ETV Bharat / state

ಭೀಕರ ರಸ್ತೆ ಅಪಘಾತ... ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

author img

By

Published : Jun 4, 2019, 2:57 AM IST

ಮಾಜಾಳಿ ರಾಷ್ಟ್ರೀಯ ಹೆದ್ದಾರಿ ಬಳಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೈಕ್ ಸವಾರ

ಕಾರವಾರ: ಬೈಕ್ ಹಾಗೂ ಕಾರು ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಬೈಕ್ -ಕಾರು ನಡುವೆ ಅಪಘಾತ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಚಿತ್ತಾಕುಲದ ಸೀಬರ್ಡ್ ಕಾಲೋನಿಯ ಲೋಹಿತ್ ಕೇಶವ ಹರಿಕಂತ್ರ (೩೦) ಮೃತ ಬೈಕ್​ ಸವಾರ. ಹಿಂಬದಿ ಸವಾರ ಸಾಗರ ಸುನೀಲ್ ಸಾಳಸ್ಕರ್ (೨೬) ಗಂಭೀರ ಗಾಯಗೊಂಡಿದ್ದಾನೆ.

ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಹೆದ್ದಾರಿಯಲ್ಲಿ ಬಿದ್ದಿದ್ದ ಲೋಹಿತ್ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಸವಾರನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಬೈಕ್ ಹಾಗೂ ಕಾರು ಮಧ್ಯೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ, ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಬೈಕ್ -ಕಾರು ನಡುವೆ ಅಪಘಾತ, ಬೈಕ್​ ಸವಾರ ಸ್ಥಳದಲ್ಲೇ ಸಾವು

ಚಿತ್ತಾಕುಲದ ಸೀಬರ್ಡ್ ಕಾಲೋನಿಯ ಲೋಹಿತ್ ಕೇಶವ ಹರಿಕಂತ್ರ (೩೦) ಮೃತ ಬೈಕ್​ ಸವಾರ. ಹಿಂಬದಿ ಸವಾರ ಸಾಗರ ಸುನೀಲ್ ಸಾಳಸ್ಕರ್ (೨೬) ಗಂಭೀರ ಗಾಯಗೊಂಡಿದ್ದಾನೆ.

ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಹೆದ್ದಾರಿಯಲ್ಲಿ ಬಿದ್ದಿದ್ದ ಲೋಹಿತ್ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಸವಾರನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕಾರವಾರದಲ್ಲಿ ಬೈಕ್ ಕಾರು ಡಿಕ್ಕಿ... ಬೈಕ್ ಸವಾರ ಸ್ಥಳದಲ್ಲೆ ಸಾವು, ಇನ್ನೊರ್ವನಿಗೆ ಗಾಯ
ಕಾರವಾರ: ಬೈಕ್ ಹಾಗೂ ಸ್ಕಾರ್ಪಿಯೋ ಕಾರು ಡಿಕ್ಕಿಯಾಗಿ ಬೈಕಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರ ತಾಲ್ಲೂಕಿನ ಮಾಜಾಳಿ ಬಳಿ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಇಂದು ನಡೆದಿದೆ.
ಚಿತ್ತಾಕುಲದ ಸೀಬರ್ಡ್ ಕಾಲೋನಿಯ ಲೋಹಿತ್ ಕೇಶವ ಹರಿಕಂತ್ರ (೩೦) ಮೃತಪಟ್ಟ ದುರ್ದೈವಿ. ಹಿಂಬದಿ ಸವಾರ ಸಾಗರ ಸುನೀಲ್ ಸಾಳಸ್ಕರ್ (೨೬) ಗಂಭೀರ ಗಾಯಗೊಂಡಿದ್ದಾರೆ. ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಹದ್ದಾರಿಯಲ್ಲಿ ಬಿದ್ದಿದ್ದ ಲೋಹಿತ್ ತಲೆಗೆ ಗಂಭೀರ ಗಾಯವಾಗಿ ರಕ್ತಸ್ರಾವವಾಗಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇನ್ನೋರ್ವ ಸವಾರನನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Body:KConclusion:K

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.