ETV Bharat / state

ಕಿಡಿಗೇಡಿಗಳಿಂದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ವಾಹನ ಜಖಂ - undefined

ಆಸ್ಪತ್ರೆ ಎದುರು ವಾಹನದ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿದ್ದ  ಆ್ಯಂಬುಲೆನ್ಸ್​​​ ಮೇಲೆ ಕಿಡಿಗೇಡಿಗಳು ಬಿಯರ್ ಬಾಟಲ್ ಹಾಗೂ ಕಲ್ಲು ಎಸೆದಿದ್ದು, ಆ್ಯಂಬುಲೆನ್ಸ್ ಸೇರಿದಂತೆ ಮೂರು ವಾಹನ ಹಾನಿಗೊಳಗಾಗಿದೆ.

ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ
author img

By

Published : May 27, 2019, 3:20 PM IST

ಶಿರಸಿ: ಆಸ್ಪತ್ರೆಯಲ್ಲಿ ನಿಲ್ಲಿಸಿದ್ದ ಆಂಬುಲೆನ್ಸ್ ಸೇರಿದಂತೆ ಮೂರು ವಾಹನಗಳಿಗೆ ದುಷ್ಕರ್ಮಿಗಳು ಕಲ್ಲುತೂರಿ ಕಾರಿನ ಗಾಜುಗಳನ್ನು ಜಖಂಗೊಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದಲ್ಲಿ ಇಂದು ನಡೆದಿದೆ‌.

ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ

ಯಲ್ಲಾಪುರ ತಾಲೂಕು ಆಸ್ಪತ್ರೆಯ ಎದುರು ವಾಹನದ ಪಾರ್ಕಿಂಗ್ ಸ್ಥಳದಲ್ಲಿ ನಿತ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲ್ಲಿಸುತ್ತಾರೆ‌. ಕಿಡಿಗೇಡಿಗಳು ಬಿಯರ್ ಬಾಟಲ್ ಹಾಗೂ ಕಲ್ಲುಗಳಿಂದ ವಾಹನಗಳಿಗೆ ಬಿಸಾಡಿದ್ದು ಇದರಿಂದ ವಾಹನಗಳು ಜಖುಂ ಆಗಿವೆ. ಈ ಘಟನೆ ಸಂಬಂಧ ಯಲ್ಲಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ಆಸ್ಪತ್ರೆಯಲ್ಲಿ ನಿಲ್ಲಿಸಿದ್ದ ಆಂಬುಲೆನ್ಸ್ ಸೇರಿದಂತೆ ಮೂರು ವಾಹನಗಳಿಗೆ ದುಷ್ಕರ್ಮಿಗಳು ಕಲ್ಲುತೂರಿ ಕಾರಿನ ಗಾಜುಗಳನ್ನು ಜಖಂಗೊಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದಲ್ಲಿ ಇಂದು ನಡೆದಿದೆ‌.

ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ

ಯಲ್ಲಾಪುರ ತಾಲೂಕು ಆಸ್ಪತ್ರೆಯ ಎದುರು ವಾಹನದ ಪಾರ್ಕಿಂಗ್ ಸ್ಥಳದಲ್ಲಿ ನಿತ್ಯ ಆಸ್ಪತ್ರೆ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲ್ಲಿಸುತ್ತಾರೆ‌. ಕಿಡಿಗೇಡಿಗಳು ಬಿಯರ್ ಬಾಟಲ್ ಹಾಗೂ ಕಲ್ಲುಗಳಿಂದ ವಾಹನಗಳಿಗೆ ಬಿಸಾಡಿದ್ದು ಇದರಿಂದ ವಾಹನಗಳು ಜಖುಂ ಆಗಿವೆ. ಈ ಘಟನೆ ಸಂಬಂಧ ಯಲ್ಲಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿರಸಿ :
ಆಸ್ಪತ್ರೆಯಲ್ಲಿ ನಿಲ್ಲಿಸಿದ್ದ ಅಂಬುಲೆನ್ಸ್ ಸೇರಿದಂತೆ ಮೂರು ವಾಹನಗಳಿಗೆ ದುಷ್ಕರ್ಮಿಗಳು ಕಲ್ಲುತೂರಿ ಕಾರಿನ ಗಾಜುಗಳನ್ನು ಒಡೆದುಹಾಕಿ ಜಖಂಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ನಗರದಲ್ಲಿ ಇಂದು ನಡೆದಿದೆ‌.

Body:ಯಲ್ಲಾಪುರ ತಾಲೂಕು ಆಸ್ಪತ್ರೆಯ ಎದುರು ವಾಹನದ ಪಾರ್ಕಿಂಗ್ ಸ್ಥಳದಲ್ಲಿ ಪ್ರತಿ ದಿನ ಆಸ್ಪತ್ರೆ ಸಿಬ್ಬಂದಿ ಗಳು ಸೇರಿದಂತೆ ಸಾರ್ವಜನಿಕರು ನಿಲ್ಲಿಸುತ್ತಾರೆ‌.ಕಿಡಿಗೇಡಿಗಳು ಬಿಯರ್ ಬಾಟಲ್ ಹಾಗು ಕಲ್ಲುಗಳಿಂದ ವಾಹನಗಳಿಗೆ ಬಿಸಾಡಿದ್ದು ಇದರಿಂದ ವಾಹನಗಳು ಜಖುಂ ಆಗಿದೆ .ಘಟನೆ ಸಂಬಂಧ ಯಲ್ಲಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:.......
ಸಂದೇಶ ಭಟ್ ಶಿರಸಿ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.