ETV Bharat / state

ಸಿಎಂ ಬಿಎಸ್​​ವೈ 'ತಂತಿ' ಹೇಳಿಕೆ... ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ಹೀಗೆ! - Chief Minister BS Yeddyurappa

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿಕೆ ಸಹಜ. ಯಾಕಂದ್ರೆ ಉಪ ಚುನಾವಣೆ ಇನ್ನಷ್ಟೇ ಆಗಬೇಕು. ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ. ಬಹುಮತ ಸಾಧಿಸಲು 113 ಆಗಲೇಬೇಕು. ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ: ಸಂಸದೆ ಶೋಭಾ ಕರಂದ್ಲಾಜೆ
author img

By

Published : Sep 30, 2019, 6:21 PM IST

ಉಡುಪಿ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿಕೆ ಸಹಜ. ಯಾಕಂದ್ರೆ ಉಪ ಚುನಾವಣೆ ಇನ್ನಷ್ಟೇ ಆಗಬೇಕು. ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ. ಬಹುಮತ ಸಾಧಿಸಲು 113 ಆಗಲೇಬೇಕು. ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ: ಸಂಸದೆ ಶೋಭಾ ಕರಂದ್ಲಾಜೆ

ಉಪ ಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ. ಸರ್ಕಾರ ಸ್ಥಿರ ಆದ ಮೇಲೆ ಯಾವುದೇ ಸಮಸ್ಯೆ ಇರಲ್ಲ. ಸರ್ಕಾರದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ. ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆಯಿದೆ. ಅವರ ಅಪೇಕ್ಷೆ ತಪ್ಪಲ್ಲ. ಯಾಕಂದ್ರೆ ಅನೇಕ ಬಾರಿ ಗೆದ್ದಿದ್ದಾರೆ. ಅವರಿಗೆ ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಎಂದರು.

ಉಪ ಚುನಾವಣೆ ಬಳಿಕ ಸರ್ಕಾರ ಪತನ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಪತನದ ಬಗ್ಗೆ ಸಿದ್ದರಾಮಯ್ಯ ಕಾಣುತ್ತಿರುವುದು ಕನಸು. ನರಿಗೆ ದ್ರಾಕ್ಷಿ ಹುಳಿಯಾಗಿಯೇ ಇರುತ್ತೆ. ಆದರೆ ಅದರ ಬಾಯಿಗೆ ಸಿಗಲ್ಲ ಅಂತಾ ಲೇವಡಿ ಮಾಡಿದ್ರು.

ಬಿಎಸ್​ವೈ-ನಳಿನ್​ ಕುಮಾರ್​ ಕಟೀಲ್ ಸಮನ್ವಯ ಕೊರತೆ ವಿಚಾರದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಯಡಿಯೂರಪ್ಪ 40 ವರ್ಷ ರಾಜಕಾರಣ ಮಾಡಿದ್ದಾರೆ. ಕಟೀಲ್​ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವರು. ಬಾರತೀಯ ಜನತಾ ಪಾರ್ಟಿ ಹಾಗೂ ಸರ್ಕಾರ ಒಟ್ಟಿಗೆ ಸೇರಿ ರಾಜ್ಯದ ಅಭಿವೃದ್ಧಿ ಮಾಡುತ್ತೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತ ಇಲ್ಲ ಅಂತಾ ಸ್ಪಷ್ಟಪಡಿಸಿದರು.

ಉಡುಪಿ: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಹೇಳಿಕೆ ಸಹಜ. ಯಾಕಂದ್ರೆ ಉಪ ಚುನಾವಣೆ ಇನ್ನಷ್ಟೇ ಆಗಬೇಕು. ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ. ಬಹುಮತ ಸಾಧಿಸಲು 113 ಆಗಲೇಬೇಕು. ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ: ಸಂಸದೆ ಶೋಭಾ ಕರಂದ್ಲಾಜೆ

ಉಪ ಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ. ಸರ್ಕಾರ ಸ್ಥಿರ ಆದ ಮೇಲೆ ಯಾವುದೇ ಸಮಸ್ಯೆ ಇರಲ್ಲ. ಸರ್ಕಾರದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ. ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆಯಿದೆ. ಅವರ ಅಪೇಕ್ಷೆ ತಪ್ಪಲ್ಲ. ಯಾಕಂದ್ರೆ ಅನೇಕ ಬಾರಿ ಗೆದ್ದಿದ್ದಾರೆ. ಅವರಿಗೆ ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಎಂದರು.

ಉಪ ಚುನಾವಣೆ ಬಳಿಕ ಸರ್ಕಾರ ಪತನ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಪತನದ ಬಗ್ಗೆ ಸಿದ್ದರಾಮಯ್ಯ ಕಾಣುತ್ತಿರುವುದು ಕನಸು. ನರಿಗೆ ದ್ರಾಕ್ಷಿ ಹುಳಿಯಾಗಿಯೇ ಇರುತ್ತೆ. ಆದರೆ ಅದರ ಬಾಯಿಗೆ ಸಿಗಲ್ಲ ಅಂತಾ ಲೇವಡಿ ಮಾಡಿದ್ರು.

ಬಿಎಸ್​ವೈ-ನಳಿನ್​ ಕುಮಾರ್​ ಕಟೀಲ್ ಸಮನ್ವಯ ಕೊರತೆ ವಿಚಾರದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಯಡಿಯೂರಪ್ಪ 40 ವರ್ಷ ರಾಜಕಾರಣ ಮಾಡಿದ್ದಾರೆ. ಕಟೀಲ್​ ಸಂಘ ಪರಿವಾರದ ಹಿನ್ನೆಲೆಯಿಂದ ಬಂದವರು. ಬಾರತೀಯ ಜನತಾ ಪಾರ್ಟಿ ಹಾಗೂ ಸರ್ಕಾರ ಒಟ್ಟಿಗೆ ಸೇರಿ ರಾಜ್ಯದ ಅಭಿವೃದ್ಧಿ ಮಾಡುತ್ತೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತ ಇಲ್ಲ ಅಂತಾ ಸ್ಪಷ್ಟಪಡಿಸಿದರು.

Intro:ಉಡುಪಿ

' ನನ್ನದು ತಂತಿ ಮೇಲಿನ ನಡಿಗೆ'

ಸಿಎಂ ಯಡ್ಯೂರಪ್ಪ ಅಸಹಾಯಕತೆಗೆ ಸಂಸದೆ ಶೋಭಾ ಕರಂದ್ಲಾಜೆ ಸಮರ್ಥನೆ

ಉಡುಪಿ: ಸಿಎಂ ಹೇಳಿಕೆ ಸಹಜ, ಯಾಕಂದ್ರೆ ಉಪಚುನಾವಣೆ ಇನ್ನಷ್ಟೇ ಆಗಬೇಕು ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ
ಬಹುಮತ ಸಾಧಿಸಲು 113 ಆಗಲೇಬೇಕು.ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಉಪಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ.ಸರ್ಕಾರ ಸ್ಥಿರ ಆದಮೇಲೆ ಯಾವುದೇ ಸಮಸ್ಯೆ ಇರಲ್ಲ ಅಂತಾ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟಿದ್ದಾರೆ.

ಸವದಿ, ಕತ್ತಿ ಅಸಮಾಧಾನ ಹೇಳಿಕೆ ವಿಚಾರ.ಸರ್ಕಾರ ದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ.ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆ ಇದೆ.
ಅಪೇಕ್ಷೆ ತಪ್ಪಲ್ಲ, ಯಾಕಂದ್ರೆ ಅನೇಕ ಬಾರಿ ಗೆದ್ದಿದ್ದಾರೆ.ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಅಂತಾ ಹೇಳಿದ್ರು.

ಉಪ ಚುನಾವಣೆ ಬಳಿಕ ಸರ್ಕಾರ ಪತನ ಸಿದ್ದರಾಮಯ್ಯ ಹೇಳಿಕೆ
ಸರ್ಕಾರ ಪತನ ಸಿದ್ದರಾಮಯ್ಯ ಕಾಣುತ್ತಿರುವ ಕನಸು.
ನರಿಗೆ ದ್ರಾಕ್ಷಿ ಹುಳಿಯಾಗಿಯೇ ಇರುತ್ತೆ, ಬಾಯಿಗೆ ಸಿಗಲ್ಲ ಅಂತಾ ಲೇವಡಿ ಮಾಡಿದ್ರು.

ಯಡ್ಯೂರಪ್ಪ- ಕಟೀಲ್ ಸಮನ್ವಯ ಕೊರತೆ ವಿಚಾರದಲ್ಲಿ ಮಾತನಾಡಿದ ಶೋಭಾ .ಯಡ್ಯೂರಪ್ಪ ನಲ್ವತ್ತು ವರ್ಷ ರಾಜಕಾರಣ ಮಾಡಿದ್ದಾರೆ
ನಳೀನ್ ಕುಮಾರ್ ಸಂಘಪರಿವಾರದ ಹಿನ್ನೆಲೆ ಯಿಂದ ಬಂದವರು. ಬಿಜೆಪಿ ಮತ್ತು ಸರ್ಕಾರ ಒಟ್ಟು ಸೇರಿ ರಾಜ್ಯದ ಅಭಿವೃದ್ಧಿ ಮಾಡುತ್ತೆ.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತ ಇಲ್ಲ
ಅಂತಾ ಸ್ಪಷ್ಟ ಪಡಿಸಿದರು.Body:ಉಡುಪಿ

' ನನ್ನದು ತಂತಿ ಮೇಲಿನ ನಡಿಗೆ'

ಸಿಎಂ ಯಡ್ಯೂರಪ್ಪ ಅಸಹಾಯಕತೆಗೆ ಸಂಸದೆ ಶೋಭಾ ಕರಂದ್ಲಾಜೆ ಸಮರ್ಥನೆ

ಉಡುಪಿ: ಸಿಎಂ ಹೇಳಿಕೆ ಸಹಜ, ಯಾಕಂದ್ರೆ ಉಪಚುನಾವಣೆ ಇನ್ನಷ್ಟೇ ಆಗಬೇಕು ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ
ಬಹುಮತ ಸಾಧಿಸಲು 113 ಆಗಲೇಬೇಕು.ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಉಪಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ.ಸರ್ಕಾರ ಸ್ಥಿರ ಆದಮೇಲೆ ಯಾವುದೇ ಸಮಸ್ಯೆ ಇರಲ್ಲ ಅಂತಾ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟಿದ್ದಾರೆ.

ಸವದಿ, ಕತ್ತಿ ಅಸಮಾಧಾನ ಹೇಳಿಕೆ ವಿಚಾರ.ಸರ್ಕಾರ ದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ.ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆ ಇದೆ.
ಅಪೇಕ್ಷೆ ತಪ್ಪಲ್ಲ, ಯಾಕಂದ್ರೆ ಅನೇಕ ಬಾರಿ ಗೆದ್ದಿದ್ದಾರೆ.ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಅಂತಾ ಹೇಳಿದ್ರು.

ಉಪ ಚುನಾವಣೆ ಬಳಿಕ ಸರ್ಕಾರ ಪತನ ಸಿದ್ದರಾಮಯ್ಯ ಹೇಳಿಕೆ
ಸರ್ಕಾರ ಪತನ ಸಿದ್ದರಾಮಯ್ಯ ಕಾಣುತ್ತಿರುವ ಕನಸು.
ನರಿಗೆ ದ್ರಾಕ್ಷಿ ಹುಳಿಯಾಗಿಯೇ ಇರುತ್ತೆ, ಬಾಯಿಗೆ ಸಿಗಲ್ಲ ಅಂತಾ ಲೇವಡಿ ಮಾಡಿದ್ರು.

ಯಡ್ಯೂರಪ್ಪ- ಕಟೀಲ್ ಸಮನ್ವಯ ಕೊರತೆ ವಿಚಾರದಲ್ಲಿ ಮಾತನಾಡಿದ ಶೋಭಾ .ಯಡ್ಯೂರಪ್ಪ ನಲ್ವತ್ತು ವರ್ಷ ರಾಜಕಾರಣ ಮಾಡಿದ್ದಾರೆ
ನಳೀನ್ ಕುಮಾರ್ ಸಂಘಪರಿವಾರದ ಹಿನ್ನೆಲೆ ಯಿಂದ ಬಂದವರು. ಬಿಜೆಪಿ ಮತ್ತು ಸರ್ಕಾರ ಒಟ್ಟು ಸೇರಿ ರಾಜ್ಯದ ಅಭಿವೃದ್ಧಿ ಮಾಡುತ್ತೆ.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತ ಇಲ್ಲ
ಅಂತಾ ಸ್ಪಷ್ಟ ಪಡಿಸಿದರು.Conclusion:ಉಡುಪಿ

' ನನ್ನದು ತಂತಿ ಮೇಲಿನ ನಡಿಗೆ'

ಸಿಎಂ ಯಡ್ಯೂರಪ್ಪ ಅಸಹಾಯಕತೆಗೆ ಸಂಸದೆ ಶೋಭಾ ಕರಂದ್ಲಾಜೆ ಸಮರ್ಥನೆ

ಉಡುಪಿ: ಸಿಎಂ ಹೇಳಿಕೆ ಸಹಜ, ಯಾಕಂದ್ರೆ ಉಪಚುನಾವಣೆ ಇನ್ನಷ್ಟೇ ಆಗಬೇಕು ನಮ್ಮಲ್ಲಿ ಕೇವಲ 106 ಮಂದಿ ಶಾಸಕರಿದ್ದಾರೆ
ಬಹುಮತ ಸಾಧಿಸಲು 113 ಆಗಲೇಬೇಕು.ಬಹುಮತ ಸಿಗುವ ತನಕ ನಮ್ಮದು ತಂತಿ ಮೇಲಿನ ನಡಿಗೆ ಉಪಚುನಾವಣೆಯಲ್ಲಿ ಶಾಸಕರನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕಿದೆ.ಸರ್ಕಾರ ಸ್ಥಿರ ಆದಮೇಲೆ ಯಾವುದೇ ಸಮಸ್ಯೆ ಇರಲ್ಲ ಅಂತಾ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯ ಪಟ್ಟಿದ್ದಾರೆ.

ಸವದಿ, ಕತ್ತಿ ಅಸಮಾಧಾನ ಹೇಳಿಕೆ ವಿಚಾರ.ಸರ್ಕಾರ ದಲ್ಲಿ ಮಂತ್ರಿಗಳಾಗಿರುವವರ ಸಂಖ್ಯೆ ಕಡಿಮೆ ಇದೆ.ಹಿರಿಯ ಶಾಸಕರಿಗೆಲ್ಲಾ ಮಂತ್ರಿ ಆಗುವ ಅಪೇಕ್ಷೆ ಇದೆ.
ಅಪೇಕ್ಷೆ ತಪ್ಪಲ್ಲ, ಯಾಕಂದ್ರೆ ಅನೇಕ ಬಾರಿ ಗೆದ್ದಿದ್ದಾರೆ.ತೃಪ್ತಿ ಪಡಿಸುವುದು ಸಹಜವಾಗಿ ಕಷ್ಟದ ಕೆಲಸ ಅಂತಾ ಹೇಳಿದ್ರು.

ಉಪ ಚುನಾವಣೆ ಬಳಿಕ ಸರ್ಕಾರ ಪತನ ಸಿದ್ದರಾಮಯ್ಯ ಹೇಳಿಕೆ
ಸರ್ಕಾರ ಪತನ ಸಿದ್ದರಾಮಯ್ಯ ಕಾಣುತ್ತಿರುವ ಕನಸು.
ನರಿಗೆ ದ್ರಾಕ್ಷಿ ಹುಳಿಯಾಗಿಯೇ ಇರುತ್ತೆ, ಬಾಯಿಗೆ ಸಿಗಲ್ಲ ಅಂತಾ ಲೇವಡಿ ಮಾಡಿದ್ರು.

ಯಡ್ಯೂರಪ್ಪ- ಕಟೀಲ್ ಸಮನ್ವಯ ಕೊರತೆ ವಿಚಾರದಲ್ಲಿ ಮಾತನಾಡಿದ ಶೋಭಾ .ಯಡ್ಯೂರಪ್ಪ ನಲ್ವತ್ತು ವರ್ಷ ರಾಜಕಾರಣ ಮಾಡಿದ್ದಾರೆ
ನಳೀನ್ ಕುಮಾರ್ ಸಂಘಪರಿವಾರದ ಹಿನ್ನೆಲೆ ಯಿಂದ ಬಂದವರು. ಬಿಜೆಪಿ ಮತ್ತು ಸರ್ಕಾರ ಒಟ್ಟು ಸೇರಿ ರಾಜ್ಯದ ಅಭಿವೃದ್ಧಿ ಮಾಡುತ್ತೆ.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಭಿನ್ನಮತ ಇಲ್ಲ
ಅಂತಾ ಸ್ಪಷ್ಟ ಪಡಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.