ETV Bharat / state

ಬಸ್​​ ಡಿಕ್ಕಿ : ರಸ್ತೆ ಬದಿ ನಿಂತಿದ್ದ ಮುಖ್ಯ ಶಿಕ್ಷಕ ಸಾವು

author img

By

Published : Jan 16, 2021, 3:41 PM IST

ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ಮುಖ್ಯ ಶಿಕ್ಷಕನಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸಾವನ್ನಪ್ಪಿದ ಘಟನೆ ಕಾರ್ಕಳದ ನಿಟ್ಟೆ ಎಂಬಲ್ಲಿ ಜರುಗಿದೆ.

karkala-teacher-died-in-bus-accident
ಮುಖ್ಯ ಶಿಕ್ಷಕ ಸಾವು

ಉಡುಪಿ: ರಸ್ತೆ ಬದಿ ಮೊಬೈಲ್ ಕರೆಯಲ್ಲಿ ನಿರತರಾಗಿದ್ದ ಮುಖ್ಯ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.

ವಸಂತ ದೇವಾಡಿಗ ಮೃತ ದುರ್ದೈವಿ. ಕಾರ್ಕಳದ ನಿಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ವಸಂತ್​ಗೆ ಕಾರ್ಕಳದಿಂದ ಪಡುಬಿದ್ರಿ ಕಡೆಗೆ ಸಾಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಓದಿ-ಗೋಮಾಂಸ ರಫ್ತಿನಲ್ಲಿ ಬಿಜೆಪಿಯವರೇ ಮುಂದು: ರಾಘವೇಂದ್ರ ಹಿಟ್ನಾಳ್

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವಂಸತ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ರಸ್ತೆ ಬದಿ ಮೊಬೈಲ್ ಕರೆಯಲ್ಲಿ ನಿರತರಾಗಿದ್ದ ಮುಖ್ಯ ಶಿಕ್ಷಕರೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ.

ವಸಂತ ದೇವಾಡಿಗ ಮೃತ ದುರ್ದೈವಿ. ಕಾರ್ಕಳದ ನಿಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿ ತೊಡಗಿದ್ದ ವಸಂತ್​ಗೆ ಕಾರ್ಕಳದಿಂದ ಪಡುಬಿದ್ರಿ ಕಡೆಗೆ ಸಾಗುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ.

ಓದಿ-ಗೋಮಾಂಸ ರಫ್ತಿನಲ್ಲಿ ಬಿಜೆಪಿಯವರೇ ಮುಂದು: ರಾಘವೇಂದ್ರ ಹಿಟ್ನಾಳ್

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವಂಸತ ಅವರನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.