ETV Bharat / state

ಕುಡಿದ ನಶೆಯಲ್ಲಿ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ..!

ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣಿ ಸೇತುವೆ ಬಳಿ ನಡೆದಿದೆ.

author img

By

Published : Jan 10, 2020, 9:05 PM IST

drunken man Hanging on a coconut tree in karwar
ಕುಡಿದ ನಶೆಯಲ್ಲಿ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ..!

ಕಾರವಾರ: ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣಿ ಸೇತುವೆ ಬಳಿ ನಡೆದಿದೆ.

ಬಡಗಣಿಯ ನಿವಾಸಿ ನಾರಾಯಣ ಮುಕ್ರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಕುಡಿತದ ಚಟಕ್ಕೆ ಬಲಿಯಾಗಿದ್ದ ಈತ, ಬಡಗಣಿ ಬ್ರಿಡ್ಜ್ ಸಮೀಪದ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ನಾರಾಯಣ ಮುಕ್ರಿ ಪತ್ನಿ ಮಾಲಿನಿ ದೂರು ನೀಡಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಹಳದಿಪುರದ ಬಡಗಣಿ ಸೇತುವೆ ಬಳಿ ನಡೆದಿದೆ.

ಬಡಗಣಿಯ ನಿವಾಸಿ ನಾರಾಯಣ ಮುಕ್ರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಕುಡಿತದ ಚಟಕ್ಕೆ ಬಲಿಯಾಗಿದ್ದ ಈತ, ಬಡಗಣಿ ಬ್ರಿಡ್ಜ್ ಸಮೀಪದ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ನಾರಾಯಣ ಮುಕ್ರಿ ಪತ್ನಿ ಮಾಲಿನಿ ದೂರು ನೀಡಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕುಡಿದ ನಶೆಯಲ್ಲಿ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ

ಕಾರವಾರ: ಕುಡಿದ ನಶೆಯಲ್ಲಿ ವ್ಯಕ್ತಿಯೋರ್ವ ತೆಂಗಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊನ್ನಾವರ ತಾಲ್ಲೂಕಿನ ಹಳದಿಪುರದ ಬಡಗಣಿ ಸೇತುವೆ ಬಳಿ ನಡೆದಿದೆ.
ಬಡಗಣಿಯ ನಿವಾಸಿ ನಾರಾಯಣ ಮುಕ್ರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವಿಪರೀತ ಕುಡಿತದ ಚಟಕ್ಕೆ ಬಲಿಯಾಗಿದ್ದ ಈತ ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಬಡಗಣಿ ಬ್ರಿಡ್ಜ್ ಸಮೀಪದ ತೆಂಗಿನ ಮರದ ಅರ್ಧ ಭಾಗದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಈತನ ಪತ್ನಿ ಮಾಲಿನಿ ನಾರಾಯಣ ಮುಕ್ರಿ ದೂರು ನೀಡಿದ್ದು, ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.