ETV Bharat / state

ಸಾವಿರಾರು ಜನರನ್ನ ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳಿಗೆ ಬೇಡ: ಶೋಭಾ ಕರಂದ್ಲಾಜೆ - ಟಿಪ್ಪು ಚರಿತ್ರೆ ಕುರಿತು ಶೋಭಾ ಕರಂದ್ಲಾಜೆ ಹೇಳಿಕೆ

ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿಎಂ ಯಡಿಯೂರಪ್ಪನವರ ಹೇಳಿಕೆಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಶೋಭಾ ಕರಂದ್ಲಾಜೆ
author img

By

Published : Oct 31, 2019, 6:22 AM IST

ಉಡುಪಿ: ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿಎಂ ಯಡಿಯೂರಪ್ಪನವರ ಹೇಳಿಕೆಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು, ಹಿಂದೂಗಳನ್ನ ಗುಡ್ಡದಿಂದ ತಳ್ಳಿ ಟಿಪ್ಪು ಡ್ರಾಪ್ ನಿರ್ಮಾಣ ಮಾಡಿದವನು. ಮದಕರಿ ನಾಯಕನ‌ ಕುಟುಂಬ ನಿರ್ವಂಶ ಮಾಡಿದವನು ಎಂದು ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿ ಮಾಡಿದ್ದೀವಿ. ಆದ್ರೆ ಯಡಿಯೂರಪ್ಪ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಶೋಭಾ ಕರಂದ್ಲಾಜೆ ಹೇಳಿಕೆ

ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು?

ಟಿಪ್ಪುವಿನ ಯಾವುದೇ ದಾಖಲೆ ಪಠ್ಯದಲ್ಲಿ ಇರಬಾರದು ಅನ್ನೋದು ನಮ್ಮ ಅಭಿಪ್ರಾಯ. ಪಠ್ಯದಿಂದ ಟಿಪ್ಪು ವಿಚಾರ ತೆಗೆದು ಹಾಕೋದು ಒಳ್ಳೆಯ ಕ್ರಮ. ಬಹುಸಂಖ್ಯಾತರಿಗೆ ಅನ್ಯಾಯ, ಮತಾಂತರ ಮಾಡಿದ ಟಿಪ್ಪುವಿನ ಪಠ್ಯ ಬೇಡ. ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ. ಟಿಪ್ಪು ಇತಿಹಾಸ ತಿರುಚುವ ಪ್ರಶ್ನೆಯೇ ಇಲ್ಲ. ಟಿಪ್ಪುವನ್ನು ವೈಭವೀಕರಿಸಿ ಸಾಕಷ್ಟು ಪುಸ್ತಕಗಳು ಬಂದಿವೆ. ಟಿಪ್ಪುವನ್ನು ಓದುವವರಿಗೆ ಮಾರ್ಕೆಟ್ ನಲ್ಲಿ, ಲೈಬ್ರೆರಿಯಲ್ಲಿ ಪುಸ್ತಕ ಸಿಗುತ್ತೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಈ ಪುಸ್ತಕ ಓದಿಕೊಳ್ಳಲಿ, ಬೇಕಿದ್ದರೆ ಅವರ ಮಕ್ಕಳು, ಮೊಮ್ಮಕ್ಕಳು, ಮುಂದಿನ ಪೀಳಿಗೆ ಅದನ್ನೇ ಓದಲಿ ಎಂದು ಲೇವಡಿ ಮಾಡಿದರು.

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ.!

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ಅಧಿಕಾರ ಕಳೆದುಕೊಂಡ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ. ಕಾಂಗ್ರೆಸ್​ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್​ನಲ್ಲಿ ಅನೇಕ ಬಣಗಳಾಗಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್​ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿಕೆ.ಶಿವಕುಮಾರ್​ ಅವರದ್ದು ಬೇರೆಯೇ ಬಣವಾಗಿದೆ. ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ. ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಲೋಕಾಯುಕ್ತ ವೆಂಕಟಾಚಲ ನಿಧನಕ್ಕೆ ಸಂತಾಪ :

ಕರ್ನಾಟಕದ ಲೋಕಾಯುಕ್ತ ಬಲಪಡಿಸಲು ವೆಂಕಟಾಚಲ ಅವರ ಪಾತ್ರ ಮಹತ್ವದ್ದಾಗಿದೆ. ವೆಂಕಟಾಚಲ ಅಗಲುವಿಕೆ ದುಃಖ ತಂದಿದೆ. ಅವರು ಹಾಕಿಕೊಟ್ಟ ದಾರಿ ಕಾನೂನಿನ ಕೊಡುಗೆ ಸರ್ಕಾರಗಳು ಪಾಲಿಸಬೇಕು ಎಂದು ಶ್ರದ್ಧಾಂಜಲಿ ಅರ್ಪಿಸಿದರು.

ಉಡುಪಿ: ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿಎಂ ಯಡಿಯೂರಪ್ಪನವರ ಹೇಳಿಕೆಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ. ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು, ಹಿಂದೂಗಳನ್ನ ಗುಡ್ಡದಿಂದ ತಳ್ಳಿ ಟಿಪ್ಪು ಡ್ರಾಪ್ ನಿರ್ಮಾಣ ಮಾಡಿದವನು. ಮದಕರಿ ನಾಯಕನ‌ ಕುಟುಂಬ ನಿರ್ವಂಶ ಮಾಡಿದವನು ಎಂದು ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿ ಮಾಡಿದ್ದೀವಿ. ಆದ್ರೆ ಯಡಿಯೂರಪ್ಪ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿ ಕೊಟ್ಟ ಭರವಸೆ ಈಡೇರಿಸಿದ್ದೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಶೋಭಾ ಕರಂದ್ಲಾಜೆ ಹೇಳಿಕೆ

ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು?

ಟಿಪ್ಪುವಿನ ಯಾವುದೇ ದಾಖಲೆ ಪಠ್ಯದಲ್ಲಿ ಇರಬಾರದು ಅನ್ನೋದು ನಮ್ಮ ಅಭಿಪ್ರಾಯ. ಪಠ್ಯದಿಂದ ಟಿಪ್ಪು ವಿಚಾರ ತೆಗೆದು ಹಾಕೋದು ಒಳ್ಳೆಯ ಕ್ರಮ. ಬಹುಸಂಖ್ಯಾತರಿಗೆ ಅನ್ಯಾಯ, ಮತಾಂತರ ಮಾಡಿದ ಟಿಪ್ಪುವಿನ ಪಠ್ಯ ಬೇಡ. ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ. ಟಿಪ್ಪು ಇತಿಹಾಸ ತಿರುಚುವ ಪ್ರಶ್ನೆಯೇ ಇಲ್ಲ. ಟಿಪ್ಪುವನ್ನು ವೈಭವೀಕರಿಸಿ ಸಾಕಷ್ಟು ಪುಸ್ತಕಗಳು ಬಂದಿವೆ. ಟಿಪ್ಪುವನ್ನು ಓದುವವರಿಗೆ ಮಾರ್ಕೆಟ್ ನಲ್ಲಿ, ಲೈಬ್ರೆರಿಯಲ್ಲಿ ಪುಸ್ತಕ ಸಿಗುತ್ತೆ. ಸಿದ್ದರಾಮಯ್ಯ, ಕುಮಾರಸ್ವಾಮಿ ಈ ಪುಸ್ತಕ ಓದಿಕೊಳ್ಳಲಿ, ಬೇಕಿದ್ದರೆ ಅವರ ಮಕ್ಕಳು, ಮೊಮ್ಮಕ್ಕಳು, ಮುಂದಿನ ಪೀಳಿಗೆ ಅದನ್ನೇ ಓದಲಿ ಎಂದು ಲೇವಡಿ ಮಾಡಿದರು.

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ.!

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಕರಂದ್ಲಾಜೆ, ಅಧಿಕಾರ ಕಳೆದುಕೊಂಡ ನಂತರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ. ಕಾಂಗ್ರೆಸ್​ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯಗೆ ಯಾವುದೇ ಹಿಡಿತ ಇಲ್ಲ. ಕಾಂಗ್ರೆಸ್​ನಲ್ಲಿ ಅನೇಕ ಬಣಗಳಾಗಿವೆ. ಸಿದ್ದರಾಮಯ್ಯ ಬಣ, ಜೆಡಿಎಸ್​ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿಕೆ.ಶಿವಕುಮಾರ್​ ಅವರದ್ದು ಬೇರೆಯೇ ಬಣವಾಗಿದೆ. ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ. ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಾಜಿ ಲೋಕಾಯುಕ್ತ ವೆಂಕಟಾಚಲ ನಿಧನಕ್ಕೆ ಸಂತಾಪ :

ಕರ್ನಾಟಕದ ಲೋಕಾಯುಕ್ತ ಬಲಪಡಿಸಲು ವೆಂಕಟಾಚಲ ಅವರ ಪಾತ್ರ ಮಹತ್ವದ್ದಾಗಿದೆ. ವೆಂಕಟಾಚಲ ಅಗಲುವಿಕೆ ದುಃಖ ತಂದಿದೆ. ಅವರು ಹಾಕಿಕೊಟ್ಟ ದಾರಿ ಕಾನೂನಿನ ಕೊಡುಗೆ ಸರ್ಕಾರಗಳು ಪಾಲಿಸಬೇಕು ಎಂದು ಶ್ರದ್ಧಾಂಜಲಿ ಅರ್ಪಿಸಿದರು.

Intro:ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ
ಉಡುಪಿ:
ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿ ಎಂ ಯಡ್ಯೂರಪ್ಪನವರ ಹೇಳಿಕೆ ಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು.ಹಿಂದೂಗಳನ್ನ ಗುಡ್ಡದಿಂದ ತಳ್ಳಿ ಟಿಪ್ಪು ಡ್ರಾಪ್ ನಿರ್ಮಾಣ ಮಾಡಿದವನು.
ಮದಕರಿ ನಾಯಕನ‌ ಕುಟುಂಬ ನಿರ್ವಂಶ ಮಾಡಿದವನು ಟಿಪ್ಪು ಅಂತಾ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿ ಮಾಡಿದ್ದೀವಿ. ಆದ್ರೆ ಯಡ್ಯೂರಪ್ಪ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿದೆ.
ಕೊಟ್ಟ ಭರವಸೆ ಈಡೇರಿಸಿದ್ದೇವೆ ಅಂತಾ ಶೋಭಾ ಹೇಳಿದ್ದಾರೆ.

ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು?ರಾಜ್ಯದ ಅಭಿವೃದ್ಧಿ ಮಾಡಿದ ಮೈಸೂರು ಒಡೆಯರಿಗೆ ಬೆನ್ನಿಗೆ ಚೂರಿ ಹಾಕಿದವ ಟಿಪ್ಪು.
ಟಿಪ್ಪುವಿನ ಯಾವುದೇ ದಾಖಲೆ ಪಠ್ಯದಲ್ಲಿ ಇರಬಾರದು ಅನ್ನೋದು ನಮ್ಮ ಅಭಿಪ್ರಾಯ.ಪಠ್ಯದಿಂದ ಟಿಪ್ಪು ವಿಚಾರ ತೆಗೆದು ಹಾಕೋದು ಒಳ್ಳೆಯಕ್ರಮ.ಬಹುಸಂಖ್ಯಾತ ರಿಗೆ ಅನ್ಯಾಯ, ಮತಾಂತರ ಮಾಡಿದ ಟಿಪ್ಪುವಿನ ಪಠ್ಯ ಬೇಡ.ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ.
ಮಕ್ಜಳಿಗೆ ಓದಲು ಬಹಳಷ್ಡು ಮಹಾಪುರುಷರ ಚರಿತ್ರೆ ಇದೆ
ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆ ನಾವು ಓದಬೇಕು.ಟಿಪ್ಪು ಇತಿಹಾಸ ತಿರುಚುವ ಪ್ರಶ್ನೆ ಇಲ್ಲ.ಟಿಪ್ಪುವನ್ನು ವೈಭವೀಕರಿಸಿ ಸಾಕಷ್ಟು ಪುಸ್ತಕಗಳು ಬಂದಿವೆ.ಟಿಪ್ಪುವನ್ನು ಓದುವವರಿಗೆ ಮಾರ್ಕೆಟ್ ನಲ್ಲಿ, ಲೈಬ್ರೆರಿಯಲ್ಲಿ ಪುಸ್ತಕ ಸಿಗುತ್ತೆ ಅಂತಾ ಹೇಳಿದ ಅವರು ಸಿದ್ದರಾಮಯ್ಯ, ಕುಮಾರಸ್ವಾಮಿ ಈ ಪುಸ್ತಕ ಓದಿಕೊಳ್ಳಲಿ .ಬೇಕಿದ್ದರೆ ಅವರ ಮಕ್ಕಳು, ಮೊಮ್ಮಕ್ಕಳು, ಮುಂದಿನ ಪೀಳಿಗೆ ಅದನ್ನೇ ಓದಲಿ ಅಂತಾ ಅವರು ಲೇವಡಿ ಮಾಡಿದ್ದಾರೆ.

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಅಧಿಕಾರ ಕಳೆದುಕೊಂಡ ನಂತ್ರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ.ಕಾಂಗ್ರೇಸ್ ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯ ಗೆ ಯಾವುದೇ ಹಿಡಿತ ಇಲ್ಲ.ಕಾಂಗ್ರೆಸ್ ನಲ್ಲಿ ಅನೇಕ ಬಣಗಳಾಗಿವೆ
ಸಿದ್ದರಾಮಯ್ಯ ಬಣ, ಜೆಡಿಎಸ್ ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ದ್ದು ಬೇರೆಯೇ ಬಣವಾಗಿದೆ.ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ.ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ.

ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡುತ್ತೆ
ಜೆಡಿಎಸ್ ನವರು ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ.ಯಾವುದೇ ಶಾಸಕರು ಬಿಜೆಪಿಗೆ ಬರ್ಬೇಕಾದ್ರೆ ಶಾಸಕಗಿರಿ ಬಿಡ್ಬೇಕು. ಮೊದಲಿನಿಂದಲೂ‌ ನಮ್ಮದು ಇದೇ ನಿಲುವು ಅಂತಾ ಅವರು ಸ್ಪಷ್ಟ ಪಡಿಸಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಹೇಗೆ ನಡ್ಕೊಂಡಿದಾರೆ ಅನ್ನೋದನ್ನು ಜನತೆ ನೋಡಿದ್ದಾರೆ.ಜಾತಿ, ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ.
ಜಾತಿಗಳನ್ನು‌ ಒಡೆದು ಅದರ ಲಾಭ ಪಡೆಯವ ಭ್ರಮೆಯಲ್ಲಿದ್ದಾರೆ.
ಸಿದ್ದರಾಮಯ್ಯ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ.
ಈ ಬಾರಿ ಯಾರೂ ಸಿದ್ದರಾಮಯ್ಯ ಕುತಂತ್ರಕ್ಕೆ ಬಲಿಯಾಗಲ್ಲ ಅನ್ನೋ ನಂಬಿಕೆ ಇದೆ.ಸಿದ್ದರಾಮಯ್ಯ ನವರ ಕುರ್ಚಿ ಕುತಂತ್ರ ಕ್ಕೆ ಜನ ಬಲಿಯಾಗಲ್ಲ.
ಡಿ ಕೆ ಶಿವಕುಮಾರ್ ಬಿಡುಗಡೆ ಯಿಂದ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಇಲ್ಲ.
ಡಿಕೆ ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ
ಡಿಕೆಶಿ ಮಂತ್ರಿಯಾಗಿದ್ದರೂ ವಿಧಾಸಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಡಿಕೆಶಿ ಪ್ರಭಾವ ಇದ್ರೂ 104 ಸ್ಥಾನ ಗೆದ್ದಿದ್ದೆವು.ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು.
ಕನಕಪುರ ಗೆಲ್ಲೋದು ನಮಗೆ ಇವತ್ತಿಗೂ ಕಷ್ಟ ಒಪ್ಕೊತೇವೆ.
ಆದರೆ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ.ರಾಜ್ಯದ ಜನಕ್ಕೆ ಡಿಕೆಶಿ ಏನು ಅನ್ನೋದು ಅರ್ಥವಾಗಿದೆ ಅಂತಾ ಶೋಭಾ ಹೇಳಿದ್ದಾರೆ.




ಮಾಜಿ ಲೋಕಾಯುಕ್ತ ವೆಂಕಟಾಚಲಯ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ
ಸಂಸದೆ ಶೋಭಾ ಕರಂದ್ಲಾಜೆ
ಕರ್ನಾಟಕದ ಲೋಕಾಯುಕ್ತ ಬಲಪಡಿಸಲು ಅವರ ಪಾತ್ರ ಮಹತ್ವದ್ದಾಗಿದೆ.ವೆಂಕಟಾಚಲಯ್ಯ ಅಗಲುವಿಕೆ ದುಃಖ ತಂದಿದೆ.
ಅವರು ಹಾಕಿಕೊಟ್ಟ ದಾರಿ ಕಾನೂನಿನ ಕೊಡುಗೆ ಸರಕಾರಗಳು ಪಾಲಿಸಬೇಕು.ನಮ್ಮ ಸರಕಾರ ಲೋಕಾಯುಕ್ತ ಬಲಪಡಿಸಿದ್ದೆವಿ
ಸಿದ್ದರಾಮಯ್ಯ ಲೋಕಾಯುಕ್ತವನ್ನು ಕೊಂದು ಹಾಕಿದ್ರು. ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿದ್ರು.
ಅವರ ಪ್ರಕರಣಗಳನ್ನೆಲ್ಲ ಎಸಿಬಿ ಮೂಲಕ ಮುಚ್ವಿಹಾಕಿದ್ರು
ಮುಂದಿನ ದಿನಗಳಲ್ಲಿ ಲೋಕಾಯುಕ್ತವನ್ನು ಬಲಪಡಿಸುವ ಚರ್ಚೆ ಮಾಡುತ್ತೇವೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.Body:ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ
ಉಡುಪಿ:
ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿ ಎಂ ಯಡ್ಯೂರಪ್ಪನವರ ಹೇಳಿಕೆ ಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು.ಹಿಂದೂಗಳನ್ನ ಗುಡ್ಡದಿಂದ ತಳ್ಳಿ ಟಿಪ್ಪು ಡ್ರಾಪ್ ನಿರ್ಮಾಣ ಮಾಡಿದವನು.
ಮದಕರಿ ನಾಯಕನ‌ ಕುಟುಂಬ ನಿರ್ವಂಶ ಮಾಡಿದವನು ಟಿಪ್ಪು ಅಂತಾ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿ ಮಾಡಿದ್ದೀವಿ. ಆದ್ರೆ ಯಡ್ಯೂರಪ್ಪ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿದೆ.
ಕೊಟ್ಟ ಭರವಸೆ ಈಡೇರಿಸಿದ್ದೇವೆ ಅಂತಾ ಶೋಭಾ ಹೇಳಿದ್ದಾರೆ.

ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು?ರಾಜ್ಯದ ಅಭಿವೃದ್ಧಿ ಮಾಡಿದ ಮೈಸೂರು ಒಡೆಯರಿಗೆ ಬೆನ್ನಿಗೆ ಚೂರಿ ಹಾಕಿದವ ಟಿಪ್ಪು.
ಟಿಪ್ಪುವಿನ ಯಾವುದೇ ದಾಖಲೆ ಪಠ್ಯದಲ್ಲಿ ಇರಬಾರದು ಅನ್ನೋದು ನಮ್ಮ ಅಭಿಪ್ರಾಯ.ಪಠ್ಯದಿಂದ ಟಿಪ್ಪು ವಿಚಾರ ತೆಗೆದು ಹಾಕೋದು ಒಳ್ಳೆಯಕ್ರಮ.ಬಹುಸಂಖ್ಯಾತ ರಿಗೆ ಅನ್ಯಾಯ, ಮತಾಂತರ ಮಾಡಿದ ಟಿಪ್ಪುವಿನ ಪಠ್ಯ ಬೇಡ.ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ.
ಮಕ್ಜಳಿಗೆ ಓದಲು ಬಹಳಷ್ಡು ಮಹಾಪುರುಷರ ಚರಿತ್ರೆ ಇದೆ
ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆ ನಾವು ಓದಬೇಕು.ಟಿಪ್ಪು ಇತಿಹಾಸ ತಿರುಚುವ ಪ್ರಶ್ನೆ ಇಲ್ಲ.ಟಿಪ್ಪುವನ್ನು ವೈಭವೀಕರಿಸಿ ಸಾಕಷ್ಟು ಪುಸ್ತಕಗಳು ಬಂದಿವೆ.ಟಿಪ್ಪುವನ್ನು ಓದುವವರಿಗೆ ಮಾರ್ಕೆಟ್ ನಲ್ಲಿ, ಲೈಬ್ರೆರಿಯಲ್ಲಿ ಪುಸ್ತಕ ಸಿಗುತ್ತೆ ಅಂತಾ ಹೇಳಿದ ಅವರು ಸಿದ್ದರಾಮಯ್ಯ, ಕುಮಾರಸ್ವಾಮಿ ಈ ಪುಸ್ತಕ ಓದಿಕೊಳ್ಳಲಿ .ಬೇಕಿದ್ದರೆ ಅವರ ಮಕ್ಕಳು, ಮೊಮ್ಮಕ್ಕಳು, ಮುಂದಿನ ಪೀಳಿಗೆ ಅದನ್ನೇ ಓದಲಿ ಅಂತಾ ಅವರು ಲೇವಡಿ ಮಾಡಿದ್ದಾರೆ.

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಅಧಿಕಾರ ಕಳೆದುಕೊಂಡ ನಂತ್ರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ.ಕಾಂಗ್ರೇಸ್ ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯ ಗೆ ಯಾವುದೇ ಹಿಡಿತ ಇಲ್ಲ.ಕಾಂಗ್ರೆಸ್ ನಲ್ಲಿ ಅನೇಕ ಬಣಗಳಾಗಿವೆ
ಸಿದ್ದರಾಮಯ್ಯ ಬಣ, ಜೆಡಿಎಸ್ ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ದ್ದು ಬೇರೆಯೇ ಬಣವಾಗಿದೆ.ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ.ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ.

ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡುತ್ತೆ
ಜೆಡಿಎಸ್ ನವರು ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ.ಯಾವುದೇ ಶಾಸಕರು ಬಿಜೆಪಿಗೆ ಬರ್ಬೇಕಾದ್ರೆ ಶಾಸಕಗಿರಿ ಬಿಡ್ಬೇಕು. ಮೊದಲಿನಿಂದಲೂ‌ ನಮ್ಮದು ಇದೇ ನಿಲುವು ಅಂತಾ ಅವರು ಸ್ಪಷ್ಟ ಪಡಿಸಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಹೇಗೆ ನಡ್ಕೊಂಡಿದಾರೆ ಅನ್ನೋದನ್ನು ಜನತೆ ನೋಡಿದ್ದಾರೆ.ಜಾತಿ, ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ.
ಜಾತಿಗಳನ್ನು‌ ಒಡೆದು ಅದರ ಲಾಭ ಪಡೆಯವ ಭ್ರಮೆಯಲ್ಲಿದ್ದಾರೆ.
ಸಿದ್ದರಾಮಯ್ಯ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ.
ಈ ಬಾರಿ ಯಾರೂ ಸಿದ್ದರಾಮಯ್ಯ ಕುತಂತ್ರಕ್ಕೆ ಬಲಿಯಾಗಲ್ಲ ಅನ್ನೋ ನಂಬಿಕೆ ಇದೆ.ಸಿದ್ದರಾಮಯ್ಯ ನವರ ಕುರ್ಚಿ ಕುತಂತ್ರ ಕ್ಕೆ ಜನ ಬಲಿಯಾಗಲ್ಲ.
ಡಿ ಕೆ ಶಿವಕುಮಾರ್ ಬಿಡುಗಡೆ ಯಿಂದ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಇಲ್ಲ.
ಡಿಕೆ ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ
ಡಿಕೆಶಿ ಮಂತ್ರಿಯಾಗಿದ್ದರೂ ವಿಧಾಸಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಡಿಕೆಶಿ ಪ್ರಭಾವ ಇದ್ರೂ 104 ಸ್ಥಾನ ಗೆದ್ದಿದ್ದೆವು.ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು.
ಕನಕಪುರ ಗೆಲ್ಲೋದು ನಮಗೆ ಇವತ್ತಿಗೂ ಕಷ್ಟ ಒಪ್ಕೊತೇವೆ.
ಆದರೆ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ.ರಾಜ್ಯದ ಜನಕ್ಕೆ ಡಿಕೆಶಿ ಏನು ಅನ್ನೋದು ಅರ್ಥವಾಗಿದೆ ಅಂತಾ ಶೋಭಾ ಹೇಳಿದ್ದಾರೆ.




ಮಾಜಿ ಲೋಕಾಯುಕ್ತ ವೆಂಕಟಾಚಲಯ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ
ಸಂಸದೆ ಶೋಭಾ ಕರಂದ್ಲಾಜೆ
ಕರ್ನಾಟಕದ ಲೋಕಾಯುಕ್ತ ಬಲಪಡಿಸಲು ಅವರ ಪಾತ್ರ ಮಹತ್ವದ್ದಾಗಿದೆ.ವೆಂಕಟಾಚಲಯ್ಯ ಅಗಲುವಿಕೆ ದುಃಖ ತಂದಿದೆ.
ಅವರು ಹಾಕಿಕೊಟ್ಟ ದಾರಿ ಕಾನೂನಿನ ಕೊಡುಗೆ ಸರಕಾರಗಳು ಪಾಲಿಸಬೇಕು.ನಮ್ಮ ಸರಕಾರ ಲೋಕಾಯುಕ್ತ ಬಲಪಡಿಸಿದ್ದೆವಿ
ಸಿದ್ದರಾಮಯ್ಯ ಲೋಕಾಯುಕ್ತವನ್ನು ಕೊಂದು ಹಾಕಿದ್ರು. ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿದ್ರು.
ಅವರ ಪ್ರಕರಣಗಳನ್ನೆಲ್ಲ ಎಸಿಬಿ ಮೂಲಕ ಮುಚ್ವಿಹಾಕಿದ್ರು
ಮುಂದಿನ ದಿನಗಳಲ್ಲಿ ಲೋಕಾಯುಕ್ತವನ್ನು ಬಲಪಡಿಸುವ ಚರ್ಚೆ ಮಾಡುತ್ತೇವೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.Conclusion:ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ: ಉಡುಪಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿಕೆ
ಉಡುಪಿ:
ಟಿಪ್ಪು ಪಠ್ಯ ಕೈ ಬಿಡುವುದಾಗಿ ಹೇಳಿದ ಸಿ ಎಂ ಯಡ್ಯೂರಪ್ಪನವರ ಹೇಳಿಕೆ ಯನ್ನು ಸಂಸದೆ ಶೋಭಾ ಕರಂದ್ಲಾಜೆ ಬಲವಾಗಿ ಸಮರ್ಥನೆ ಮಾಡಿಕೊಂಡಿದ್ದಾರೆ.

ಟಿಪ್ಪು ಒಬ್ಬ ದಾಳಿಕೋರ, ಕರ್ನಾಟಕಕ್ಕೆ ಅನ್ಯಾಯ ಮಾಡಿದವನು.ಹಿಂದೂಗಳನ್ನ ಗುಡ್ಡದಿಂದ ತಳ್ಳಿ ಟಿಪ್ಪು ಡ್ರಾಪ್ ನಿರ್ಮಾಣ ಮಾಡಿದವನು.
ಮದಕರಿ ನಾಯಕನ‌ ಕುಟುಂಬ ನಿರ್ವಂಶ ಮಾಡಿದವನು ಟಿಪ್ಪು ಅಂತಾ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಇದ್ದಾಗಲೇ ಟಿಪ್ಪು ಜಯಂತಿ ಬೇಡ ಅಂತ ವಿನಂತಿ ಮಾಡಿದ್ದೀವಿ. ಆದ್ರೆ ಯಡ್ಯೂರಪ್ಪ ಸರ್ಕಾರ ತಿಂಗಳೊಳಗೆ ಟಿಪ್ಪು ಜಯಂತಿ ರದ್ದು ಮಾಡಿದೆ.
ಕೊಟ್ಟ ಭರವಸೆ ಈಡೇರಿಸಿದ್ದೇವೆ ಅಂತಾ ಶೋಭಾ ಹೇಳಿದ್ದಾರೆ.

ಟಿಪ್ಪುವಿನ ಚರಿತ್ರೆಯನ್ನು ಯಾಕಾಗಿ ದಾಖಲಿಸಬೇಕು?ರಾಜ್ಯದ ಅಭಿವೃದ್ಧಿ ಮಾಡಿದ ಮೈಸೂರು ಒಡೆಯರಿಗೆ ಬೆನ್ನಿಗೆ ಚೂರಿ ಹಾಕಿದವ ಟಿಪ್ಪು.
ಟಿಪ್ಪುವಿನ ಯಾವುದೇ ದಾಖಲೆ ಪಠ್ಯದಲ್ಲಿ ಇರಬಾರದು ಅನ್ನೋದು ನಮ್ಮ ಅಭಿಪ್ರಾಯ.ಪಠ್ಯದಿಂದ ಟಿಪ್ಪು ವಿಚಾರ ತೆಗೆದು ಹಾಕೋದು ಒಳ್ಳೆಯಕ್ರಮ.ಬಹುಸಂಖ್ಯಾತ ರಿಗೆ ಅನ್ಯಾಯ, ಮತಾಂತರ ಮಾಡಿದ ಟಿಪ್ಪುವಿನ ಪಠ್ಯ ಬೇಡ.ಸಾವಿರಾರು ಜನರನ್ನು ಕೊಂದ ಟಿಪ್ಪುವಿನ ಚರಿತ್ರೆ ನಮ್ಮ ಮಕ್ಕಳು ಓದುವುದು ಬೇಡ.
ಮಕ್ಜಳಿಗೆ ಓದಲು ಬಹಳಷ್ಡು ಮಹಾಪುರುಷರ ಚರಿತ್ರೆ ಇದೆ
ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆ ನಾವು ಓದಬೇಕು.ಟಿಪ್ಪು ಇತಿಹಾಸ ತಿರುಚುವ ಪ್ರಶ್ನೆ ಇಲ್ಲ.ಟಿಪ್ಪುವನ್ನು ವೈಭವೀಕರಿಸಿ ಸಾಕಷ್ಟು ಪುಸ್ತಕಗಳು ಬಂದಿವೆ.ಟಿಪ್ಪುವನ್ನು ಓದುವವರಿಗೆ ಮಾರ್ಕೆಟ್ ನಲ್ಲಿ, ಲೈಬ್ರೆರಿಯಲ್ಲಿ ಪುಸ್ತಕ ಸಿಗುತ್ತೆ ಅಂತಾ ಹೇಳಿದ ಅವರು ಸಿದ್ದರಾಮಯ್ಯ, ಕುಮಾರಸ್ವಾಮಿ ಈ ಪುಸ್ತಕ ಓದಿಕೊಳ್ಳಲಿ .ಬೇಕಿದ್ದರೆ ಅವರ ಮಕ್ಕಳು, ಮೊಮ್ಮಕ್ಕಳು, ಮುಂದಿನ ಪೀಳಿಗೆ ಅದನ್ನೇ ಓದಲಿ ಅಂತಾ ಅವರು ಲೇವಡಿ ಮಾಡಿದ್ದಾರೆ.

ಬಿಜೆಪಿ- ಜೆಡಿಎಸ್ ಒಳ‌ಒಪ್ಪಂದ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಶೋಭಾ ಅಧಿಕಾರ ಕಳೆದುಕೊಂಡ ನಂತ್ರ ಸಿದ್ದರಾಮಯ್ಯ ಮಾನಸಿಕ ಸ್ಥಿಮಿತವನ್ನೂ ಕಳ್ಕೊಂಡಿದ್ದಾರೆ.ಕಾಂಗ್ರೇಸ್ ನ್ನು ಬ್ಲಾಕ್ ಮೇಲ್ ಮಾಡಿ ವಿಪಕ್ಷದ ನಾಯಕರಾಗಿದ್ದಾರೆ.ಕಾಂಗ್ರೆಸ್ ಪಕ್ಷದ ಮೇಲೆ ಸಿದ್ದರಾಮಯ್ಯ ಗೆ ಯಾವುದೇ ಹಿಡಿತ ಇಲ್ಲ.ಕಾಂಗ್ರೆಸ್ ನಲ್ಲಿ ಅನೇಕ ಬಣಗಳಾಗಿವೆ
ಸಿದ್ದರಾಮಯ್ಯ ಬಣ, ಜೆಡಿಎಸ್ ನಿಂದ ಬಂದವರ ಬಣ, ಪರಮೇಶ್ವರ್ ಬಣ, ಡಿ.ಕೆ.ಶಿ ದ್ದು ಬೇರೆಯೇ ಬಣವಾಗಿದೆ.ಬಣಗಳನ್ನು ನಿಭಾಯಿಸಲಾಗದೆ ಬಾಯಿಗೆ ಬಂದದ್ದು ಮಾತಾಡ್ತಾರೆ.ಬಿಜೆಪಿ ಉಪ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೆ. ಏಕಾಂಗಿಯಾಗಿಯೇ ಉಪ ಚುನಾವಣೆಯನ್ನು ಗೆಲ್ಲುತ್ತೆ.

ಮೂರುವರೆ ವರ್ಷಗಳ ಕಾಲ ಬಿಜೆಪಿಯೇ ಆಡಳಿತ ಮಾಡುತ್ತೆ
ಜೆಡಿಎಸ್ ನವರು ಯಾರೂ ನಮ್ಮ ಸಂಪರ್ಕದಲ್ಲಿ ಇಲ್ಲ.ಯಾವುದೇ ಶಾಸಕರು ಬಿಜೆಪಿಗೆ ಬರ್ಬೇಕಾದ್ರೆ ಶಾಸಕಗಿರಿ ಬಿಡ್ಬೇಕು. ಮೊದಲಿನಿಂದಲೂ‌ ನಮ್ಮದು ಇದೇ ನಿಲುವು ಅಂತಾ ಅವರು ಸ್ಪಷ್ಟ ಪಡಿಸಿದ್ದಾರೆ.

ಸಿದ್ದರಾಮಯ್ಯ ಐದು ವರ್ಷ ಹೇಗೆ ನಡ್ಕೊಂಡಿದಾರೆ ಅನ್ನೋದನ್ನು ಜನತೆ ನೋಡಿದ್ದಾರೆ.ಜಾತಿ, ಧರ್ಮವನ್ನು ಒಡೆಯುವ ಕೆಲಸ ಮಾಡಿದ್ದಾರೆ.
ಜಾತಿಗಳನ್ನು‌ ಒಡೆದು ಅದರ ಲಾಭ ಪಡೆಯವ ಭ್ರಮೆಯಲ್ಲಿದ್ದಾರೆ.
ಸಿದ್ದರಾಮಯ್ಯ ಕುತಂತ್ರ, ಷಡ್ಯಂತ್ರ ರಾಜ್ಯದ ಜನತೆಗೆ ಅರ್ಥವಾಗಿದೆ.
ಈ ಬಾರಿ ಯಾರೂ ಸಿದ್ದರಾಮಯ್ಯ ಕುತಂತ್ರಕ್ಕೆ ಬಲಿಯಾಗಲ್ಲ ಅನ್ನೋ ನಂಬಿಕೆ ಇದೆ.ಸಿದ್ದರಾಮಯ್ಯ ನವರ ಕುರ್ಚಿ ಕುತಂತ್ರ ಕ್ಕೆ ಜನ ಬಲಿಯಾಗಲ್ಲ.
ಡಿ ಕೆ ಶಿವಕುಮಾರ್ ಬಿಡುಗಡೆ ಯಿಂದ ಉಪ ಚುನಾವಣೆ ಮೇಲೆ ಯಾವುದೇ ಪ್ರಭಾವ ಇಲ್ಲ.
ಡಿಕೆ ಶಿವಕುಮಾರ್ ಇದ್ದಾಗಲೇ ವಿಧಾನಸಭಾ ಚುನಾವಣೆ ಆಗಿದೆ
ಡಿಕೆಶಿ ಮಂತ್ರಿಯಾಗಿದ್ದರೂ ವಿಧಾಸಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಡಿಕೆಶಿ ಪ್ರಭಾವ ಇದ್ರೂ 104 ಸ್ಥಾನ ಗೆದ್ದಿದ್ದೆವು.ಕನಕಪುರದಲ್ಲಿ ಡಿಕೆಶಿ ಪ್ರಭಾವ ಇರಬಹುದು.
ಕನಕಪುರ ಗೆಲ್ಲೋದು ನಮಗೆ ಇವತ್ತಿಗೂ ಕಷ್ಟ ಒಪ್ಕೊತೇವೆ.
ಆದರೆ ರಾಜ್ಯದಲ್ಲಿ ಎಲ್ಲೂ ಡಿಕೆಶಿ ಪ್ರಭಾವ ಇಲ್ಲ.ರಾಜ್ಯದ ಜನಕ್ಕೆ ಡಿಕೆಶಿ ಏನು ಅನ್ನೋದು ಅರ್ಥವಾಗಿದೆ ಅಂತಾ ಶೋಭಾ ಹೇಳಿದ್ದಾರೆ.




ಮಾಜಿ ಲೋಕಾಯುಕ್ತ ವೆಂಕಟಾಚಲಯ್ಯ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ
ಸಂಸದೆ ಶೋಭಾ ಕರಂದ್ಲಾಜೆ
ಕರ್ನಾಟಕದ ಲೋಕಾಯುಕ್ತ ಬಲಪಡಿಸಲು ಅವರ ಪಾತ್ರ ಮಹತ್ವದ್ದಾಗಿದೆ.ವೆಂಕಟಾಚಲಯ್ಯ ಅಗಲುವಿಕೆ ದುಃಖ ತಂದಿದೆ.
ಅವರು ಹಾಕಿಕೊಟ್ಟ ದಾರಿ ಕಾನೂನಿನ ಕೊಡುಗೆ ಸರಕಾರಗಳು ಪಾಲಿಸಬೇಕು.ನಮ್ಮ ಸರಕಾರ ಲೋಕಾಯುಕ್ತ ಬಲಪಡಿಸಿದ್ದೆವಿ
ಸಿದ್ದರಾಮಯ್ಯ ಲೋಕಾಯುಕ್ತವನ್ನು ಕೊಂದು ಹಾಕಿದ್ರು. ಲೋಕಾಯುಕ್ತವನ್ನು ಹಲ್ಲಿಲ್ಲದ ಹಾವು ಮಾಡಿದ್ರು.
ಅವರ ಪ್ರಕರಣಗಳನ್ನೆಲ್ಲ ಎಸಿಬಿ ಮೂಲಕ ಮುಚ್ವಿಹಾಕಿದ್ರು
ಮುಂದಿನ ದಿನಗಳಲ್ಲಿ ಲೋಕಾಯುಕ್ತವನ್ನು ಬಲಪಡಿಸುವ ಚರ್ಚೆ ಮಾಡುತ್ತೇವೆ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.