ETV Bharat / state

ಅಪಘಾತದಲ್ಲಿ ಗಾಯಗೊಂಡವರನ್ನ ತಮ್ಮ ಕಾರಿನಲ್ಲಿಯೇ ಕರೆದೊಯ್ದು ಆಸ್ಪತ್ರೆಗೆ ದಾಖಲು.. ಮಾನವೀಯತೆ ಮೆರೆದ ಶ್ರೀರಾಮಲು

author img

By

Published : Sep 28, 2019, 2:22 PM IST

ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮಲು

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು..

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಮಾರ್ಗ ಮಧ್ಯದಲ್ಲಿ ನಡೆದಿದ್ದು, ಡಿವೈಡರ್​ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು ಅದರಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು. ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಶಾಸಕ ರಘುಪತಿ ಭಟ್ ಗಾಯಾಳುಗಳಿಗೆ ನೀರು ಕುಡಿಸಿದರು. ಬಳಿಕ ಗಾಯಗೊಂಡ ಮೂವರನ್ನು ಸಚಿವ ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.

ಇನ್ನು, ಗಾಯಾಳುಗಳನ್ನು ತಾವೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್, ತಮ್ಮ ಕಾರಿನಲ್ಲಿಯೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು.

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು..

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತ ಮಾರ್ಗ ಮಧ್ಯದಲ್ಲಿ ನಡೆದಿದ್ದು, ಡಿವೈಡರ್​ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು ಅದರಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು. ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿ ಶಾಸಕ ರಘುಪತಿ ಭಟ್ ಗಾಯಾಳುಗಳಿಗೆ ನೀರು ಕುಡಿಸಿದರು. ಬಳಿಕ ಗಾಯಗೊಂಡ ಮೂವರನ್ನು ಸಚಿವ ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.

ಇನ್ನು, ಗಾಯಾಳುಗಳನ್ನು ತಾವೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್, ತಮ್ಮ ಕಾರಿನಲ್ಲಿಯೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರು.

Intro:ಉಡುಪಿ

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು
ಉಡುಪಿ: ಉಡುಪಿ‌ ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ
ಅಪಘಾತದ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಅಪಘಾತ
ಹೆದ್ದಾರಿಯ ಮಾರ್ಗ ಮಧ್ಯದಲ್ಲಿ ನಡೆದಿದ್ದು ಡಿವೈಡರ್ ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು
ರಿಕ್ಷಾದಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು.

ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿದ ಶ್ರೀರಾಮುಲು, ಶಾಸಕ ರಘುಪತಿ ಭಟ್
ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನ ಮಾಡಿ
ಗಾಯಗೊಂಡ ಮೂವರನ್ನು ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.Body:ಉಡುಪಿ

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು
ಉಡುಪಿ: ಉಡುಪಿ‌ ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ
ಅಪಘಾತದ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಅಪಘಾತ
ಹೆದ್ದಾರಿಯ ಮಾರ್ಗ ಮಧ್ಯದಲ್ಲಿ ನಡೆದಿದ್ದು ಡಿವೈಡರ್ ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು
ರಿಕ್ಷಾದಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು.

ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿದ ಶ್ರೀರಾಮುಲು, ಶಾಸಕ ರಘುಪತಿ ಭಟ್
ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನ ಮಾಡಿ
ಗಾಯಗೊಂಡ ಮೂವರನ್ನು ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.Conclusion:ಉಡುಪಿ

ಮಾನವೀಯತೆ ಮೆರೆದ ಆರೋಗ್ಯ ಸಚಿವ ಶ್ರೀರಾಮಲು
ಉಡುಪಿ: ಉಡುಪಿ‌ ಜಿಲ್ಲಾ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಶ್ರೀರಾಮಲು ಉಡುಪಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಂದರ್ಭ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ
ಅಪಘಾತದ ಗಾಯಾಳುಗಳನ್ನು ಅಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

ಕೋಟೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದ್ದ ಅಪಘಾತ
ಹೆದ್ದಾರಿಯ ಮಾರ್ಗ ಮಧ್ಯದಲ್ಲಿ ನಡೆದಿದ್ದು ಡಿವೈಡರ್ ಗೆ ಡಿಕ್ಕಿಯಾಗಿ ರಿಕ್ಷಾವೊಂದು ಮಗುಚಿ ಬಿದ್ದು
ರಿಕ್ಷಾದಲ್ಲಿದ್ದ ಮೂವರಿಗೆ ಗಾಯಗಳಾಗಿತ್ತು.

ಅಪಘಾತ ಗಮನಿಸಿ ಸ್ಥಳಕ್ಕೆ ಧಾವಿಸಿದ ಶ್ರೀರಾಮುಲು, ಶಾಸಕ ರಘುಪತಿ ಭಟ್
ಗಾಯಾಳುಗಳಿಗೆ ನೀರು ಕುಡಿಸಿ ಸಮಾಧಾನ ಮಾಡಿ
ಗಾಯಗೊಂಡ ಮೂವರನ್ನು ಶ್ರೀರಾಮುಲು ಆಸ್ಪತ್ರೆಗೆ ದಾಖಲಿಸಿದರು.ಗಾಯಾಳುಗಳನ್ನು ತಾನೇ ಎತ್ತಿ ಕಾರಿನಲ್ಲಿ ಕೂರಿಸಿದ ಸಚಿವರು ಮತ್ತು ಶಾಸಕ ರಘುಪತಿ ಭಟ್ ಅವರ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.