ETV Bharat / state

ಪೇಜಾವರ ಶ್ರೀಗಳ‌ ಆರೋಗ್ಯ ವಿಚಾರಿಸಿದ ಶಿಷ್ಯೆ ಉಮಾ ಭಾರತಿ

ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿಯವರು ಪೇಜಾವರ ಶ್ರೀ ಗಳ‌ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

author img

By

Published : Dec 24, 2019, 7:06 AM IST

Uma Bharti
ಉಮಾ ಭಾರತಿ

ಉಡುಪಿ: ಕೇಂದ್ರ ಮಾಜಿ ಸಚಿವೆ ಉಮಾ ಭಾರತಿ ಅವರು ಪೇಜಾವರ ಶ್ರೀಗಳ‌ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀ ಗಳ‌ ಆರೋಗ್ಯ ವಿಚಾರಿಸಿದ ಉಮಾ ಭಾರತಿ

ಸೋಮವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಶ್ರೀಗಳ‌ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಗುರುಗಳ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸ್ವಾಮೀಜಿಯವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಎಲ್ಲರೂ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿಬೇಕು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶ್ರೀಗಳ‌ ಕುರಿತು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ವಿಶೇಷ ಕಾಳಜಿ ತೋರಿದ್ದಾರೆ ಎಂದರು.

ಉಡುಪಿ: ಕೇಂದ್ರ ಮಾಜಿ ಸಚಿವೆ ಉಮಾ ಭಾರತಿ ಅವರು ಪೇಜಾವರ ಶ್ರೀಗಳ‌ ಆರೋಗ್ಯ ವಿಚಾರಿಸಿ, ಅವರು ಬೇಗ ಗುಣಮುಖರಾಗುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀ ಗಳ‌ ಆರೋಗ್ಯ ವಿಚಾರಿಸಿದ ಉಮಾ ಭಾರತಿ

ಸೋಮವಾರ ರಾತ್ರಿ ಮಣಿಪಾಲ್​ ಆಸ್ಪತ್ರೆಗೆ ಭೇಟಿ ನೀಡಿದ್ದ ಅವರು ಶ್ರೀಗಳ‌ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಗುರುಗಳ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಮಣಿಪಾಲ್​ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸ್ವಾಮೀಜಿಯವರಿಗೆ ಕೋಟ್ಯಂತರ ಅಭಿಮಾನಿಗಳಿದ್ದು, ಎಲ್ಲರೂ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿಬೇಕು. ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಶ್ರೀಗಳ‌ ಕುರಿತು ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸಿಎಂ ಯಡಿಯೂರಪ್ಪ ಕೂಡ ವಿಶೇಷ ಕಾಳಜಿ ತೋರಿದ್ದಾರೆ ಎಂದರು.

Intro:ಉಡುಪಿ
ಪೇಜಾವರ ಶ್ರೀ ಗಳ‌ ಆರೋಗ್ಯ ವಿಚಾರಿಸಿದ ಶಿಷ್ಯೆ ಉಮಾಭಾರತಿ
ಉಡುಪಿ:
ನನ್ನ ಗುರುಗಳ ಆರೋಗ್ಯ ಸ್ಥಿರವಾಗಿದೆ.ಅವರಿಗೆ ಮಣಿಪಾಲ ಆಸ್ಪತ್ರೆ ಯಲ್ಲಿ ಉತ್ತಮ ಚಿಕಿತ್ಸೆ ದೊರಕುತ್ತಿದೆ.ಅಂತಾ ಮಾಜಿ ಕೇಂದ್ರ ಸಚಿವೆ ಸಾದ್ವಿ ಉಮಾಭಾರತಿ ಹೇಳಿದ್ದಾರೆ.
ಪೇಜಾವರ ಸ್ವಾಮೀಜಿಯ ಆರೋಗ್ಯ ವಿಚಾರಿಸಿ ಮಾತನಾಡಿದ ಉಮಾಭಾರತಿ ದಕ್ಷಿಣ ಮತ್ತು ಉತ್ತರ ಭಾರತದಲ್ಲಿ ಸ್ವಾಮೀಜಿಗೆ ಕೋಟ್ಯಾಂತರ ಅಭಿಮಾನಿಗಳಿದ್ದಾರೆ.
ಎಲ್ಲರೂ ಸ್ವಾಮೀಜಿಯ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿಬೇಕು.
ಅವರು ಶೀಘ್ರ ಗುಣಮುಖರಾಗುವ ವಿಶ್ವಾಸವಿದೆ.ಭಾರತ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್ ವಿಶೇಷ ಮುತುವರ್ಜಿವಹಿಸಿದ್ದಾರೆ.
ಪ್ರತೀ ಎರಡು ತಾಸಿಗೊಮ್ಮೆ ಆರೋಗ್ಯ ವಿಚಾರಿಸುತ್ತಿದ್ದಾರೆ.
ಏಮ್ಸ್ ನ ವೈದ್ಯರು ಮಣಿಪಾಲ ಆಸ್ಪತ್ರೆ ಯ ಸಂಪರ್ಕದಲ್ಲಿ ಇದ್ದಾರೆ.
ಗುರು ಗೋವಲ್ಕರ್ ವಿಹಿಂಪ ಸ್ಥಾಪಿಸಲು ಮುಂದಾದಾಗ ಸ್ವಾಮೀಜಿಯೇ ನೇತೃತ್ವವಹಿಸಿದ್ದರು.
ಯಡ್ಯೂರಪ್ಪ ಪೇಜಾವರ ಸ್ವಾಮೀಜಿಯ ಮಗನಿದ್ದಂತೆ.
ಯಡ್ಯೂರಪ್ಪ‌ ಕೂಡಾ ವಿಶೇಷ ಕಾಳಜಿ ತೋರಿದ್ದಾರೆ.
ಸರ್ವಧರ್ಮೀಯರೂ ಗುರುಗಳ ಆರೋಗ್ಯಕ್ಕೆ ಪ್ರಾರ್ಥಿಸುತ್ತಿದ್ದಾರೆ.
ಗುರುಗಳ ಉತ್ತಮ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸುವ ಅಗತ್ಯತೆ ಇದೆ ಅಂತಾ ಉಮಾಭಾರತಿ ಹೇಳಿದ್ದಾರೆ.Body:UmaaConclusion:Umaa
ETV Bharat Logo

Copyright © 2024 Ushodaya Enterprises Pvt. Ltd., All Rights Reserved.