ETV Bharat / state

ಅಚಾನಕ್​ ಆಗಿ ಕಾಣಿಸಿಕೊಂಡ ಬಿಳಿ ಗೂಬೆ: ಅಳಿವಿನಂಚಿನಲ್ಲಿರುವ ಪಕ್ಷಿಯ ರಕ್ಷಣೆ - ಬಿಳಿ ಗೂಬೆಯ ರಕ್ಷಣಾ ಕಾರ್ಯ

ಮಾರತಿ ವೀಥಿಕಾ ಬಳಿ ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದ ಅಪರೂಪದ ಬಿಳಿ ಗೂಬೆಯನ್ನು ರಕ್ಷಿಸಲಾಗಿದೆ.

The white owl found accidentally and rescued
ಅಚಾನಕ್​ ಆಗಿ ಕಾಣಿಸಿಕೊಂಡ ಬಿಳಿ ಗೂಬೆ: ಅಳಿವಿನಂಚಿನಲ್ಲಿರುವ ಗೂಬೆಯ ರಕ್ಷಣೆ
author img

By

Published : Jan 2, 2020, 11:24 AM IST

ಉಡುಪಿ: ಮಾರತಿ ವೀಥಿಕಾ ಬಳಿ ಅಸಹಾಯಕ ಸ್ಥಿತಿಯಲ್ಲಿ ಕಾಣಿಸಿದ ಅಪರೂಪದ ಬಿಳಿ ಗೂಬೆಯನ್ನು ರಕ್ಷಿಸಲಾಗಿದೆ.

ಅಚಾನಕ್​ ಆಗಿ ಕಾಣಿಸಿಕೊಂಡ ಬಿಳಿ ಗೂಬೆ: ಅಳಿವಿನಂಚಿನಲ್ಲಿರುವ ಪಕ್ಷಿಯ ರಕ್ಷಣೆ

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಸುಧಾಕರ್ ದೇವಾಡಿಗ, ತಾರಾನಾಥ್ ಮೇಸ್ತ ಶಿರೂರು ಅವರು ಗೂಬೆಯನ್ನು ರಕ್ಷಿಸಿ ಅರಣ್ಯ ರಕ್ಷಕ ದೇವರಾಜ್ ಪಾಣ ಅವರ ವಶಕ್ಕೆ ನೀಡಿದ್ದಾರೆ. ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖವಾದ ಬಳಿಕ ಪರಿಸರಕ್ಕೆ ಬಿಡುವುದಾಗಿ ಅವರು ಹೇಳಿದ್ದಾರೆ. ರಕ್ಕೆ ಗಾಯಗೊಂಡು ಹಾರಲಾಗದ ಸ್ಥಿತಿಯಲ್ಲಿದ್ದ ಗೂಬೆ, ಬೆಕ್ಕು-ಬೀದಿ ನಾಯಿಗಳಿಂದ ರಕ್ಷಿಸಿಕೊಳ್ಳಲು ಅಂಗಡಿಯೊಂದರ ಬಾಗಿಲ ಬಳಿ ಮುದುಡಿ ಕುಳಿತಿತ್ತು. ಇದನ್ನು ಅಂಗಡಿ ಮಾಲಿಕ ಸುಧಾಕರ ದೇವಾಡಿಗ ಗಮನಿಸಿ ರಕ್ಷಿಸಿದ್ದಾರೆ.

ಪರಿಸರದಲ್ಲಿ ಹೆಚ್ಚಾಗಿ ಕಂದು ಬಣ್ಣದ ಗೂಬೆಗಳು ಕಂಡು ಬರುತ್ತವೆ. ಬಿಳಿ ಬಣ್ಣದ ಗೂಬೆಗಳು ಅವನತಿಯ ಅಂಚಿನಲ್ಲಿವೆ. ಕಂದು ಗೂಬೆ ಅಪಶಕುನ, ಬಿಳಿ ಗೂಬೆ ಶುಭಫಲ ಎಂಬ ನಂಬಿಕೆಯೂ ಇದೆ. ಮನೆಯಲ್ಲಿ ಒಳಿತಾಗುವ ನಂಬಿಕೆಯಿಂದ ಬಿಳಿ ಗೂಬೆಯನ್ನು ಸಾಕುವವರೂ ಇದ್ದಾರೆ. ಬಿಳಿ ಗೂಬೆಯನ್ನು 'ಬಾರನ್ ಔಲ್' ಎಂದು ಕರೆಯಲಾಗುತ್ತದೆ. ಸಂಸ್ಕ್ರತದಲ್ಲಿ ಗೂಬೆಗೆ ಉಲೂಕಾ ಎಂದು ಹೇಳಲಾಗುತ್ತದೆ.

ಉಡುಪಿ: ಮಾರತಿ ವೀಥಿಕಾ ಬಳಿ ಅಸಹಾಯಕ ಸ್ಥಿತಿಯಲ್ಲಿ ಕಾಣಿಸಿದ ಅಪರೂಪದ ಬಿಳಿ ಗೂಬೆಯನ್ನು ರಕ್ಷಿಸಲಾಗಿದೆ.

ಅಚಾನಕ್​ ಆಗಿ ಕಾಣಿಸಿಕೊಂಡ ಬಿಳಿ ಗೂಬೆ: ಅಳಿವಿನಂಚಿನಲ್ಲಿರುವ ಪಕ್ಷಿಯ ರಕ್ಷಣೆ

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಸುಧಾಕರ್ ದೇವಾಡಿಗ, ತಾರಾನಾಥ್ ಮೇಸ್ತ ಶಿರೂರು ಅವರು ಗೂಬೆಯನ್ನು ರಕ್ಷಿಸಿ ಅರಣ್ಯ ರಕ್ಷಕ ದೇವರಾಜ್ ಪಾಣ ಅವರ ವಶಕ್ಕೆ ನೀಡಿದ್ದಾರೆ. ಪಕ್ಷಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಮುಖವಾದ ಬಳಿಕ ಪರಿಸರಕ್ಕೆ ಬಿಡುವುದಾಗಿ ಅವರು ಹೇಳಿದ್ದಾರೆ. ರಕ್ಕೆ ಗಾಯಗೊಂಡು ಹಾರಲಾಗದ ಸ್ಥಿತಿಯಲ್ಲಿದ್ದ ಗೂಬೆ, ಬೆಕ್ಕು-ಬೀದಿ ನಾಯಿಗಳಿಂದ ರಕ್ಷಿಸಿಕೊಳ್ಳಲು ಅಂಗಡಿಯೊಂದರ ಬಾಗಿಲ ಬಳಿ ಮುದುಡಿ ಕುಳಿತಿತ್ತು. ಇದನ್ನು ಅಂಗಡಿ ಮಾಲಿಕ ಸುಧಾಕರ ದೇವಾಡಿಗ ಗಮನಿಸಿ ರಕ್ಷಿಸಿದ್ದಾರೆ.

ಪರಿಸರದಲ್ಲಿ ಹೆಚ್ಚಾಗಿ ಕಂದು ಬಣ್ಣದ ಗೂಬೆಗಳು ಕಂಡು ಬರುತ್ತವೆ. ಬಿಳಿ ಬಣ್ಣದ ಗೂಬೆಗಳು ಅವನತಿಯ ಅಂಚಿನಲ್ಲಿವೆ. ಕಂದು ಗೂಬೆ ಅಪಶಕುನ, ಬಿಳಿ ಗೂಬೆ ಶುಭಫಲ ಎಂಬ ನಂಬಿಕೆಯೂ ಇದೆ. ಮನೆಯಲ್ಲಿ ಒಳಿತಾಗುವ ನಂಬಿಕೆಯಿಂದ ಬಿಳಿ ಗೂಬೆಯನ್ನು ಸಾಕುವವರೂ ಇದ್ದಾರೆ. ಬಿಳಿ ಗೂಬೆಯನ್ನು 'ಬಾರನ್ ಔಲ್' ಎಂದು ಕರೆಯಲಾಗುತ್ತದೆ. ಸಂಸ್ಕ್ರತದಲ್ಲಿ ಗೂಬೆಗೆ ಉಲೂಕಾ ಎಂದು ಹೇಳಲಾಗುತ್ತದೆ.

Intro:*ವರದಿಗಾರ*


*ಅಳಿವಿನಂಚಿನಲ್ಲಿ ಇರುವ ಬಿಳಿ ಗೂಬೆಯ ರಕ್ಷಣೆ.*


ಉಡುಪಿ,ಡಿ.31: ಮಾರತಿ ವೀಥಿಕಾ ಬಳಿ ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ, ಬಲು ಅಪರೂಪದ ಬಿಳಿ ಗೂಬೆಯ ರಕ್ಷಣಾ ಕಾರ್ಯಚರಣೆಯು ಮಂಗಳವಾರ ನಡೆದಿದೆ.

ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು, ಸುಧಾಕರ್ ದೇವಾಡಿಗ, ತಾರಾನಾಥ್ ಮೇಸ್ತ ಶಿರೂರು ಅವರು ಗೂಬೆಯನ್ನು ರಕ್ಷಿಸಿ ಅರಣ್ಯ ರಕ್ಷಕ ದೇವರಾಜ್ ಪಾಣ ಅವರ ವಶಕ್ಕೆ ನೀಡಿದ್ದಾರೆ. ಸೂಕ್ತ ಚಿಕಿತ್ಸೆ ನೀಡಿ ಗುಣಮುಖವಾದ ಬಳಿಕ ಬಿಳಿ ಗೂಬೆಯನ್ನು ಪರಿಸರಕ್ಕೆ ಬಿಡುವುದಾಗಿ ಅರಣ್ಯರಕ್ಷರು ಹೇಳಿದ್ದಾರೆ. ರಕ್ಕೆಗೆ ಗಾಯಗೊಂಡು ಹಾರಲಾಗದ ಸ್ಥಿತಿಯಲ್ಲಿದ್ದ ಗೂಬೆಯು, ಬೆಕ್ಕು- ಬೀದಿ ನಾಯಿಗಳಿಂದ ರಕ್ಷಿಸಿಕೊಳ್ಳಲು ಅಂಗಡಿಯೊಂದರ ಬಾಗಿಲ ಬಳಿ ಮುದಡಿ ಕುಳಿತಿರುವುದನ್ನು, ಅಂಗಡಿ ಮಾಲಿಕ ಸುಧಾಕರ ದೇವಾಡಿಗ ಅವರು ಗಮನಿಸಿದ್ದಾರೆ. ನಂತರ ಅವರ ಸಮಯ ಪ್ರಜ್ಞೆಯಿಂದ ಗೂಬೆಯ ರಕ್ಷಣಾ ಕಾರ್ಯಚರಣೆ ನಡೆದಿದೆ. ಬಲು ಅಪರೂಪವಾಗಿ ಕಾಣಲು ಸಿಗುವ ಬಿಳಿ ಗೂಬೆಯ ಕಂಡು ನೋಡುಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಪರಿಸರದಲ್ಲಿ ಹೆಚ್ಚಾಗಿ ಕಂದು ಬಣ್ಣದ ಗೂಬೆಗಳು ಕಂಡು ಬರುತ್ತವೆ. ಬಿಳಿ ಬಣ್ಣದ ಗೂಬೆಗಳು ಅವನತಿ ಅಂಚಿನಲ್ಲಿವೆ. ಕಂದು ಗೂಬೆ ಅಪಶಕುನ, ಬಿಳಿ ಗೂಬೆ ಶುಭಫಲ ಎಂಬ ನಂಬಿಕೆ ಕೂಡ ಇದೆ. ಮನೆಯಲ್ಲಿ ಒಳಿತಾಗುವ ನಂಬಿಕೆಯಿಂದ ಬಿಳಿ ಗೂಬೆಯನ್ನು ಸಾಕುವವರು ಇದ್ದಾರೆ. ಕಂದು ಬಣ್ಣದ ಗೂಬೆ ಗಾತ್ರದಲ್ಲಿ ದೊಡ್ಡದಾಗಿರುತ್ತವೆ. ಬಿಳಿ ಗೂಬೆಯು ಗಾತ್ರದಲ್ಲಿ ಸಣ್ಢದಾಗಿರುತ್ತದೆ. ಬಿಳಿ ಗೂಬೆಯನ್ನು 'ಬಾರನ್ ಔಲ್' ಎಂದು ಕರೆಯಲಾಗುತ್ತದೆ. ಸಂಸ್ಕ್ರತದಲ್ಲಿ ಗೂಬೆಗೆ ಉಲೂಕಾ ಎಂದು ಹೇಳಲಾಗುತ್ತದೆ. ಗೂಬೆ ಶ್ರೀಮಹಾಲಕ್ಷ್ಮೀ ದೇವಿಯ ವಾಹನವಾಗಿದೆ. ಹಾಗಾಗಿ ಗೂಬೆಯನ್ನು ಪೂಜ್ಯ ಭಾವನೆಯಿಂದ ಕಾಣಲಾಗುತ್ತದೆ.Body:GidugaConclusion:Giduga
ETV Bharat Logo

Copyright © 2025 Ushodaya Enterprises Pvt. Ltd., All Rights Reserved.