ETV Bharat / state

ಜವರಾಯನ ಅಟ್ಟಹಾಸಕ್ಕೆ ಹಸೆಮಣೆ ಏರಬೇಕಿದ್ದ ಮದುಮಗ ಮಸಣ ಸೇರಿದ.. - ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ ಸುದ್ದಿ

ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೋಟೆಲ್ ಬಳಿ ಜರುಗಿದೆ.

ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ
author img

By

Published : Nov 17, 2019, 6:39 PM IST

ಶಿರಸಿ : ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೋಟೆಲ್ ಬಳಿ ಜರುಗಿದೆ.

ದಾಂಡೇಲಿಯ ಮದುಮಗ ಅಫ್ರೋಜ್ ಶೇಖ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹಾನಗಲ್​ನಲ್ಲಿ ಇಂದು ನಡೆಯಬೇಕಿದ್ದ ಮದುವೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ.

ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ, Car tanker Accident sirsi
ಯಲ್ಲಾಪುರ-ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ..

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ : ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೋಟೆಲ್ ಬಳಿ ಜರುಗಿದೆ.

ದಾಂಡೇಲಿಯ ಮದುಮಗ ಅಫ್ರೋಜ್ ಶೇಖ್ (27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಹಾನಗಲ್​ನಲ್ಲಿ ಇಂದು ನಡೆಯಬೇಕಿದ್ದ ಮದುವೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ದುರ್ಘಟನೆ ನಡೆದಿದೆ.

ಯಲ್ಲಾಪುರ ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ, Car tanker Accident sirsi
ಯಲ್ಲಾಪುರ-ಹುಬ್ಬಳ್ಳಿ ರಸ್ತೆಯಲ್ಲಿ ಅಪಘಾತ..

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿರಸಿ :
ಟ್ಯಾಂಕರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮದುಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ
ಯಲ್ಲಾಪುರ-ಹುಬ್ಬಳ್ಳಿ ರಸ್ತೆಯ ಕೆ.ಮಿಲನ್ ಹೊಟೆಲ್ ಬಳಿ ನಡೆದಿದೆ.

ದಾಂಡೇಲಿಯ ಮಧು ಮಗ ಅಫ್ರೋಜ್ ಶೇಖ್ (27) ಮೃತ ದುರ್ದೈವಿಯಾಗಿದ್ದಾನೆ. ಹಾನಗಲ್ ನಲ್ಲಿ ಇಂದು ನಡೆಯಲಿದ್ದ ಮದುವೆಗೆ ಕಾರಿನಲ್ಲಿ ಹೊರಟ ವೇಳೆ ದುರ್ಘಟನೆ ನಡೆದಿದೆ.

Body:ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಯಲ್ಲಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
..........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.