ETV Bharat / state

ಕಾರ್ಯಕ್ರಮದಲ್ಲಿ ಕುಳಿತಿದ್ದಾಗಲೇ ಪ್ರಜ್ಞೆ ತಪ್ಪಿದ ಉತ್ತರ ಕನ್ನಡ ಜಿಲ್ಲಾಧಿಕಾರಿ! ವಿಡಿಯೋ - karawara uttarakannada latest news

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

District Collector who fell unconscious while sitting!
ಕುಳಿತಿದ್ದಾಗಲೇ ಪ್ರಜ್ಞೆ ತಪ್ಪಿದ ಕಾರವಾರ ಜಿಲ್ಲಾಧಿಕಾರಿ!
author img

By

Published : Jan 9, 2020, 1:31 PM IST

ಕಾರವಾರ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ದಿಢೀರ್​ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.

ಕುಳಿತಿದ್ದಾಗಲೇ ಪ್ರಜ್ಞೆ ತಪ್ಪಿದ ಉತ್ತರ ಕನ್ನಡ ಜಿಲ್ಲಾಧಿಕಾರಿ

ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ವಾರ್ತಾ ಸ್ಪಂದನ ಎಂಬ ಆರೋಗ್ಯ ಇಲಾಖೆಯೊಂದಿಗಿನ ನೇರ ಫೋನ್ ಇನ್ ಕಾರ್ಯಕ್ರಮದ ಉದ್ಘಾಟನೆಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕುಳಿತಿದ್ದಾಗಲೇ ಅವರು ಪ್ರಜ್ಞೆ ತಪ್ಪಿ ಕುರ್ಚಿ ಮೇಲೆ ಒರಗಿದ್ದಾರೆ.

ತಕ್ಷಣವೇ ಸ್ಥಳದಲ್ಲಿದಲ್ಲೇ ಇದ್ದ ವೈದ್ಯರು ಚಿಕಿತ್ಸೆ ನೀಡಿದ ಹಿನ್ನೆಲೆ ಸುಧಾರಿಸಿಕೊಂಡ ಜಿಲ್ಲಾಧಿಕಾರಿ, ಕಾರ್ಯಕ್ರಮ ಉದ್ಘಾಟಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನಲಾಗ್ತಿದೆ.

ಕಾರವಾರ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ದಿಢೀರ್​ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.

ಕುಳಿತಿದ್ದಾಗಲೇ ಪ್ರಜ್ಞೆ ತಪ್ಪಿದ ಉತ್ತರ ಕನ್ನಡ ಜಿಲ್ಲಾಧಿಕಾರಿ

ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ವಾರ್ತಾ ಸ್ಪಂದನ ಎಂಬ ಆರೋಗ್ಯ ಇಲಾಖೆಯೊಂದಿಗಿನ ನೇರ ಫೋನ್ ಇನ್ ಕಾರ್ಯಕ್ರಮದ ಉದ್ಘಾಟನೆಗೆ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕುಳಿತಿದ್ದಾಗಲೇ ಅವರು ಪ್ರಜ್ಞೆ ತಪ್ಪಿ ಕುರ್ಚಿ ಮೇಲೆ ಒರಗಿದ್ದಾರೆ.

ತಕ್ಷಣವೇ ಸ್ಥಳದಲ್ಲಿದಲ್ಲೇ ಇದ್ದ ವೈದ್ಯರು ಚಿಕಿತ್ಸೆ ನೀಡಿದ ಹಿನ್ನೆಲೆ ಸುಧಾರಿಸಿಕೊಂಡ ಜಿಲ್ಲಾಧಿಕಾರಿ, ಕಾರ್ಯಕ್ರಮ ಉದ್ಘಾಟಿಸಿದ್ದರು. ಬಳಿಕ ಜಿಲ್ಲಾಧಿಕಾರಿ ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಹಿನ್ನೆಲೆ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನಲಾಗ್ತಿದೆ.

Intro:Body:

ಕಾರವಾರ: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದ ಘಟನೆ ಕಾರವಾರದ ವಾರ್ತಾ ಇಲಾಖೆಯಲ್ಲಿ ಇಂದು ನಡೆದಿದೆ.
ವಾರ್ತಾ ಇಲಾಖೆಯಿಂದ ಆಯೋಜಿಸಿದ್ದ ವಾರ್ತಾ ಸ್ಪಂಧನ ಎಂಬ ಆರೋಗ್ಯ ಇಲಾಖೆಯೊಂದಿಗಿನ ನೇರ ಪೋನ್ ಇನ್ ಕಾರ್ಯಕ್ರಮದ ಉದ್ಘಾಟನೆಗೆ ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕುಳಿತಾಗಲೇ ಪ್ರಜ್ಞೆ ತಪ್ಪಿ ಕುರ್ಚಿ ಮೇಲೆ ಒರಗಿದರು. ತಕ್ಷಣ ಸ್ಥಳದಲ್ಲಿದ್ದ ವೈದ್ಯರಿಂದ ಚಿಕಿತ್ಸೆ ನೀಡಿದ ಕೆಲ ಸಮಯದ ನಂತರ ಸುಧಾರಿಸಿಕೊಂಡ ಜಿಲ್ಲಾಧಿಕಾರಿ ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಜಿಲ್ಲಾಧಿಕಾರಿ ನಗರದ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ ಎನ್ನಲಾಗಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.