ETV Bharat / state

ರಾಜ್ಯದ ನಂಟು ಬಿಡದ ಸಿಂಗಂ.. ಸೋದೆ ವಾದಿರಾಜ ಮಠಕ್ಕೆ ಅಣ್ಣಾಮಲೈ ಭೇಟಿ - Farmer IPS Officer Annamalai

ನಿವೃತ್ತ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಶಿರಸಿಯ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳರಿಂದ ಮಂತ್ರಾಕ್ಷತೆ ಪಡೆದರು.

ಅಣ್ಣಾಮಲೈ
author img

By

Published : Sep 1, 2019, 8:34 PM IST

ಶಿರಸಿ: ನಿವೃತ್ತ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಶಿರಸಿಯ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿದರು.

ತಮ್ಮ ಸ್ನೇಹಿತರೊಂದಿಗೆ ಸೋದೆ ಮಠಕ್ಕೆ ಆಗಮಿಸಿದ ಅಣ್ಣಾಮಲೈ ಶ್ರೀಗಳೊಂದಿಗೆ ಆಧ್ಯಾತ್ಮದ ಬಗ್ಗೆ ಚರ್ಚೆ ನಡೆಸಿದ್ರು. ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳರಿಂದ ಮಂತ್ರಾಕ್ಷತೆ ಪಡೆದರು.

Annamalai
ಸೋದೆ ವಾದಿರಾಜ ಮಠಕ್ಕೆ ಅಣ್ಣಾಮಲೈ ಭೇಟಿ..

ಶ್ರೀ ಮಠದ ವಿವಿಧ ಭಕ್ತರನ್ನು ಆತ್ಮೀಯವಾಗಿ ಮಾತನಾಡಿಸಿದ ಸಿಂಗಂ, ಮಠದ ಇತಿಹಾಸವನ್ನು ತಿಳಿದುಕೊಂಡರು. ಬೆಂಗಳೂರು ದಕ್ಷಿಣ ವಿಭಾದ ಡಿಸಿಪಿಯಾಗಿದ್ದ ಅಣ್ಣಾಮಲೈ ಕಳೆದ ಮೇ ತಿಂಗಳಿನಲ್ಲಿ ರಾಜೀನಾಮೆ ನೀಡಿದ್ದರು.

ಶಿರಸಿ: ನಿವೃತ್ತ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಶಿರಸಿಯ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿದರು.

ತಮ್ಮ ಸ್ನೇಹಿತರೊಂದಿಗೆ ಸೋದೆ ಮಠಕ್ಕೆ ಆಗಮಿಸಿದ ಅಣ್ಣಾಮಲೈ ಶ್ರೀಗಳೊಂದಿಗೆ ಆಧ್ಯಾತ್ಮದ ಬಗ್ಗೆ ಚರ್ಚೆ ನಡೆಸಿದ್ರು. ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದಂಗಳರಿಂದ ಮಂತ್ರಾಕ್ಷತೆ ಪಡೆದರು.

Annamalai
ಸೋದೆ ವಾದಿರಾಜ ಮಠಕ್ಕೆ ಅಣ್ಣಾಮಲೈ ಭೇಟಿ..

ಶ್ರೀ ಮಠದ ವಿವಿಧ ಭಕ್ತರನ್ನು ಆತ್ಮೀಯವಾಗಿ ಮಾತನಾಡಿಸಿದ ಸಿಂಗಂ, ಮಠದ ಇತಿಹಾಸವನ್ನು ತಿಳಿದುಕೊಂಡರು. ಬೆಂಗಳೂರು ದಕ್ಷಿಣ ವಿಭಾದ ಡಿಸಿಪಿಯಾಗಿದ್ದ ಅಣ್ಣಾಮಲೈ ಕಳೆದ ಮೇ ತಿಂಗಳಿನಲ್ಲಿ ರಾಜೀನಾಮೆ ನೀಡಿದ್ದರು.

Intro:ಶಿರಸಿ :
ಖಡಕ್ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸೋಂದಾದ ಸೋದೆ ವಾದಿರಾಜ ಮಠಕ್ಕೆ ಭೇಟಿ ನೀಡಿದರು.


Body:ತಮ್ಮ ಸ್ನೇಹಿತರೊಂದಿಗೆ ಮಠಕ್ಕೆ ಆಗಮಿಸಿದ ಅಣ್ಣಾಮಲೈ ಸೋದೆ ಮಠದ ಶ್ರೀಗಳೊಂದಿಗೆ ಆಧ್ಯಾತ್ಮದ ಬಗ್ಗೆ ಚರ್ಚೆ ನಡೆಸಿದ್ರು. ಮಠದ ಪೀಠಾಧಿಪತಿಗಳಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರಿಂದ ಮಂತ್ರಾಕ್ಷತೆ ಪಡೆದರು.

ಶ್ರೀ ಮಠದ ವಿವಿಧ ಭಕ್ತರನ್ನು ಆತ್ಮೀಯವಾಗಿ ಮಾತನಾಡಿಸಿದ ಅವರು, ಮಠದ ಇತಿಹಾಸವನ್ನು ತಿಳಿದುಕೊಂಡರು. ಬೆಂಗಳೂರು ದಕ್ಷಿಣ ವಿಭಾದ ಡಿಸಿಪಿಯಾಗಿದ್ದ ಅಣ್ಣಾಮಲೈ ಕಳೆದ ಮೇನಲ್ಲಿ ರಾಜೀನಾಮೆ ನೀಡಿದ್ದರು.
.........
ಸಂದೇಶ ಭಟ್ ಶಿರಸಿ.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.