ETV Bharat / state

ಕಾರ್ಕಳದಲ್ಲಿ ದಿಢೀರ್​​ ಬಂದ ಭಾರೀ ಸುಂಟರಗಾಳಿ: 200 ಮೀ. ಮೇಲಕ್ಕೆ ಚಿಮ್ಮಿದ ನೀರು!

author img

By

Published : Aug 1, 2019, 9:31 PM IST

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೊಪ್ಪಳ ಮಂಚಕಲ್ಲು ಬಳಿ ಇಂದು ಬೆಳಗ್ಗೆ ದಿಢೀರ್​​ ಅಂತಾ ಬಂದ ಸುಂಟರಗಾಳಿಗೆ ಜನತೆ ಬೆಚ್ಚಿಬಿದ್ದಿದ್ದು, ಗಾಳಿಯ ರಭಸಕ್ಕೆ 200 ಮೀ. ನೀರು ಎತ್ತರಕ್ಕೆ ಚಿಮ್ಮಿದೆ.

ಧೈತ್ಯಕಾರದ ಸುಂಟರಗಾಳಿ

ಉಡುಪಿ: ಇಂದು ಬೆಳ್ಳಂಬೆಳಗ್ಗೆ ದಿಢೀರ್​​ ಅಂತಾ ಎದ್ದ ಸುಂಟರಗಾಳಿಗೆ ನೀರು 200 ಮೀಟರ್​​ ಎತ್ತರಕ್ಕೆ ಚಿಮ್ಮಿದಂತಹ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೊಪ್ಪಳ ಮಂಚಕಲ್ಲು ಬಳಿ ನಡೆದಿದೆ.

ಈ ದೃಶ್ಯ ನೋಡಿದ ಕಾರ್ಕಳದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಇಲ್ಲಿನ ಸುಲೋಚನ ನಾಯಕ್​ ಮನೆ ಹಾಗೂ ದನದ ಕೊಟ್ಟಿಗೆ ಸಂಪೂರ್ಣ ಹಾನಿಯಾಗಿದೆ. ಮಾಲಿಂಗ ಶೆಟ್ಟಿಯವರ ಅಡಿಕೆ ತೋಟ ಹಾಗೂ ಬೃಹತ್ ಗಾತ್ರದ ಮರ ನೆಲಕಚ್ಚಿವೆ. ಕುಂಬ್ರಿ ಪದಗಳಲ್ಲಿ ಬೀಸಿದ ಸುಂಟರಗಾಳಿಗೆ ಗದ್ದೆಗಳ ನೀರು ಸುಮಾರು 200 ಮೀಟರ್ ಮೇಲಕ್ಕೆ ಎದ್ದಿದೆ.

ಭಾರೀ ಸುಂಟರಗಾಳಿ

ಈ ರೀತಿ ಸುಂಟರಗಾಳಿ ಕಾರ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಸುಂಟರಗಾಳಿಯಿಂದ ಸುಮಾರು 20 ಲಕ್ಷದವರೆಗೆ ಹಾನಿ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ದಂಡಾಧಿಕಾರಿ ಪುರಂದರ ಹೆಗಡೆ ಹಾಗೂ ಪುರಸಭೆ ಅಧಿಕಾರಿ ಮಾಬೆಲ್ ಡಿಸೋಜ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಉಡುಪಿ: ಇಂದು ಬೆಳ್ಳಂಬೆಳಗ್ಗೆ ದಿಢೀರ್​​ ಅಂತಾ ಎದ್ದ ಸುಂಟರಗಾಳಿಗೆ ನೀರು 200 ಮೀಟರ್​​ ಎತ್ತರಕ್ಕೆ ಚಿಮ್ಮಿದಂತಹ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೊಪ್ಪಳ ಮಂಚಕಲ್ಲು ಬಳಿ ನಡೆದಿದೆ.

ಈ ದೃಶ್ಯ ನೋಡಿದ ಕಾರ್ಕಳದ ಜನತೆ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಇಲ್ಲಿನ ಸುಲೋಚನ ನಾಯಕ್​ ಮನೆ ಹಾಗೂ ದನದ ಕೊಟ್ಟಿಗೆ ಸಂಪೂರ್ಣ ಹಾನಿಯಾಗಿದೆ. ಮಾಲಿಂಗ ಶೆಟ್ಟಿಯವರ ಅಡಿಕೆ ತೋಟ ಹಾಗೂ ಬೃಹತ್ ಗಾತ್ರದ ಮರ ನೆಲಕಚ್ಚಿವೆ. ಕುಂಬ್ರಿ ಪದಗಳಲ್ಲಿ ಬೀಸಿದ ಸುಂಟರಗಾಳಿಗೆ ಗದ್ದೆಗಳ ನೀರು ಸುಮಾರು 200 ಮೀಟರ್ ಮೇಲಕ್ಕೆ ಎದ್ದಿದೆ.

ಭಾರೀ ಸುಂಟರಗಾಳಿ

ಈ ರೀತಿ ಸುಂಟರಗಾಳಿ ಕಾರ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಸುಂಟರಗಾಳಿಯಿಂದ ಸುಮಾರು 20 ಲಕ್ಷದವರೆಗೆ ಹಾನಿ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ದಂಡಾಧಿಕಾರಿ ಪುರಂದರ ಹೆಗಡೆ ಹಾಗೂ ಪುರಸಭೆ ಅಧಿಕಾರಿ ಮಾಬೆಲ್ ಡಿಸೋಜ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

Intro:ಆ್ಯಂಕರ್- ಇಂದು ಬೆಳ್ಳಂಬೆಳಗ್ಗೆ ಕಾರ್ಕಳದ‌‌ ಜನತೆ ಒಂದು ಕ್ಷಣ ಬೆಚ್ಚಿಬೀಳಿಸುವ ದೃಶ್ಯಾವಳಿ‌ ಕಂಡುಬಂದಿದೆ. ಧಿಡೀರ್ ಎದ್ದ ಸುಂಟರಗಾಳಿಗೆ ನೀರು‌ 200ಮೀಟರ್ ಎತ್ತರಕ್ಕೆ ಚಿಮ್ಮಿದೆ. ಉಡುಪಿ‌ ಜಿಲ್ಲೆಯ ‌ಕಾರ್ಕಳ ತಾಲೂಕಿನ
‌ಕೊಪ್ಪಳ ಮಂಚಕಲ್ಲು ಬಳಿ ಸುಂಟರಗಾಳಿ‌ ರುದ್ರನರ್ತನವಾಡಿದ್ದರಿಂದ ಇಲ್ಲಿನ ಸುಲೋಚನ ನಾಯಕ್ ಮನೆ ಹಾಗೂ ದನದ ಕೊಟ್ಟಿಗೆ ಸಂಪೂರ್ಣ ಹಾನಿಯಾಗಿದೆ. ಮಾಲಿಂಗ ಶೆಟ್ಟಿಯವರ ಅಡಿಕೆ ತೋಟ ಹಾಗೂ ಬೃಹತ್ ಗಾತ್ರದ ಮರ ಧರಾಶಾಹಿ ಯಾಗಿದೆ. ಕುಂಬ್ರಿ ಪದಗಳಲ್ಲಿ ಬೀಸಿದ ಸುಂಟರಗಾಳಿಗೆ ಗದ್ದೆಗಳ ನೀರು ಸುಮಾರು 200 ಮೀಟರ್ ಮೇಲಕ್ಕೆ ಎದ್ದಿದೆ. ಈ ರೀತಿ ಸುಂಟರಗಾಳಿ ಕಾರ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಸುಂಟರಗಾಳಿಯಿಂದ ಸುಮಾರು 20 ಲಕ್ಷದವರೆಗೆ ಹಾನಿ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ದಂಡಾಧಿಕಾರಿ ಪುರಂದರ ಹೆಗಡೆ. ಹಾಗೂ ಪುರಸಭೆ ಅಧಿಕಾರಿ ಮಾಬೆಲ್ ಡಿಸೋಜ ಸ್ಥಳಕ್ಕೆ ಬೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.Body:ಆ್ಯಂಕರ್- ಇಂದು ಬೆಳ್ಳಂಬೆಳಗ್ಗೆ ಕಾರ್ಕಳದ‌‌ ಜನತೆ ಒಂದು ಕ್ಷಣ ಬೆಚ್ಚಿಬೀಳಿಸುವ ದೃಶ್ಯಾವಳಿ‌ ಕಂಡುಬಂದಿದೆ. ಧಿಡೀರ್ ಎದ್ದ ಸುಂಟರಗಾಳಿಗೆ ನೀರು‌ 200ಮೀಟರ್ ಎತ್ತರಕ್ಕೆ ಚಿಮ್ಮಿದೆ. ಉಡುಪಿ‌ ಜಿಲ್ಲೆಯ ‌ಕಾರ್ಕಳ ತಾಲೂಕಿನ
‌ಕೊಪ್ಪಳ ಮಂಚಕಲ್ಲು ಬಳಿ ಸುಂಟರಗಾಳಿ‌ ರುದ್ರನರ್ತನವಾಡಿದ್ದರಿಂದ ಇಲ್ಲಿನ ಸುಲೋಚನ ನಾಯಕ್ ಮನೆ ಹಾಗೂ ದನದ ಕೊಟ್ಟಿಗೆ ಸಂಪೂರ್ಣ ಹಾನಿಯಾಗಿದೆ. ಮಾಲಿಂಗ ಶೆಟ್ಟಿಯವರ ಅಡಿಕೆ ತೋಟ ಹಾಗೂ ಬೃಹತ್ ಗಾತ್ರದ ಮರ ಧರಾಶಾಹಿ ಯಾಗಿದೆ. ಕುಂಬ್ರಿ ಪದಗಳಲ್ಲಿ ಬೀಸಿದ ಸುಂಟರಗಾಳಿಗೆ ಗದ್ದೆಗಳ ನೀರು ಸುಮಾರು 200 ಮೀಟರ್ ಮೇಲಕ್ಕೆ ಎದ್ದಿದೆ. ಈ ರೀತಿ ಸುಂಟರಗಾಳಿ ಕಾರ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಸುಂಟರಗಾಳಿಯಿಂದ ಸುಮಾರು 20 ಲಕ್ಷದವರೆಗೆ ಹಾನಿ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ದಂಡಾಧಿಕಾರಿ ಪುರಂದರ ಹೆಗಡೆ. ಹಾಗೂ ಪುರಸಭೆ ಅಧಿಕಾರಿ ಮಾಬೆಲ್ ಡಿಸೋಜ ಸ್ಥಳಕ್ಕೆ ಬೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ವಿ.ಫ್ಲೊ--------Conclusion:ಆ್ಯಂಕರ್- ಇಂದು ಬೆಳ್ಳಂಬೆಳಗ್ಗೆ ಕಾರ್ಕಳದ‌‌ ಜನತೆ ಒಂದು ಕ್ಷಣ ಬೆಚ್ಚಿಬೀಳಿಸುವ ದೃಶ್ಯಾವಳಿ‌ ಕಂಡುಬಂದಿದೆ. ಧಿಡೀರ್ ಎದ್ದ ಸುಂಟರಗಾಳಿಗೆ ನೀರು‌ 200ಮೀಟರ್ ಎತ್ತರಕ್ಕೆ ಚಿಮ್ಮಿದೆ. ಉಡುಪಿ‌ ಜಿಲ್ಲೆಯ ‌ಕಾರ್ಕಳ ತಾಲೂಕಿನ
‌ಕೊಪ್ಪಳ ಮಂಚಕಲ್ಲು ಬಳಿ ಸುಂಟರಗಾಳಿ‌ ರುದ್ರನರ್ತನವಾಡಿದ್ದರಿಂದ ಇಲ್ಲಿನ ಸುಲೋಚನ ನಾಯಕ್ ಮನೆ ಹಾಗೂ ದನದ ಕೊಟ್ಟಿಗೆ ಸಂಪೂರ್ಣ ಹಾನಿಯಾಗಿದೆ. ಮಾಲಿಂಗ ಶೆಟ್ಟಿಯವರ ಅಡಿಕೆ ತೋಟ ಹಾಗೂ ಬೃಹತ್ ಗಾತ್ರದ ಮರ ಧರಾಶಾಹಿ ಯಾಗಿದೆ. ಕುಂಬ್ರಿ ಪದಗಳಲ್ಲಿ ಬೀಸಿದ ಸುಂಟರಗಾಳಿಗೆ ಗದ್ದೆಗಳ ನೀರು ಸುಮಾರು 200 ಮೀಟರ್ ಮೇಲಕ್ಕೆ ಎದ್ದಿದೆ. ಈ ರೀತಿ ಸುಂಟರಗಾಳಿ ಕಾರ್ಕಳದ ಇತಿಹಾಸದಲ್ಲೇ ಮೊದಲ ಬಾರಿಗೆ ಎಂದು ಹೇಳಲಾಗಿದೆ. ಸುಂಟರಗಾಳಿಯಿಂದ ಸುಮಾರು 20 ಲಕ್ಷದವರೆಗೆ ಹಾನಿ ಉಂಟಾಗಿದೆ. ಈ ಸಂದರ್ಭದಲ್ಲಿ ಕಾರ್ಕಳ ದಂಡಾಧಿಕಾರಿ ಪುರಂದರ ಹೆಗಡೆ. ಹಾಗೂ ಪುರಸಭೆ ಅಧಿಕಾರಿ ಮಾಬೆಲ್ ಡಿಸೋಜ ಸ್ಥಳಕ್ಕೆ ಬೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ವಿ.ಫ್ಲೊ--------
ETV Bharat Logo

Copyright © 2024 Ushodaya Enterprises Pvt. Ltd., All Rights Reserved.