ETV Bharat / state

ಸಿದ್ದರಾಮಯ್ಯನವರ ಸರ್ಟಿಫಿಕೇಟ್​ ಸಾರ್ವಕರ್​​ಗೆ ಬೇಡ: ಶೋಭಾ ಕರಂದ್ಲಾಜೆ

author img

By

Published : Oct 24, 2019, 8:51 PM IST

ಸಿದ್ದರಾಮಯ್ಯನವರು ಸಾವರ್ಕರ್​​ಗೆ ಅವಮಾನ ಮಾಡಿದ್ದಾರೆ. ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ. ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯರಂತಹ ರಾಜಕಾರಣಿಗಳಿಗೆ ಅರ್ಥ ಆಗಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ

ಉಡುಪಿ: ಸಾವರ್ಕರ್​​ಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕು ಅಂತಾ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಕ್ಕಾಗಿ ಸಾವರ್ಕರ್​​​ ಕುಟುಂಬವೇ ತಮ್ಮ ಜೀವವನ್ನು ತ್ಯಾಗ ಮಾಡಿದೆ. ಸಿದ್ದರಾಮಯ್ಯಗೆ ವೋಟು, ಜಾತಿ, ಧರ್ಮ ಮಾತ್ರ ಕಾಣುತ್ತೆ. ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ. ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯರಂತಹ ರಾಜಕಾರಣಿಗಳಿಗೆ ಅರ್ಥ ಆಗಲ್ಲ.

ಸಿದ್ದರಾಮಯ್ಯನಂತಹ ರಾಜಕಾರಣಿಗಳಿಗೆ ಇದು ಅರ್ಥ ಆಗಲ್ಲ. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಿದ್ದರಾಮಯ್ಯ ತಿಳಿದುಕೊಳ್ಳಲಿ. ಅವರ ಸರ್ಟಿಫಿಕೇಟ್ ಸಾವರ್ಕರ್​ಗೆ ಬೇಡ ಎಂದು ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ

ಇನ್ನು ಡಿಕೆಶಿ ಜಾಮೀನು, ಬಿಡುಗಡೆ ವಿಚಾರದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಅವರ ಬಿಡುಗಡೆಗೆ ವಿಜಯೋತ್ಸವ ಯಾಕೆ? ಸಿದ್ದರಾಮಯ್ಯನವರೇ ಯಾಕೆ ವಿಜಯೋತ್ಸವ ಮಾಡ್ತಿದ್ದೀರಿ ಅಂತಾ ಪ್ರಶ್ನಿಸಿದ್ದಾರೆ. ಡಿಕೆಶಿ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿನಿಂದ ಬಿಡುಗಡೆಯಾಗಿದ್ದಾರಾ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ರು.

ಡಿಕೆಶಿ ಅವರ ಇನ್ನೂ ಅನೇಕ ಕೇಸ್​​ಗಳು ತನಿಖಾ ಹಂತದಲ್ಲಿವೆ. ಕೋರ್ಟ್​ನಲ್ಲಿ ವಿಚಾರಣೆ ನಡಿತೀದೆ. ಡಿಕೆಶಿ ಅವರ ಕೇಸ್​​ಗಳ ವಿಚಾರಣೆ ಮೊದಲು ಮುಗೀಲಿ. ಡಿಕೆಶಿ ಚುನಾವಣಾ ರಾಜಕೀಯಕ್ಕೆ ನಂತರ ಬರಲಿ ಎಂದರು.

ಉಡುಪಿ: ಸಾವರ್ಕರ್​​ಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ. ಹಾಗಾಗಿ ಅವರು ದೇಶದ ಜನತೆಯ ಕ್ಷಮೆ ಯಾಚಿಸಬೇಕು ಅಂತಾ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಕ್ಕಾಗಿ ಸಾವರ್ಕರ್​​​ ಕುಟುಂಬವೇ ತಮ್ಮ ಜೀವವನ್ನು ತ್ಯಾಗ ಮಾಡಿದೆ. ಸಿದ್ದರಾಮಯ್ಯಗೆ ವೋಟು, ಜಾತಿ, ಧರ್ಮ ಮಾತ್ರ ಕಾಣುತ್ತೆ. ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ. ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯರಂತಹ ರಾಜಕಾರಣಿಗಳಿಗೆ ಅರ್ಥ ಆಗಲ್ಲ.

ಸಿದ್ದರಾಮಯ್ಯನಂತಹ ರಾಜಕಾರಣಿಗಳಿಗೆ ಇದು ಅರ್ಥ ಆಗಲ್ಲ. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಿದ್ದರಾಮಯ್ಯ ತಿಳಿದುಕೊಳ್ಳಲಿ. ಅವರ ಸರ್ಟಿಫಿಕೇಟ್ ಸಾವರ್ಕರ್​ಗೆ ಬೇಡ ಎಂದು ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.

ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮ

ಇನ್ನು ಡಿಕೆಶಿ ಜಾಮೀನು, ಬಿಡುಗಡೆ ವಿಚಾರದ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಅವರ ಬಿಡುಗಡೆಗೆ ವಿಜಯೋತ್ಸವ ಯಾಕೆ? ಸಿದ್ದರಾಮಯ್ಯನವರೇ ಯಾಕೆ ವಿಜಯೋತ್ಸವ ಮಾಡ್ತಿದ್ದೀರಿ ಅಂತಾ ಪ್ರಶ್ನಿಸಿದ್ದಾರೆ. ಡಿಕೆಶಿ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿನಿಂದ ಬಿಡುಗಡೆಯಾಗಿದ್ದಾರಾ ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ರು.

ಡಿಕೆಶಿ ಅವರ ಇನ್ನೂ ಅನೇಕ ಕೇಸ್​​ಗಳು ತನಿಖಾ ಹಂತದಲ್ಲಿವೆ. ಕೋರ್ಟ್​ನಲ್ಲಿ ವಿಚಾರಣೆ ನಡಿತೀದೆ. ಡಿಕೆಶಿ ಅವರ ಕೇಸ್​​ಗಳ ವಿಚಾರಣೆ ಮೊದಲು ಮುಗೀಲಿ. ಡಿಕೆಶಿ ಚುನಾವಣಾ ರಾಜಕೀಯಕ್ಕೆ ನಂತರ ಬರಲಿ ಎಂದರು.

Intro:ಉಡುಪಿ: ಸಿದ್ಧರಾಮಯ್ಯನವರ ಸರ್ಟಿಫಿಕೇಟ್ ಸಾರ್ವಕರ್ ಗೆ ಬೇಡ
ಉಡುಪಿ:ಸಾವರ್ಕರ್ ಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ.ಸಿದ್ದರಾಮಯ್ಯ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಅಂತಾ ಸಂಸದೆ ಶೊಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾವರ್ಕರ್ ಕುಟುಂಬವೇ ದೇಶಕ್ಕಾಗಿ ತ್ಯಾಗ ಮಾಡಿದೆ.ಸಿದ್ದರಾಮಯ್ಯಗೆ ಓಟು, ಜಾತಿ ಧರ್ಮ ಮಾತ್ರ ಕಾಣುತ್ತೆ.
ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ.ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯನನಂತಹಾ ಕ್ಷುಲ್ಲಕ ರಾಜಕಾರಣಿಗೆ ಅರ್ಥ ಆಗಲ್ಲ.
ಸಿದ್ದರಾಮಯ್ಯ ನಂತಹಾ ಚೀಪ್ ರಾಜಕಾರಣಿಗೆ ಅರ್ಥ ಆಗಲ್ಲ.
ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಿದ್ದರಾಮಯ್ಯ ತಿಳಿದುಕೊಳ್ಳಲಿ ಸಿದ್ದರಾಮಯ್ಯ ನವರ ಸರ್ಟಫಿಕೇಟ್ ಸಾವರ್ಕರ್ ಗೆ ಬೇಡ ಅಂತಾ ಸಿದ್ಧರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.



ಡಿಕೆಶಿಡಿಕೆಶಿಗೆ ಜಾಮೀನು, ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ.ಡಿಕೆಶಿ ಬಿಡುಗಡೆಗೆ ವಿಜಯೋತ್ಸವ ಯಾಕೆ?ಸಿದ್ದರಾಮಯ್ಯನವರೇ ಯಾಕೆ ವಿಜಯೋತ್ಸವ ಮಾಡ್ತಿದ್ದಿರಿ ಅಂತಾ ಪ್ರಶ್ನಿಸಿದ್ದಾರೆ.

ಡಿಕೆಶಿ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿನಿಂದ ಬಿಡುಗಡೆಯಾಗಿದ್ದಾ?
ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಡಿಕೆಶಿ ಅವರ ಇನ್ನೂ ಅನೇಕ ಕೇಸುಗಳು ತನಿಖಾ ಹಂತದಲ್ಲಿದೆ
ಕೋರ್ಟ್ ನಲ್ಲಿ ವಿಚಾರಣೆ ನಡಿತಾ ಇದೆ ಡಿಕೆಶಿ ಅವರ ಕೇಸುಗಳ ವಿಚಾರಣೆ ಮೊದಲು ಮುಗೀಲಿ
ಡಿಕೆಶಿ ಚುನಾವಣಾ ರಾಜಕೀಯಕ್ಕೆ ನಂತರ ಬರಲಿ ಅಂತಾ ಅವರು ಸವಾಲು ಹಾಕಿದ್ದಾರೆ.Body:ಉಡುಪಿ: ಸಿದ್ಧರಾಮಯ್ಯನವರ ಸರ್ಟಿಫಿಕೇಟ್ ಸಾರ್ವಕರ್ ಗೆ ಬೇಡ
ಉಡುಪಿ:ಸಾವರ್ಕರ್ ಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ.ಸಿದ್ದರಾಮಯ್ಯ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಅಂತಾ ಸಂಸದೆ ಶೊಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾವರ್ಕರ್ ಕುಟುಂಬವೇ ದೇಶಕ್ಕಾಗಿ ತ್ಯಾಗ ಮಾಡಿದೆ.ಸಿದ್ದರಾಮಯ್ಯಗೆ ಓಟು, ಜಾತಿ ಧರ್ಮ ಮಾತ್ರ ಕಾಣುತ್ತೆ.
ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ.ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯನನಂತಹಾ ಕ್ಷುಲ್ಲಕ ರಾಜಕಾರಣಿಗೆ ಅರ್ಥ ಆಗಲ್ಲ.
ಸಿದ್ದರಾಮಯ್ಯ ನಂತಹಾ ಚೀಪ್ ರಾಜಕಾರಣಿಗೆ ಅರ್ಥ ಆಗಲ್ಲ.
ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಿದ್ದರಾಮಯ್ಯ ತಿಳಿದುಕೊಳ್ಳಲಿ ಸಿದ್ದರಾಮಯ್ಯ ನವರ ಸರ್ಟಫಿಕೇಟ್ ಸಾವರ್ಕರ್ ಗೆ ಬೇಡ ಅಂತಾ ಸಿದ್ಧರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.



ಡಿಕೆಶಿಡಿಕೆಶಿಗೆ ಜಾಮೀನು, ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ.ಡಿಕೆಶಿ ಬಿಡುಗಡೆಗೆ ವಿಜಯೋತ್ಸವ ಯಾಕೆ?ಸಿದ್ದರಾಮಯ್ಯನವರೇ ಯಾಕೆ ವಿಜಯೋತ್ಸವ ಮಾಡ್ತಿದ್ದಿರಿ ಅಂತಾ ಪ್ರಶ್ನಿಸಿದ್ದಾರೆ.

ಡಿಕೆಶಿ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿನಿಂದ ಬಿಡುಗಡೆಯಾಗಿದ್ದಾ?
ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಡಿಕೆಶಿ ಅವರ ಇನ್ನೂ ಅನೇಕ ಕೇಸುಗಳು ತನಿಖಾ ಹಂತದಲ್ಲಿದೆ
ಕೋರ್ಟ್ ನಲ್ಲಿ ವಿಚಾರಣೆ ನಡಿತಾ ಇದೆ ಡಿಕೆಶಿ ಅವರ ಕೇಸುಗಳ ವಿಚಾರಣೆ ಮೊದಲು ಮುಗೀಲಿ
ಡಿಕೆಶಿ ಚುನಾವಣಾ ರಾಜಕೀಯಕ್ಕೆ ನಂತರ ಬರಲಿ ಅಂತಾ ಅವರು ಸವಾಲು ಹಾಕಿದ್ದಾರೆ.Conclusion:ಉಡುಪಿ: ಸಿದ್ಧರಾಮಯ್ಯನವರ ಸರ್ಟಿಫಿಕೇಟ್ ಸಾರ್ವಕರ್ ಗೆ ಬೇಡ
ಉಡುಪಿ:ಸಾವರ್ಕರ್ ಗೆ ಸಿದ್ದರಾಮಯ್ಯ ಅವಮಾನ ಮಾಡಿದ್ದಾರೆ.ಸಿದ್ದರಾಮಯ್ಯ ದೇಶದ ಜನತೆಯ ಕ್ಷಮೆ ಯಾಚಿಸಬೇಕು ಅಂತಾ ಸಂಸದೆ ಶೊಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಗಾಂಧಿ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಾವರ್ಕರ್ ಕುಟುಂಬವೇ ದೇಶಕ್ಕಾಗಿ ತ್ಯಾಗ ಮಾಡಿದೆ.ಸಿದ್ದರಾಮಯ್ಯಗೆ ಓಟು, ಜಾತಿ ಧರ್ಮ ಮಾತ್ರ ಕಾಣುತ್ತೆ.
ನಮಗೆ ಸಾವರ್ಕರ್ ಅವರ ತ್ಯಾಗ ಮುಖ್ಯ.ಅವರಿಗೆ ಭಾರತ ರತ್ನ ಗೌರವ ಸಿಗಬೇಕು. ಇದು ಸಿದ್ದರಾಮಯ್ಯನನಂತಹಾ ಕ್ಷುಲ್ಲಕ ರಾಜಕಾರಣಿಗೆ ಅರ್ಥ ಆಗಲ್ಲ.
ಸಿದ್ದರಾಮಯ್ಯ ನಂತಹಾ ಚೀಪ್ ರಾಜಕಾರಣಿಗೆ ಅರ್ಥ ಆಗಲ್ಲ.
ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಿದ್ದರಾಮಯ್ಯ ತಿಳಿದುಕೊಳ್ಳಲಿ ಸಿದ್ದರಾಮಯ್ಯ ನವರ ಸರ್ಟಫಿಕೇಟ್ ಸಾವರ್ಕರ್ ಗೆ ಬೇಡ ಅಂತಾ ಸಿದ್ಧರಾಮಯ್ಯ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಗುಡುಗಿದ್ದಾರೆ.



ಡಿಕೆಶಿಡಿಕೆಶಿಗೆ ಜಾಮೀನು, ಬಿಡುಗಡೆ ವಿಚಾರದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ.ಡಿಕೆಶಿ ಬಿಡುಗಡೆಗೆ ವಿಜಯೋತ್ಸವ ಯಾಕೆ?ಸಿದ್ದರಾಮಯ್ಯನವರೇ ಯಾಕೆ ವಿಜಯೋತ್ಸವ ಮಾಡ್ತಿದ್ದಿರಿ ಅಂತಾ ಪ್ರಶ್ನಿಸಿದ್ದಾರೆ.

ಡಿಕೆಶಿ ಸ್ವಾತಂತ್ರ್ಯ ಹೋರಾಟ ನಡೆಸಿ ಜೈಲಿನಿಂದ ಬಿಡುಗಡೆಯಾಗಿದ್ದಾ?
ಅಂತಾ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಡಿಕೆಶಿ ಅವರ ಇನ್ನೂ ಅನೇಕ ಕೇಸುಗಳು ತನಿಖಾ ಹಂತದಲ್ಲಿದೆ
ಕೋರ್ಟ್ ನಲ್ಲಿ ವಿಚಾರಣೆ ನಡಿತಾ ಇದೆ ಡಿಕೆಶಿ ಅವರ ಕೇಸುಗಳ ವಿಚಾರಣೆ ಮೊದಲು ಮುಗೀಲಿ
ಡಿಕೆಶಿ ಚುನಾವಣಾ ರಾಜಕೀಯಕ್ಕೆ ನಂತರ ಬರಲಿ ಅಂತಾ ಅವರು ಸವಾಲು ಹಾಕಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.