ETV Bharat / state

ಉಡುಪಿಯಲ್ಲಿ ಕೊರೊನಾಗೆ ಕೇರಳ ಮೂಲದ ವ್ಯಕ್ತಿ ಸಾವು!

author img

By

Published : Jul 22, 2020, 1:30 AM IST

Updated : Jul 22, 2020, 2:43 AM IST

ಕಿಡ್ನಿ ಸಮಸ್ಯೆಯಿಂದ ಮೃತಪಟ್ಟಿದ್ದ ಕೇರಳದ ಕಣ್ಣೂರು ನಿವಾಸಿ ಕೊರೊನಾ ವರದಿ ಪಾಸಿಟಿವ್ ಬಂದಿದೆ.

ಉಡುಪಿಯಲ್ಲಿ ಕೊರೊನಾಗೆ ಕೇರಳ ಮೂಲದ ವ್ಯಕ್ತಿ ಸಾವು  ಉಡುಪಿಯಲ್ಲಿ ಕೊರೊನಾ ಸಾವು  ಉಡುಪಿಯಲ್ಲಿ ಕೊರೊನಾ ಸುದ್ದಿ  ಊಡುಪಿ ಕೊರೊನಾ ಸುದ್ದಿ  Kerala boy dead in Udupi by corona  Udupi corona news  Udupi corona latest news
ಉಡುಪಿಯಲ್ಲಿ ಕೊರೊನಾಗೆ ಕೇರಳ ಮೂಲದ ವ್ಯಕ್ತಿ ಸಾವು

ಉಡುಪಿ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಕೇರಳದ ಕಣ್ಣೂರು ನಿವಾಸಿ ಮಣಿಪಾಲದ ಕೆಎಂಸಿಯಲ್ಲಿ ಸಾವನ್ನಪ್ಪಿದ್ದಾರೆ.

ಜೂನ್ ತಿಂಗಳಿನಿಂದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಮೃತಪಟ್ಟಿದ್ದ ಇವರ ಕೊರೊನಾ ವರದಿ ಪಾಸಿಟಿವ್ ಬಂದಿದೆ.

ಉಡುಪಿಯಲ್ಲೇ ಮೃತನ‌ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

ಉಡುಪಿ: ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮತ್ತೊಂದು ಬಲಿಯಾಗಿದ್ದು, ಕೇರಳದ ಕಣ್ಣೂರು ನಿವಾಸಿ ಮಣಿಪಾಲದ ಕೆಎಂಸಿಯಲ್ಲಿ ಸಾವನ್ನಪ್ಪಿದ್ದಾರೆ.

ಜೂನ್ ತಿಂಗಳಿನಿಂದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಮೃತಪಟ್ಟಿದ್ದ ಇವರ ಕೊರೊನಾ ವರದಿ ಪಾಸಿಟಿವ್ ಬಂದಿದೆ.

ಉಡುಪಿಯಲ್ಲೇ ಮೃತನ‌ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ.

Last Updated : Jul 22, 2020, 2:43 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.