ETV Bharat / state

ಗೋವು ರಾಷ್ಟ್ರ ಪ್ರಾಣಿಯಾಗಲಿ; ಹುಲಿ ರಾಷ್ಟ್ರೀಯ ಪ್ರಾಣಿಯಾಗಿದ್ದಕ್ಕೆ ಭಯೋತ್ಪಾದನೆ ಹೆಚ್ಚಳ: ಪೇಜಾವರ ಶ್ರೀ - ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ

ಭಾರತದ ರಾಷ್ಟ್ರೀಯ ಪ್ರಾಣಿ ಗೋವು ಆಗಲಿ. ಆ ಸ್ಥಾನ ಹುಲಿಗೆ ನೀಡಿರುವುದಕ್ಕೆ ಭಯೋತ್ಪಾದನೆ ಹೆಚ್ಚಾಗಲು ಕಾರಣ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ರಾಷ್ಟ್ರದಲ್ಲಿ ಗೋಹತ್ಯೆ ನಿಷೇಧ
author img

By

Published : Nov 20, 2019, 6:48 AM IST

ಉಡುಪಿ: ಗೋಹತ್ಯೆ ಮಾನವೀಯತೆಗೆ ಎಸಗುವ ದ್ರೋಹ. ಕೂಡಲೇ ಗೋಹತ್ಯೆ ನಿಷೇಧ ಜಾರಿಯಾಗಬೇಕು. ಭಾರತದ ರಾಷ್ಟ್ರೀಯ ಪ್ರಾಣಿ ಗೋವು ಆಗಲಿ. ಆ ಸ್ಥಾನ ಹುಲಿಗೆ ನೀಡಿರುವುದಕ್ಕೆ ಭಯೋತ್ಪಾದನೆ ಹೆಚ್ಚಾಗಲು ಕಾರಣ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕೃಷ್ಣಮಠದ ಸಂತ ಸಮ್ಮೇಳನದಲ್ಲಿ ಮಾತನಾಡಿದ ಅವರು, ಆತಂಕವಾದ ಅನುಕಂಪವಾದ ಆಗಬೇಕು. ಗಂಗೆ ನಮ್ಮನ್ನು ಶುದ್ಧೀಕರಣ ಮಾಡಬೇಕು. ವಿಪರ್ಯಾಸ ಎಂದರೆ, ನಾವು ಗಂಗೆಯನ್ನು ಶುದ್ಧಿ ಮಾಡುವ ಸ್ಥಿತಿಗೆ ಬಂದಿರುವುದು. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಹಾಗೂ ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೊಳಿಸಲು ಮುಂದಾಗಬೇಕು. ಈ ಕುರಿತು ಎಲ್ಲ ಧರ್ಮೀಯರು ಸೇರಿ ಒಂದು ಸಭೆ ನಡೆಸಿ ಚರ್ಚಿಸಬೇಕಾಗಿದೆ ಎಂದು ಹೇಳಿದರು.

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮಸೀದಿಗೆ, ಇನ್ನೊಂದೆಡೆ ಶಬರಿಮಲೆಗೆ ಮಹಿಳೆಯರ ಪ್ರವೇಶಬೇಕೆಂಬ ಒತ್ತಾಯವಿದೆ. ಸದ್ಯ ಈ ಪ್ರಕರಣದ ತೀರ್ಪು ಏಳು ಸದಸ್ಯರ ಪೀಠದ ಮುಂದಿದೆ. ಅವರು ಸರಿಯಾಗಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ಪ್ರಧಾನಿ ದಿಟ್ಟತನದವರು. ಕಾಶ್ಮೀರ, ರಾಮಮಂದಿರ ಸಮಸ್ಯೆ ನಿವಾರಣೆಯಾಯ್ತು. ಶೀಘ್ರ ರಾಮಮಂದಿರ ನಿರ್ಮಾಣವಾಗಲಿದೆ ಎಂದರು.

ಉಡುಪಿ: ಗೋಹತ್ಯೆ ಮಾನವೀಯತೆಗೆ ಎಸಗುವ ದ್ರೋಹ. ಕೂಡಲೇ ಗೋಹತ್ಯೆ ನಿಷೇಧ ಜಾರಿಯಾಗಬೇಕು. ಭಾರತದ ರಾಷ್ಟ್ರೀಯ ಪ್ರಾಣಿ ಗೋವು ಆಗಲಿ. ಆ ಸ್ಥಾನ ಹುಲಿಗೆ ನೀಡಿರುವುದಕ್ಕೆ ಭಯೋತ್ಪಾದನೆ ಹೆಚ್ಚಾಗಲು ಕಾರಣ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ಕೃಷ್ಣಮಠದ ಸಂತ ಸಮ್ಮೇಳನದಲ್ಲಿ ಮಾತನಾಡಿದ ಅವರು, ಆತಂಕವಾದ ಅನುಕಂಪವಾದ ಆಗಬೇಕು. ಗಂಗೆ ನಮ್ಮನ್ನು ಶುದ್ಧೀಕರಣ ಮಾಡಬೇಕು. ವಿಪರ್ಯಾಸ ಎಂದರೆ, ನಾವು ಗಂಗೆಯನ್ನು ಶುದ್ಧಿ ಮಾಡುವ ಸ್ಥಿತಿಗೆ ಬಂದಿರುವುದು. ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಹಾಗೂ ದೇಶದಲ್ಲಿ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೊಳಿಸಲು ಮುಂದಾಗಬೇಕು. ಈ ಕುರಿತು ಎಲ್ಲ ಧರ್ಮೀಯರು ಸೇರಿ ಒಂದು ಸಭೆ ನಡೆಸಿ ಚರ್ಚಿಸಬೇಕಾಗಿದೆ ಎಂದು ಹೇಳಿದರು.

ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಒಂದೆಡೆ ಮಸೀದಿಗೆ, ಇನ್ನೊಂದೆಡೆ ಶಬರಿಮಲೆಗೆ ಮಹಿಳೆಯರ ಪ್ರವೇಶಬೇಕೆಂಬ ಒತ್ತಾಯವಿದೆ. ಸದ್ಯ ಈ ಪ್ರಕರಣದ ತೀರ್ಪು ಏಳು ಸದಸ್ಯರ ಪೀಠದ ಮುಂದಿದೆ. ಅವರು ಸರಿಯಾಗಿಯೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

ಪ್ರಧಾನಿ ದಿಟ್ಟತನದವರು. ಕಾಶ್ಮೀರ, ರಾಮಮಂದಿರ ಸಮಸ್ಯೆ ನಿವಾರಣೆಯಾಯ್ತು. ಶೀಘ್ರ ರಾಮಮಂದಿರ ನಿರ್ಮಾಣವಾಗಲಿದೆ ಎಂದರು.

Intro:ಉಡುಪಿ

ರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವಾಗಬೇಕು
ಗಂಗಾ ಶುದ್ಧೀಕರಣ ಆಗಬೇಕು: ಸಂತ ಸಮ್ಮೇಳನದಲ್ಲಿ ಪೇಜಾವರ ಶ್ರೀ ಆಗ್ರಹ

ಉಡುಪಿ:
ಗೋ ಹತ್ಯೆ ಮಾನವೀಯತೆಗೆ ಎಸಗುವ ದ್ರೋಹ.
ಭಾರತದ ರಾಷ್ಟ್ರೀಯ ಪ್ರಾಣಿ ಗೋವು ಆಗಲಿ. ಗೋ ಹತ್ಯೆ ನಿಷೇಧ ಜಾರಿಯಾಗಬೇಕು .
ಹುಲಿ ರಾಷ್ಟ್ರ ಪ್ರಾಣಿಯಾಗಿದ್ದಕ್ಕೆ ಭಯೋತ್ಪಾದನೆ ಹೆಚ್ಚಾಗುತ್ತದೆ
ಆತಂಕವಾದ ಅನುಕಂಪವಾದ ಆಗಬೇಕು.ಗಂಗೆ ನಮ್ಮನ್ನು ಶುದ್ಧೀಕರಣ ಮಾಡಬೇಕು
ನಾವು ಗಂಗೆಯನ್ನು ಶುದ್ಧೀಕರಣ ಮಾಡುವಂತೆ ಆಗಿದ್ದು ವಿಪರ್ಯಾಸ ಅಂತಾ ಪೇಜಾವರ ಶ್ರೀ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸಂತ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಶ್ರೀಗಳು
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ ಆಗಬೇಕು.ದೇಶದಲ್ಲಿ ಜನಸಂಖ್ಯೆ ನಿಯಂತ್ರಣ ಕ್ಕೆ ಕಾನೂನು ಜಾರಿಯಾಗಬೇಕು
ಹಿಂದೂ ಸಂತರು ಈ ಬಗ್ಗೆ ಸಭೆ ಸೇರಿ ಚರ್ಚೆ ಮಾಡಬೇಕು
ಎಲ್ಲಾ ಧರ್ಮೀಯರು ಸೇರಿ ಒಂದು ಸಭೆ ನಡೆಸಬೇಕು ಅಂದರು.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶ್ರೀಗಳು
ಒಂದೆಡೆ ಮಸೀದಿಗೆ ಮಹಿಳೆಯರ ಪ್ರವೇಶವಿಲ್ಲ.ಇನ್ನೊಂದೆಡೆ ಶಬರಿಮಲೆಗೆ ಮಹಿಳೆಯರ ಪ್ರವೇಶ ಬೇಕೆಂಬ ಒತ್ತಾಯವಿದೆ.
ಏಳು ಸದಸ್ಯರ ಪೀಠ ಸರಿಯಾಗಿ ತೀರ್ಮಾನ ಮಾಡಲಿದೆ.
ನಮ್ಮ ಪ್ರಧಾನಿ ದಿಟ್ಟತನದವರು
ಕಾಶ್ಮೀರ, ರಾಮಮಂದಿರ ಸಮಸ್ಯೆ ನಿವಾರಣೆಯಾಯ್ತು
ಶೀಘ್ರ ರಾಮಮಂದಿರ ನಿರ್ಮಾಣವಾಗಲಿದೆ
ನಮ್ಮ ರಾಷ್ಟ್ರ ರಾಮರಾಜ್ಯವಾಗಲಿದೆ
ಅಂತಾ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ.
ಕೃಷ್ಣಮಠದ ಸಂತ ಸಮ್ಮೇಳದಲ್ಲಿ ಯೋಗ ಗುರು ಬಾಬಾ ರಾಮದೇವ್ ಉಪಸ್ಥಿತಿ ಯಲ್ಲಿ ಸಮ್ಮೇಳನ‌ನಡೆಯಿತುBody:PConclusion:P
ETV Bharat Logo

Copyright © 2025 Ushodaya Enterprises Pvt. Ltd., All Rights Reserved.