ETV Bharat / state

ಶಿರಸಿಯಲ್ಲಿ ಶಾಸ್ತ್ರಿಗೆ ಮಾತ್ರ ಗೌರವ ಸಲ್ಲಿಸಿ, ಬಿಜೆಪಿಗರು ಗಾಂಧೀಜಿ ಕಡೆಗಣಿಸಿದ್ದಾರೆ: ಕಾಂಗ್ರೆಸ್​ ಆರೋಪ ​

author img

By

Published : Oct 3, 2019, 10:34 AM IST

ಬಿಜೆಪಿ ಕಾರ್ಯಕರ್ತರು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಮಾತ್ರ ಗೌರವ ಸಲ್ಲಿಸಿ ಮಹಾತ್ಮ ಗಾಂಧಿಗೆ ಅಗೌರವ ತೋರಿಸಿದ್ದಾರೆ ಎಂಬ ಆರೋಪವೊಂದು ಶಿರಸಿಯಲ್ಲಿ ಕೇಳಿ ಬಂದಿದೆ.

Sirsi

ಶಿರಸಿ: ಬಿಜೆಪಿ ಕಾರ್ಯಕರ್ತರು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಮಾತ್ರ ಗೌರವ ಸಲ್ಲಿಸಿ ಮಹಾತ್ಮ ಗಾಂಧಿಗೆ ಅಗೌರವ ತೋರಿಸಿದ್ದಾರೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಶಿರಸಿಯಲ್ಲಿ ಬಿಜೆಪಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್​

ನಗರದ ರಾಘವೇಂದ್ರ ಸರ್ಕಲ್​ನಲ್ಲಿ ಬಿಜೆಪಿಯ ಹನುಮಾನ ಶಕ್ತಿ ಕೇಂದ್ರ ಹಾಗೂ ಯುವ ಮೋರ್ಚಾ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾತ್ರ ಮಾಲಾರ್ಪಣೆ ಮಾಡಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡದೆ ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್​​ ಕಾರ್ಯಕರ್ತರು ದೂರಿದ್ದಾರೆ.

ಬಳಿಕ ಕಾಂಗ್ರೆಸ್ ಪಕ್ಷದ ಕಾರ್ಯಕ್ರರ್ತರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಭಾವಚಿತ್ರಕ್ಕೂ ಮಾಲಾರ್ಪಣೆ ಮಾಡಿ ಮಹನಿಯರ ಜಯಂತಿ ಆಚರಿಸಿದರು.

ಈ ವೇಳೆ ನಗರಸಭೆ ಸದಸ್ಯ ಪ್ರದೀಪ್​ ಶೆಟ್ಟಿ ಮಾತನಾಡಿ, ನಮ್ಮ ದೇಶದ ಇತಿಹಾಸ ತಿಳಿಯದ ಕೆಲವು ಅವಿವೇಕಿಗಳು ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶದ ಇತಿಹಾಸ ತಿರುಚಿ ಮಹಾತ್ಮರ ಹೆಸರಿಗೆ ಮಸಿ ಬಳಿಯುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಿರಸಿ: ಬಿಜೆಪಿ ಕಾರ್ಯಕರ್ತರು ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಮಾತ್ರ ಗೌರವ ಸಲ್ಲಿಸಿ ಮಹಾತ್ಮ ಗಾಂಧಿಗೆ ಅಗೌರವ ತೋರಿಸಿದ್ದಾರೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಶಿರಸಿಯಲ್ಲಿ ಬಿಜೆಪಿ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್​

ನಗರದ ರಾಘವೇಂದ್ರ ಸರ್ಕಲ್​ನಲ್ಲಿ ಬಿಜೆಪಿಯ ಹನುಮಾನ ಶಕ್ತಿ ಕೇಂದ್ರ ಹಾಗೂ ಯುವ ಮೋರ್ಚಾ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾತ್ರ ಮಾಲಾರ್ಪಣೆ ಮಾಡಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡದೆ ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್​​ ಕಾರ್ಯಕರ್ತರು ದೂರಿದ್ದಾರೆ.

ಬಳಿಕ ಕಾಂಗ್ರೆಸ್ ಪಕ್ಷದ ಕಾರ್ಯಕ್ರರ್ತರು ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇಬ್ಬರ ಭಾವಚಿತ್ರಕ್ಕೂ ಮಾಲಾರ್ಪಣೆ ಮಾಡಿ ಮಹನಿಯರ ಜಯಂತಿ ಆಚರಿಸಿದರು.

ಈ ವೇಳೆ ನಗರಸಭೆ ಸದಸ್ಯ ಪ್ರದೀಪ್​ ಶೆಟ್ಟಿ ಮಾತನಾಡಿ, ನಮ್ಮ ದೇಶದ ಇತಿಹಾಸ ತಿಳಿಯದ ಕೆಲವು ಅವಿವೇಕಿಗಳು ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶದ ಇತಿಹಾಸ ತಿರುಚಿ ಮಹಾತ್ಮರ ಹೆಸರಿಗೆ ಮಸಿ ಬಳಿಯುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Intro:
ಶಿರಸಿ :
ಬಿಜೆಪಿ ಕಾರ್ಯಕರ್ತರು ಲಾಲ್ ಬಹದ್ದೂರ್ ಶಾಸ್ತ್ರೀ ಯವರಿಗೆ ಮಾತ್ರ ಗೌರವ ಸಲ್ಲಿಸಿದರು ಎಂದು ಅಸಮಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಪ್ರಮುಖರು ಗಾಂಧೀಜಿ ಮತ್ತು ಶಾಸ್ತ್ರೀಜಿ ಇಬ್ಬರಿಗೂ ಗೌರವ ಸಲ್ಲಿಸಿದ ಘಟನೆ ಶಿರಸಿ ನಗರದಲ್ಲಿ ನಡೆಯಿತು.

ಇಲ್ಲಿನ ರಾಘವೇಂದ್ರ ಸರ್ಕಲ್ ನಲ್ಲಿ ಶಿರಸಿ ಬಿಜೆಪಿಯ ಹನುಮಾನ ಶಕ್ತಿ ಕೇಂದ್ರ ಹಾಗೂ ಯುವ ಮೋರ್ಚಾ ವತಿಯಿಂದ ಬುಧವಾರ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾತ್ರ ಮಾಲಾರ್ಪಣೆ ಮಾಡಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡದೇ ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿತು.
ಇದರಿಂದ ಕಾಂಗ್ರೆಸ್ ನವರು ಇಬ್ಬರು ಮಹನೀಯರಿಗೆ ಗೌರವ ಸಲ್ಲಿಸಿದರು. ಅದೇ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಇಬ್ಬರು ಮಹನೀಯರ ಜಯಂತಿ ಆಚರಿಸಿ ಬಿಜೆಪಿಯವರ ನಡೆಗೆ ಅಸಮಧಾನ ವ್ಯಕ್ತಪಡಿಸಿದರು.

Body:ಈ ವೇಳೆ ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಮಾತನಾಡಿ, ಕೆಲವು ಅವಿವೇಕಿಗಳು ದೇಶದ ಇತಿಹಾಸ ತಿರುಚಿ ಮಹಾತ್ಮರ ಹೆಸರಿಗೆ ಮಸಿ ಬಳಿಯುವ ಕುತಂತ್ರ ನಡೆಸುತ್ತಿದ್ದಾರೆ ಎಂದು ಬಿಜೆಪಿಗರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಬೈಟ್ (೧) : ಪ್ರದೀಪ ಶೆಟ್ಟಿ, ನಗರಸಭಾ ಸದಸ್ಯ.

..........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.