ETV Bharat / state

ಕಾರು - ಬಸ್​ ನಡುವೆ ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು - Bhatkal news

ಅಂಕೋಲಾ ಮಾರ್ಗವಾಗಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು, ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ.

Car -Bus accident at Bhatkal
ವೇಗದಲ್ಲಿ ಬಂದ ಕಾರು, ಎರಡು ಬಸ್​ ನಡುವೆ ಡಿಕ್ಕಿ: ಪ್ರಾಣಾಯಾಮದಿಂದ ಪಾರಾದ ಪ್ರಯಾಣಿಕರು
author img

By

Published : Dec 10, 2019, 4:39 AM IST

ಭಟ್ಕಳ: ಇಲ್ಲಿನ‌ ಬೆಳಕೆ‌ ಗೋಳಿಮರ ಕ್ರಾಸ್​ ಸಮೀಪ ಕೆಎಸ್​ಆರ್​ಟಿಸಿ ಬಸ್​ ಹಾಗು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಚಿಕ್ಕ ಪುಟ್ಟ ಗಾಯದೊಂದಿಗೆ ಕಾರು, ಬಸ್ಸಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ವೇಗದಲ್ಲಿ ಬಂದ ಕಾರು, ಎರಡು ಬಸ್​ ನಡುವೆ ಡಿಕ್ಕಿ: ಪ್ರಾಣಾಯಾಮದಿಂದ ಪಾರಾದ ಪ್ರಯಾಣಿಕರು

ಅಂಕೋಲಾ ಮಾರ್ಗವಾಗಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು , ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ.

ಕಾರು ಚಾಲಕ ಜೀತಿನ್ ಅತೀ ವೇಗದಿಂದ ಕಾರು ಚಲಾಯಿಸಿಕೊಂಡು‌ ಬಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಒಂದು ಸುತ್ತು ತಿರುವಿ ಚಲಿಸುತ್ತಿದ್ದ ಇನ್ನೊಂದು ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಕಾರಿನ ಮುಂಬಾಗ ಸಂಪೂರ್ಣ ಖಜಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಚಿಕ್ಕಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಇನ್ನು ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಆದರೆ, ಇನ್ನೊಂದು ಖಾಸಗಿ ಬಸ್​ಗೆ ಕಾರ್​ ಡಿಕ್ಕಿ ಹೊಡೆದ ಪರಿಣಾಮ ಅದೂ ಸಹ ಜಖಂಗೊಂಡಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಟ್ಕಳ: ಇಲ್ಲಿನ‌ ಬೆಳಕೆ‌ ಗೋಳಿಮರ ಕ್ರಾಸ್​ ಸಮೀಪ ಕೆಎಸ್​ಆರ್​ಟಿಸಿ ಬಸ್​ ಹಾಗು ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಚಿಕ್ಕ ಪುಟ್ಟ ಗಾಯದೊಂದಿಗೆ ಕಾರು, ಬಸ್ಸಿನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ವೇಗದಲ್ಲಿ ಬಂದ ಕಾರು, ಎರಡು ಬಸ್​ ನಡುವೆ ಡಿಕ್ಕಿ: ಪ್ರಾಣಾಯಾಮದಿಂದ ಪಾರಾದ ಪ್ರಯಾಣಿಕರು

ಅಂಕೋಲಾ ಮಾರ್ಗವಾಗಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು , ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದೆ.

ಕಾರು ಚಾಲಕ ಜೀತಿನ್ ಅತೀ ವೇಗದಿಂದ ಕಾರು ಚಲಾಯಿಸಿಕೊಂಡು‌ ಬಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಒಂದು ಸುತ್ತು ತಿರುವಿ ಚಲಿಸುತ್ತಿದ್ದ ಇನ್ನೊಂದು ಖಾಸಗಿ ಬಸ್​ಗೆ ಡಿಕ್ಕಿಯಾಗಿದೆ.

ಅಪಘಾತದಲ್ಲಿ ಕಾರಿನ ಮುಂಬಾಗ ಸಂಪೂರ್ಣ ಖಜಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಚಿಕ್ಕಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಇನ್ನು ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಆದರೆ, ಇನ್ನೊಂದು ಖಾಸಗಿ ಬಸ್​ಗೆ ಕಾರ್​ ಡಿಕ್ಕಿ ಹೊಡೆದ ಪರಿಣಾಮ ಅದೂ ಸಹ ಜಖಂಗೊಂಡಿದೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಭಟ್ಕಳ: ಇಲ್ಲಿನ‌ ಬೆಳಕೆ‌ ಗೋಳಿಮರ ಕ್ರಾಸ ಸಮೀಪ ಕೆ.ಎಸ್‌.ಆರ್.ಟಿ.ಸಿ. ಬಸನ್ನು ಓವರಟೇಕ್ ಮಾಡುವ ಭರದಲ್ಲಿ ಕಾರು‌ ಎರಡು ಬಸಗೆ ಢಿಕ್ಕಿ ಉಂಟಾಗಿದ್ದು ಅದ್ರಷ್ಟವಶಾತ್ ಚಿಕ್ಕ ಪುಟ್ಟ ಗಾಯದೊಂದಿಗೆ ಕಾರು ಬಸ್ಸಿನಲ್ಲಿದ್ದವರು ಬದುಕುಳಿದಿದ್ದಾರೆ.Body:ಕಾರು ಅಂಕೋಲಾ ಮಾರ್ಗವಾಗಿ ಮಡಿಕೇರಿ ಪಿನರಾಯಪಟ್ಟಣದ ಕಡೆಗೆ ತೆರಳುತ್ತಿದ್ದು ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆರ್‌.ಟಿ.ಸಿ. ಬಸ್ ಗೆ ಢಿಕ್ಕಿ ಹೊಡೆದಿದೆ.
ಕಾರು ಚಾಲಕ ಜೀತಿನ್ ಅತೀ ವೇಗದಿಂದ ಕಾರು ಚಲಾಯಿಸಿಕೊಂಡು‌ ಬಂದು ಓವರಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.‌ಬಸ ಎದುರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಕಾರು ಒಂದು ಸುತ್ತು ತಿರುವಿ ಕಾರಿನ ಪಥದಲ್ಲಿಯೇ ಚಲಿಸುತ್ತಿದ್ದ ಇನ್ನೊಂದು ಖಾಸಗಿ ಬಸಗೆ ಢಿಕ್ಕಿಯಾಗಿದೆ. ಅಪಘಾತದಲ್ಲಿ ಕಾರಿನ ಮುಂಬಾಗ ಸಂಪೂರ್ಣ ಖಜಂಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಚಿಕ್ಕಪುಟ್ಟ ಗಾಯದೊಂದಿಗೆ ಪಾರಾಗಿ ಸ್ಥಳೀಯರು ತಕ್ಷಣಕ್ಕೆ ಸರಕಾರಿ ಆಸ್ಪತ್ರೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಇನ್ನು ಢಿಕ್ಕಿಗೊಳಗಾದ ಕೆ.ಎಸ್.ಆರ್.ಟಿ.ಸಿ. ಬಸನ ಮುಂಭಾಗದ ಚಕ್ರ ಪಂಚರ ಆಗಿದ್ದು, ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ. ಇನ್ನೊಂದು ಖಾಸಗಿ ಬಸ ಸಹ ಜಖಂಗೊಂಡಿದ್ದು, ಅದರಲ್ಲಿನ ಪ್ರಯಾಣಿಕರು ಪಾರಾಗಿದ್ದಾರೆ.

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.