ETV Bharat / state

ಶೋಭಾ ಕರಂದ್ಲಾಜೆ ಸ್ಪರ್ಧೆಗೆ ವಿರೋಧ : ಮುಂದುವರೆದ ಗೋ ಬ್ಯಾಕ್​ ಅಭಿಯಾನ - undefined

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆಗೆ ಟಿಕೆಟ್​ ನೀಡಿರೋದಕ್ಕೆ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್​ ಅಭಿಯಾನ ಮುಂದುವರೆದಿದೆ.

ಮುಂದುವರೆದ ಗೊ ಬ್ಯಾಕ್​ ಅಭಿಯಾನ
author img

By

Published : Mar 22, 2019, 8:51 PM IST

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಘೋಷಣೆಯಾದ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಮುಂದುವರೆದಿದೆ.

Go back
ಮುಂದುವರೆದ ಗೊ ಬ್ಯಾಕ್​ ಅಭಿಯಾನ

ಕಾರ್ಯಕರ್ತರ ಆಶೋತ್ತರಗಳಿಗೆ ಬಿಜೆಪಿ ಹೈ-ಕಮಾಂಡ್ ಬೆಲೆ ನೀಡಿಲ್ಲ, ಉತ್ತರದಲ್ಲಿ ಕೆಲಸ ಮಾಡದ ಸಂಸದರಿಗೆ ಈ ಬಾರಿ ಟಿಕೆಟ್ ನೀಡದ ಬಿಜೆಪಿ ಹೈಕಮಾಂಡ್ ಅದು ಹೇಗೆ ಕರ್ನಾಟಕದಲ್ಲಿ ಟಿಕೆಟ್​ ನೀಡಿತು? ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಮುಂದಿಟ್ಟಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಅಭಿಯಾನ ಮುಂದುವರಿದಿದ್ದು, ನೋಟಾ ಅಭಿಯಾನ ಪ್ರಾರಂಭಿಸುವ ಹೇಳಿಕೆಗಳು ವೈರಲ್ ಆಗುತ್ತಿವೆ.

ಉಡುಪಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಘೋಷಣೆಯಾದ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಮುಂದುವರೆದಿದೆ.

Go back
ಮುಂದುವರೆದ ಗೊ ಬ್ಯಾಕ್​ ಅಭಿಯಾನ

ಕಾರ್ಯಕರ್ತರ ಆಶೋತ್ತರಗಳಿಗೆ ಬಿಜೆಪಿ ಹೈ-ಕಮಾಂಡ್ ಬೆಲೆ ನೀಡಿಲ್ಲ, ಉತ್ತರದಲ್ಲಿ ಕೆಲಸ ಮಾಡದ ಸಂಸದರಿಗೆ ಈ ಬಾರಿ ಟಿಕೆಟ್ ನೀಡದ ಬಿಜೆಪಿ ಹೈಕಮಾಂಡ್ ಅದು ಹೇಗೆ ಕರ್ನಾಟಕದಲ್ಲಿ ಟಿಕೆಟ್​ ನೀಡಿತು? ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಮುಂದಿಟ್ಟಿದ್ದಾರೆ. ಸದ್ಯ ಗೋ ಬ್ಯಾಕ್ ಶೋಭಾ ಅಭಿಯಾನ ಮುಂದುವರಿದಿದ್ದು, ನೋಟಾ ಅಭಿಯಾನ ಪ್ರಾರಂಭಿಸುವ ಹೇಳಿಕೆಗಳು ವೈರಲ್ ಆಗುತ್ತಿವೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.