ETV Bharat / state

ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಕ್ರಮ.. ಡಿಸಿ ಡಾ. ಕೆ ಹರೀಶಕುಮಾರ್ - ಕಾರವಾರ ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಪ್ತಿಕಾಗೋಷ್ಟಿ

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ಹರೀಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಪತ್ರಿಕಾ ಗೋಷ್ಟಿ
author img

By

Published : Nov 19, 2019, 10:48 PM IST

ಕಾರವಾರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಡಾ. ಕೆ ಹರೀಶಕುಮಾರ್..


ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಯಾವುದೇ ಅಕ್ರಮ, ನಿಯಮ ಉಲ್ಲಂಘನೆಯಂತಹ ಕ್ರಮಗಳನ್ನು ತಡೆಯಲು ಮುನಗನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು, ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಮತಗಟ್ಟೆಯ ಎಲ್ಲ ಅಧಿಕಾರಿಗಳಿಗೆ ಒಂದು ಹಂತದ ತರಬೇತಿ ನೀಡಲಾಗಿದೆ. ಇನ್ನು, ಎರಡು ಹಂತದಲ್ಲಿ ತರಬೇತಿ ನೀಡಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ನಿರ್ಭೀತಿಯ ಮತದಾನಕ್ಕೆ ಕ್ರಮಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ 11 ಅಭ್ಯರ್ಥಿಗಳಿಂದ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ. ಅದರಲ್ಲಿ ಲಕ್ಷ್ಮಣ ಬನಸೋಡೆ ಎರಡು ನಾಮಪತ್ರಗಳ ಪೈಕಿ ಕಾಂಗ್ರೆಸ್‌ನಿಂದ ಸಲ್ಲಿಸಿದ ನಾಮಪತ್ರಕ್ಕೆ ಬಿ-ಫಾರಂ ನೀಡದ ಕಾರಣ ತಿರಸ್ಕೃತವಾಗಿದೆ. ಉಳಿದಂತೆ 19 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದರು.

ಕಾರವಾರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಡಾ. ಕೆ ಹರೀಶಕುಮಾರ್..


ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಯಾವುದೇ ಅಕ್ರಮ, ನಿಯಮ ಉಲ್ಲಂಘನೆಯಂತಹ ಕ್ರಮಗಳನ್ನು ತಡೆಯಲು ಮುನಗನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಇನ್ನು, ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಮತಗಟ್ಟೆಯ ಎಲ್ಲ ಅಧಿಕಾರಿಗಳಿಗೆ ಒಂದು ಹಂತದ ತರಬೇತಿ ನೀಡಲಾಗಿದೆ. ಇನ್ನು, ಎರಡು ಹಂತದಲ್ಲಿ ತರಬೇತಿ ನೀಡಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ನಿರ್ಭೀತಿಯ ಮತದಾನಕ್ಕೆ ಕ್ರಮಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ 11 ಅಭ್ಯರ್ಥಿಗಳಿಂದ ಒಟ್ಟು 20 ನಾಮಪತ್ರಗಳು ಸಲ್ಲಿಕೆಯಾಗಿವೆ. ಅದರಲ್ಲಿ ಲಕ್ಷ್ಮಣ ಬನಸೋಡೆ ಎರಡು ನಾಮಪತ್ರಗಳ ಪೈಕಿ ಕಾಂಗ್ರೆಸ್‌ನಿಂದ ಸಲ್ಲಿಸಿದ ನಾಮಪತ್ರಕ್ಕೆ ಬಿ-ಫಾರಂ ನೀಡದ ಕಾರಣ ತಿರಸ್ಕೃತವಾಗಿದೆ. ಉಳಿದಂತೆ 19 ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದರು.

Intro:Body:ಕಾರವಾರ: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ್ ಹೇಳಿದರು.
ಯಲ್ಲಾಪುರದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಈಗಾಗಲೇ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಎಲ್ಲ ರಾಜಕೀಯ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ. ಯಾವುದೇ ಅಕ್ರಮ, ನಿಯಮ ಉಲ್ಲಂಘನೆಯಂತಹ ಕ್ರಮಗಳನ್ನು ತಡೆಯಲು ಮುನಗನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಚುನಾವಣೆಯನ್ನು ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಮತಗಟ್ಟೆಯ ಎಲ್ಲ ಅಧಿಕಾರಿಗಳಿಗೆ ಒಂದು ಹಂತದ ತರಬೇತಿ ನೀಡಲಾಗಿದ್ದು, ಇನ್ನು ಎರಡು ಹಂತದಲ್ಲಿ ತರಭೇತಿ ನೀಡಿ ಯಾವುದೇ ಗೊಂದಲಕ್ಕೆ ಆಸ್ಪದ ಇಲ್ಲದಂತೆ ನಿರ್ಭೀತಿಯ ಮತದಾನಕ್ಕೆ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ೧೧ ಅಭ್ಯರ್ಥಿಗಳಿಂದ ಒಟ್ಟು ೨೦ ನಾಮಪತ್ರಗಳು ಸಲ್ಲಿಕೆಯಾಗಿದೆ. ಅದರಲ್ಲಿ ಲಕ್ಷ್ಮಣ ಬನಸೋಡೆ ಎರಡು ನಾಮಪತ್ರಗಳ ಪೈಕಿ ಕಾಂಗ್ರೆಸ್‌ನಿಂದ ಸಲ್ಲಿಸಿದ ನಾಮಪತ್ರಕ್ಕೆ ಬಿ ಫಾರಂ ನೀಡದ ಕಾರಣ ತಿರಸ್ಕೃತವಾಗಿದ್ದು, ಉಳಿದಂತೆ ೧೯ ನಾಮಪತ್ರಗಳು ಕ್ರಮಬದ್ಧವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಮಾತನಾಡಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಹೆಚ್ಚಿನ ಸಿಬ್ಬಂದಿಗಳನ್ನು ನೇಮಿಸಿಕೊಂಡು ಯಾವುದೇ ರೀತಿಯ ಅಕ್ರಮ ಉಂಟಾಗದಂತೆ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಜಿ.ಪಂ ಸಿಇಒ ರೋಶನ್ ಮಾತನಾಡಿ, ೨೨ ಸೆಕ್ಟರ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಕ್ಷೇತ್ರದಲ್ಲಿ ೨೩೧ ಮತಗಟ್ಟೆಗಳಿದ್ದು, ಎಲ್ಲಾ ಮತಗಟ್ಟೆಗಳಿಗೂ ಅಗತ್ಯ ಮೂಲಭೂತ ಸೌಲಭ್ಯ, ಸಿಬ್ಬಂದಿಗಳ ನಿಯೋಜನೆ ಆಗಿದೆ ಎಂದರು. ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ತಹಶೀಲ್ದಾರ ಎಚ್.ವಿಶ್ವನಾಥ ಇದ್ದರು. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.