ETV Bharat / state

ರಾಜ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ.. ಇಬ್ಬರು ಶಂಕಿತ ಉಗ್ರರ ಅರೆಸ್ಟ್​​​​!

author img

By

Published : Jan 14, 2020, 2:03 PM IST

ತಮಿಳುನಾಡು ಪೊಲೀಸ್​​ ಅಧಿಕಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರರನ್ನು ಪೊಲೀಸರು ಬಂಧಿಸಿದ್ದಾರೆ.

Tamil Nadu police officer murder case, Two suspected militants arrested, Two suspected militants arrested in Udupi, ತಮಿಳುನಾಡು ಪೋಲಿಸ್ ಅಧಿಕಾರಿ ಕೊಲೆ ಪ್ರಕರಣ, ಇಬ್ಬರು ಶಂಕಿತ ಉಗ್ರರ ಬಂಧನ, ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ,
ಉಡುಪಿಯಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ

ಉಡುಪಿ: ರಾಜ್ಯ ಪೊಲೀಸರು ಇಂದು ಉಡುಪಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಸುಳಿವಿನ ಆಧಾರದ ಮೇಲೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನ ಬಂಧಿಸಿದ್ದಾರೆ.

ಬಂಧಿತ ಉಗ್ರರನ್ನ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಎಂದು ಹೇಳಲಾಗ್ತಿದೆ. ಈ ಇಬ್ಬರು ತಮಿಳುನಾಡಿನ ಪೊಲೀಸ್ ಅಧಿಕಾರಿ ವಿಲ್ಸನ್​​ ಹತ್ಯೆಮಾಡಿದ್ದರು ಎಂದು ಶಂಕಿಸಲಾಗಿದೆ.

ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ್ದ ಇವರು ಕೇರಳ ಮೂಲಕ ಕರ್ನಾಟಕ ಕರಾವಳಿಗೆ ಆಗಮಿಸಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸ್ ಅಧಿಕಾರಿ ವಿಲ್ಸನ್ ಅವರನ್ನ ಜ 8ರಂದು ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ಬಳಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಆದರೆ ಬಂಧನದ ಮಾಹಿತಿ ಗೌಪ್ಯವಾಗಿಟ್ಟುಕೊಂಡಿರುವ ಪೊಲೀಸರು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಉಡುಪಿ: ರಾಜ್ಯ ಪೊಲೀಸರು ಇಂದು ಉಡುಪಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಖಚಿತ ಸುಳಿವಿನ ಆಧಾರದ ಮೇಲೆ ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಶಂಕಿತ ಉಗ್ರರನ್ನ ಬಂಧಿಸಿದ್ದಾರೆ.

ಬಂಧಿತ ಉಗ್ರರನ್ನ ಅಬ್ದುಲ್ ಶಮೀಮ್ ಮತ್ತು ತೌಫಿಕ್ ಎಂದು ಹೇಳಲಾಗ್ತಿದೆ. ಈ ಇಬ್ಬರು ತಮಿಳುನಾಡಿನ ಪೊಲೀಸ್ ಅಧಿಕಾರಿ ವಿಲ್ಸನ್​​ ಹತ್ಯೆಮಾಡಿದ್ದರು ಎಂದು ಶಂಕಿಸಲಾಗಿದೆ.

ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ಮಾಡಿದ್ದ ಇವರು ಕೇರಳ ಮೂಲಕ ಕರ್ನಾಟಕ ಕರಾವಳಿಗೆ ಆಗಮಿಸಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಪೊಲೀಸ್ ಅಧಿಕಾರಿ ವಿಲ್ಸನ್ ಅವರನ್ನ ಜ 8ರಂದು ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ಬಳಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಆದರೆ ಬಂಧನದ ಮಾಹಿತಿ ಗೌಪ್ಯವಾಗಿಟ್ಟುಕೊಂಡಿರುವ ಪೊಲೀಸರು, ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

Intro:ಉಡುಪಿ: ಉಡುಪಿಯಲ್ಲಿ ಶಂಕಿತ ಇಬ್ಬರ ಉಗ್ರರ ಬಂಧನ
ಉಡುಪಿ: ಉಡುಪಿ ರೈಲ್ವೇ ನಿಲ್ದಾಣದಿಂದ ಇಬ್ಬರು ಶಂಕಿತ ಉಗ್ರರ ಬಂಧನ ವಾಗಿದೆ.

ಅಬ್ದುಲ್ ಶಮೀಮ್ ಮತ್ತು ತೌಫಿಕ್ ಎಂದು ಶಂಕಿಸಲಾಗಿದೆ. ತಮಿಳುನಾಡಿನಲ್ಲಿ ಪೋಲಿಸ್ ಅಧಿಕಾರಿ ವಿಲ್ಸನ್ ಹತ್ಯೆಗೈದಿದ್ದ ಆರೋಪಿಗಳು ಎಂದು ಶಂಕಿಸಲಾಗಿದೆ.

ತಮಿಳುನಾಡಿನಲ್ಲಿ ಪೊಲೀಸ್ ಅಧಿಕಾರಿ ಹತ್ಯೆಗೈದಿದ್ದ ಉಗ್ರರು
ಕೇರಳ ಮೂಲಕ ಕರ್ನಾಟಕ ಕರಾವಳಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.ಉಗ್ರರ ಗುಂಡಿಗೆ ಬಲಿಯಾಗಿದ್ದ ಪೊಲೀಸ್ ಅಧಿಕಾರಿ ವಿಲ್ಸನ್ ಬಲಿಯಾಗಿದ್ದರು.

ಜ 8ರಂದು ಕಲಿಯಿಕ್ಕಾವಿಲ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು.
ಬಂಧನದ ಬಗ್ಗೆ ಪೋಲಿಸರು ಗೌಪ್ಯತೆ ಕಾಯ್ದುಕೊಂಡಿದ್ದಾರೆ.Body:ArrestConclusion:Arrest
ETV Bharat Logo

Copyright © 2024 Ushodaya Enterprises Pvt. Ltd., All Rights Reserved.