರಮೋದ್ ಮಧ್ವರಾಜ್

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರದಲ್ಲಿ ಕೆಪಿಸಿಸಿ,ಎಐಸಿಸಿಯಿಂದ ನನಗೆ ಬುಲಾವ್ ಬಂದಿದ್ದು, ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಕರೆ ಮಾಡಿದ್ದಾರೆ. ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ. ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ಭಾಗಿಯಾಗುವ ಸಭೆಯಲ್ಲಿ ನಾನು ಭಾಗಿಯಾಗಲಿದ್ದೇನೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಕಾಂಗ್ರೆಸ್​ ಪಕ್ಷದ ಆಕಾಂಕ್ಷಿಯಾಗಿದ್ದೆ. ಆದರೆ ಜೆಡಿಎಸ್​ -ಕಾಂಗ್ರೆಸ್​ ಮೈತ್ರಿಯಾದಾಗ ಈ ಕ್ಷೇತ್ರ ಜೆಡಿಎಸ್ ಪಾಲಾದಾಗ ನಾನು ಮೈತ್ರಿ​ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸಿದ್ದೆ. ಜೆಡಿಎಸ್​ ಪಕ್ಷದಿಂದ ಬಿ ಫಾರ್ಮ್​ ಪಡೆದ ಮೇಲೂ ನಾನು ಕಾಂಗ್ರೆಸ್​ನಲ್ಲಿದ್ದೆ. ಅದರ ತಾಂತ್ರಿಕ ಸದಸ್ಯ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದರು.

ಇನ್ನು ನಾನು ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ. ಪಕ್ಷವೂ ನನ್ನನ್ನು ಉಚ್ಛಾಟನೆ ಮಾಡಿಲ್ಲ. ತಾಂತ್ರಿಕವಾಗಿ ಕಾಂಗ್ರೆಸ್​​ನಲ್ಲೆ ಇದ್ದೇನೆ. ಆದರೆ, ಅದನ್ನು ಪಕ್ಷದ ಮುಂಖಡರು ಅಧಿಕೃತ ಮಾಡಬೇಕಿದೆ. ಈಗ ಪಕ್ಷವೇ ನನ್ನನ್ನು ಮಂಜೇಶ್ವರಕ್ಕೆ ಕರೆದದ್ದರಿಂದ ಎಲ್ಲ ತಾಂತ್ರಿಕ ಸಮಸ್ಯೆಗಳು ಪರಿಹಾರ ಆಗಿದೆ ಎಂದು ಭಾವಿಸುತ್ತೇನೆ ಎಂದರು.

ತಾಂತ್ರಿಕತೆಯ ಸಮಸ್ಯೆ ಬಿಟ್ಟರೇ ದೈಹಿಕವಾಗಿ, ಮಾನಸಿಕವಾಗಿ ನಾನು ಕಾಂಗ್ರೆಸ್​ನಲ್ಲೆ ಇದ್ದೇನೆ. ಈ ಸಮಸ್ಯೆಯನ್ನು ಪಕ್ಷದ ವರಿಷ್ಠರು ಪರಿಹಾರ ಮಾಡಿದ್ದಾರೆ. ಮುಂದೆ ಅಧಿಕೃತವಾಗಿ ಪರಿಹಾರವಾಗುತ್ತದೆ. ನಾನು ದಿನೇಶ್ ಗುಂಡೂರಾವ್​ಗೆ ಪತ್ರ ಬರೆದಿದ್ದೇನೆ. ಕೆರೆ ಮಾಡಿ ಪತ್ರದ ಬಗ್ಗೆ ತೀರ್ಮಾನ ಮಾಡುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಕೋರಿ ಪತ್ರ ಕೊಟ್ಟದ್ದೆ ಹೊರತು ಪಕ್ಷಕ್ಕೆ ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ. ಜೆಡಿಎಸ್​ಗೆ ರಾಜೀನಾಮೆ ಪತ್ರ ಕೊಟ್ಟಿದ್ದೇನೆ. ಅವರೇನೂ ನನ್ನನ್ನು ಸಂಪರ್ಕ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

Intro:ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ: ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ.ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ.ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ
ಕಾಂಗ್ರೆಸ್ ನನ್ನನ್ನು ಉಚ್ಛಾಟನೆ ಮಾಡಿರಲಿಲ್ಲ.ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯ ಬರುವುದಿಲ್ಲ.ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು
ಕಾಂಗ್ರೆಸ್ ನಾಯಕರೇ ಕರೆ ಮಾಡಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ
ದೈಹಿಕವಾಗಿ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಅಂತಾ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.


ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸೇರ್ಪಡೆಗೆ ಕಾಯುತ್ತಿದ್ದರು.
ದಿನೇಶ್ ಗುಂಡೂರಾವ್ ಗೆ ಪತ್ರ ಬರೆದಿದ್ದೇನೆ.ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಕೋರಿದ್ದೇನೆ.ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ.
ಬೇರೆ ಯಾವ ಪಕ್ಷದವರು ನನ್ನನ್ನು ಸಂಪರ್ಕ ಮಾಡಿಲ್ಲ.
ಕಾಂಗ್ರೆಸ್ ಸೇರುವ ಪ್ರಶ್ನೆ ಉದ್ಭವ ಆಗೂದಿಲ್ಲ ಅಂತಾ ಪತ್ರ ಬರೆದಿದ್ದೆನೆ ಅಂತಾ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಯಾಗ್ತಿದೆ.ಇಡೀ ದೇಶದಲ್ಲಿ ಬಿಜೆಪಿ ನಾಯಕರಿದ್ದಾರೆ.
ನಮ್ಮ ಮಂತ್ರಿ ಗಳು ಲಂಚ ತಗೊಳೋದಿಲ್ಲ ಅಂತ ಬಿಜೆಪಿ ಘೋಷಣೆ ಮಾಡಲಿ.
ಕಪ್ಪು ಹಣ ಇಲ್ಲ, ಪಾರ್ಟಿ ಫಂಡ್ ಉಪಯೋಗಿಸಲ್ಲ ಅಂತ ಬಿಜೆಪಿ ಘೋಷಿಸಲಿ.
ಬಿಜೆಪಿ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ ವಿರೋಧ ಪಕ್ಷವನ್ನು ಸಂಪೂರ್ಣ ಮುಗಿಸಲು ಬಿಜೆಪಿ ಮುಂದಾಗಿದೆ.
ವಿಧಾನಸೌಧದೊಳಗೆ ಮಾಧ್ಯಮಗಳನ್ನು ನಿಷೇಧ ಮಾಡುತ್ತಿದೆ.
ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಕೊಡುತ್ತಿದೆ ಅಂತಾ ಪ್ರಮೋದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರದಲ್ಲಿ
ಕೆಪಿಸಿಸಿ , ಎಐಸಿಸಿಯಿಂದ ನನ ಗೆ ಬುಲಾವ್ ಬಂದಿದ್ದು
ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಫೋನ್ ಕರೆ ಮಾಡಿದ್ದಾರೆ. ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಬುಲಾವ್ ಬಂದಿದೆ.ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ.ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ಭಾಗಿಯಾಗುವ ಸಭೆ ನಾನು ಭಾಗಿಯಾಗಲಿದ್ದೇನೆ ಅಂತಾ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.Body:ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ: ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ.ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ.ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ
ಕಾಂಗ್ರೆಸ್ ನನ್ನನ್ನು ಉಚ್ಛಾಟನೆ ಮಾಡಿರಲಿಲ್ಲ.ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯ ಬರುವುದಿಲ್ಲ.ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು
ಕಾಂಗ್ರೆಸ್ ನಾಯಕರೇ ಕರೆ ಮಾಡಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ
ದೈಹಿಕವಾಗಿ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಅಂತಾ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.


ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸೇರ್ಪಡೆಗೆ ಕಾಯುತ್ತಿದ್ದರು.
ದಿನೇಶ್ ಗುಂಡೂರಾವ್ ಗೆ ಪತ್ರ ಬರೆದಿದ್ದೇನೆ.ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಕೋರಿದ್ದೇನೆ.ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ.
ಬೇರೆ ಯಾವ ಪಕ್ಷದವರು ನನ್ನನ್ನು ಸಂಪರ್ಕ ಮಾಡಿಲ್ಲ.
ಕಾಂಗ್ರೆಸ್ ಸೇರುವ ಪ್ರಶ್ನೆ ಉದ್ಭವ ಆಗೂದಿಲ್ಲ ಅಂತಾ ಪತ್ರ ಬರೆದಿದ್ದೆನೆ ಅಂತಾ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಯಾಗ್ತಿದೆ.ಇಡೀ ದೇಶದಲ್ಲಿ ಬಿಜೆಪಿ ನಾಯಕರಿದ್ದಾರೆ.
ನಮ್ಮ ಮಂತ್ರಿ ಗಳು ಲಂಚ ತಗೊಳೋದಿಲ್ಲ ಅಂತ ಬಿಜೆಪಿ ಘೋಷಣೆ ಮಾಡಲಿ.
ಕಪ್ಪು ಹಣ ಇಲ್ಲ, ಪಾರ್ಟಿ ಫಂಡ್ ಉಪಯೋಗಿಸಲ್ಲ ಅಂತ ಬಿಜೆಪಿ ಘೋಷಿಸಲಿ.
ಬಿಜೆಪಿ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ ವಿರೋಧ ಪಕ್ಷವನ್ನು ಸಂಪೂರ್ಣ ಮುಗಿಸಲು ಬಿಜೆಪಿ ಮುಂದಾಗಿದೆ.
ವಿಧಾನಸೌಧದೊಳಗೆ ಮಾಧ್ಯಮಗಳನ್ನು ನಿಷೇಧ ಮಾಡುತ್ತಿದೆ.
ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಕೊಡುತ್ತಿದೆ ಅಂತಾ ಪ್ರಮೋದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರದಲ್ಲಿ
ಕೆಪಿಸಿಸಿ , ಎಐಸಿಸಿಯಿಂದ ನನ ಗೆ ಬುಲಾವ್ ಬಂದಿದ್ದು
ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಫೋನ್ ಕರೆ ಮಾಡಿದ್ದಾರೆ. ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಬುಲಾವ್ ಬಂದಿದೆ.ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ.ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ಭಾಗಿಯಾಗುವ ಸಭೆ ನಾನು ಭಾಗಿಯಾಗಲಿದ್ದೇನೆ ಅಂತಾ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.Conclusion:ಉಡುಪಿಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿಕೆ: ನಾನು ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ.ಶಾಲಿನಲ್ಲೂ ಕೈ ಚಿಹ್ನೆ ಬಿಟ್ಟಿರಲಿಲ್ಲ.ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಡಲೇ ಇಲ್ಲ
ಕಾಂಗ್ರೆಸ್ ನನ್ನನ್ನು ಉಚ್ಛಾಟನೆ ಮಾಡಿರಲಿಲ್ಲ.ಮತ್ತೆ ಕಾಂಗ್ರೆಸ್ ಸೇರ್ಪಡೆಗೊಳ್ಳುವ ಪ್ರಮೇಯ ಬರುವುದಿಲ್ಲ.ತಾಂತ್ರಿಕವಾಗಿ ಕೆಲವು ಸಮಸ್ಯೆಗಳಿತ್ತು
ಕಾಂಗ್ರೆಸ್ ನಾಯಕರೇ ಕರೆ ಮಾಡಿದ್ದರಿಂದ ಸಮಸ್ಯೆ ನಿವಾರಣೆಯಾಗಿದೆ
ದೈಹಿಕವಾಗಿ ಮಾನಸಿಕವಾಗಿ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇನೆ ಅಂತಾ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.


ಸಂಸತ್ ಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಸೇರ್ಪಡೆಗೆ ಕಾಯುತ್ತಿದ್ದರು.
ದಿನೇಶ್ ಗುಂಡೂರಾವ್ ಗೆ ಪತ್ರ ಬರೆದಿದ್ದೇನೆ.ಪಕ್ಷದಲ್ಲಿ ಸಕ್ರಿಯವಾಗಿ ಭಾಗವಹಿಸುವ ಅವಕಾಶಕ್ಕಾಗಿ ಕೋರಿದ್ದೇನೆ.ಸೇರ್ಪಡೆ ಮಾಡಿ ಎಂದು ಪತ್ರ ಕೊಟ್ಟದ್ದಲ್ಲ.
ಬೇರೆ ಯಾವ ಪಕ್ಷದವರು ನನ್ನನ್ನು ಸಂಪರ್ಕ ಮಾಡಿಲ್ಲ.
ಕಾಂಗ್ರೆಸ್ ಸೇರುವ ಪ್ರಶ್ನೆ ಉದ್ಭವ ಆಗೂದಿಲ್ಲ ಅಂತಾ ಪತ್ರ ಬರೆದಿದ್ದೆನೆ ಅಂತಾ ಕಾಂಗ್ರೆಸ್ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮೇಲೆ ಐಟಿ ದಾಳಿ ಯಾಗ್ತಿದೆ.ಇಡೀ ದೇಶದಲ್ಲಿ ಬಿಜೆಪಿ ನಾಯಕರಿದ್ದಾರೆ.
ನಮ್ಮ ಮಂತ್ರಿ ಗಳು ಲಂಚ ತಗೊಳೋದಿಲ್ಲ ಅಂತ ಬಿಜೆಪಿ ಘೋಷಣೆ ಮಾಡಲಿ.
ಕಪ್ಪು ಹಣ ಇಲ್ಲ, ಪಾರ್ಟಿ ಫಂಡ್ ಉಪಯೋಗಿಸಲ್ಲ ಅಂತ ಬಿಜೆಪಿ ಘೋಷಿಸಲಿ.
ಬಿಜೆಪಿ ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದೆ ವಿರೋಧ ಪಕ್ಷವನ್ನು ಸಂಪೂರ್ಣ ಮುಗಿಸಲು ಬಿಜೆಪಿ ಮುಂದಾಗಿದೆ.
ವಿಧಾನಸೌಧದೊಳಗೆ ಮಾಧ್ಯಮಗಳನ್ನು ನಿಷೇಧ ಮಾಡುತ್ತಿದೆ.
ಪ್ರಜಾಪ್ರಭುತ್ವಕ್ಕೆ ಬಿಜೆಪಿ ಕೊಡಲಿಯೇಟು ಕೊಡುತ್ತಿದೆ ಅಂತಾ ಪ್ರಮೋದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಜೇಶ್ವರ ವಿಧಾನಸಭಾ ಉಪಚುನಾವಣೆ ವಿಚಾರದಲ್ಲಿ
ಕೆಪಿಸಿಸಿ , ಎಐಸಿಸಿಯಿಂದ ನನ ಗೆ ಬುಲಾವ್ ಬಂದಿದ್ದು
ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಫೋನ್ ಕರೆ ಮಾಡಿದ್ದಾರೆ. ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್, ವಿಷ್ಣುನಾದನ್ ಅವರಿಂದ ಬುಲಾವ್ ಬಂದಿದೆ.ಉಪ್ಪಳದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೂ ಆಹ್ವಾನ ಬಂದಿದೆ.ಕಾಂಗ್ರೆಸ್ ಮುಖಂಡ ಕೆ.ಸಿ ವೇಣುಗೋಪಾಲ್ ಭಾಗಿಯಾಗುವ ಸಭೆ ನಾನು ಭಾಗಿಯಾಗಲಿದ್ದೇನೆ ಅಂತಾ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
Last Updated : Oct 12, 2019, 10:23 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.