ETV Bharat / state

ಕೊಲ್ಲೂರು ಮುಕಾಂಬಿಕಾ ಸನ್ನಿಧಿಯಲ್ಲಿ ನವರಾತ್ರಿ ಸಡಗರ; ಕಂಡು ಬಂದ ಭಕ್ತಸಾಗರ

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರಕ್ಕೆ ನವರಾತ್ರಿಯ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದ್ರು.

author img

By

Published : Oct 8, 2019, 11:21 PM IST

ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರ

ಉಡುಪಿ: ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಹಿನ್ನೆಲೆ ಭಕ್ತಸಾಗರ ಕಂಡುಬಂತು.

ನವರಾತ್ರಿ ಅಂಗವಾಗಿ ದೇವಿಯ ಸನ್ನಿಧಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೂಕಾಂಬಿಕೆಯ ದರ್ಶನವನ್ನು ಪಡೆದ್ರು. ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳ ಭಕ್ತರು ಭೇಟಿ ಕೊಡುವ ಪ್ರಸಿದ್ಧ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರದಲ್ಲಿ ನವರಾತ್ರಿಯ ಅಷ್ಟೂ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ.

ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರ

ನವರಾತ್ರಿ ರಥೋತ್ಸವ ಮತ್ತು ಚಂಡಿಕಾ ಯಾಗ ಸಂಪನ್ನಗೊಂಡಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದ್ರು.

ಉಡುಪಿ: ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಹಿನ್ನೆಲೆ ಭಕ್ತಸಾಗರ ಕಂಡುಬಂತು.

ನವರಾತ್ರಿ ಅಂಗವಾಗಿ ದೇವಿಯ ಸನ್ನಿಧಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೂಕಾಂಬಿಕೆಯ ದರ್ಶನವನ್ನು ಪಡೆದ್ರು. ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳ ಭಕ್ತರು ಭೇಟಿ ಕೊಡುವ ಪ್ರಸಿದ್ಧ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರದಲ್ಲಿ ನವರಾತ್ರಿಯ ಅಷ್ಟೂ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ.

ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರ

ನವರಾತ್ರಿ ರಥೋತ್ಸವ ಮತ್ತು ಚಂಡಿಕಾ ಯಾಗ ಸಂಪನ್ನಗೊಂಡಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾದ್ರು.

Intro:-av---

ಆಂಕರ್-ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಹಿನ್ನೆಲೆ ಭಕ್ತಸಾಗರ ಕಂಡುಬಂತು. ನವರಾತ್ರಿ ಅಂಗವಾಗಿ ದೇವಿಯ ಸನ್ನಿಧಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೂಕಾಂಬಿಕೆಯ ದರ್ಶನವನ್ನು ಪಡೆದ್ರು. ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳ ಭಕ್ತರು ಭೇಟಿ ಕೊಡುವ ಪ್ರಸಿದ್ಧ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರದಲ್ಲಿ ನವರಾತ್ರಿಯ ಅಷ್ಟೂ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ನವರಾತ್ರಿ ರಥೋತ್ಸವ ಮತ್ತು ಚಂಡಿಕಾ ಯಾಗ ಸಂಪನ್ನಗೊಂಡಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರಿಗೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದು ಪುನೀತರಾದ್ರು.Body:-av---

ಆಂಕರ್-ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಹಿನ್ನೆಲೆ ಭಕ್ತಸಾಗರ ಕಂಡುಬಂತು. ನವರಾತ್ರಿ ಅಂಗವಾಗಿ ದೇವಿಯ ಸನ್ನಿಧಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೂಕಾಂಬಿಕೆಯ ದರ್ಶನವನ್ನು ಪಡೆದ್ರು. ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳ ಭಕ್ತರು ಭೇಟಿ ಕೊಡುವ ಪ್ರಸಿದ್ಧ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರದಲ್ಲಿ ನವರಾತ್ರಿಯ ಅಷ್ಟೂ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ನವರಾತ್ರಿ ರಥೋತ್ಸವ ಮತ್ತು ಚಂಡಿಕಾ ಯಾಗ ಸಂಪನ್ನಗೊಂಡಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರಿಗೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದು ಪುನೀತರಾದ್ರು.Conclusion:-av---

ಆಂಕರ್-ಪುರಾಣ ಪ್ರಸಿದ್ಧ ಶಕ್ತಿ ಕೇಂದ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನವರಾತ್ರಿ ಹಿನ್ನೆಲೆ ಭಕ್ತಸಾಗರ ಕಂಡುಬಂತು. ನವರಾತ್ರಿ ಅಂಗವಾಗಿ ದೇವಿಯ ಸನ್ನಿಧಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೂಕಾಂಬಿಕೆಯ ದರ್ಶನವನ್ನು ಪಡೆದ್ರು. ಕೇರಳ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳ ಭಕ್ತರು ಭೇಟಿ ಕೊಡುವ ಪ್ರಸಿದ್ಧ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಕ್ಷೇತ್ರದಲ್ಲಿ ನವರಾತ್ರಿಯ ಅಷ್ಟೂ ದಿನಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿರುತ್ತದೆ. ನವರಾತ್ರಿ ರಥೋತ್ಸವ ಮತ್ತು ಚಂಡಿಕಾ ಯಾಗ ಸಂಪನ್ನಗೊಂಡಿದೆ. ಸುಮಾರು ಇಪ್ಪತ್ತು ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರಿಗೆ ಭೇಟಿ ನೀಡಿ ದೇವಿಯ ದರ್ಶನವನ್ನು ಪಡೆದು ಪುನೀತರಾದ್ರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.