ETV Bharat / state

ಮೀನುಗಾರರೊಂದಿಗಿನ ಸಚಿವರ ಸಭೆ ರದ್ದು: ಶಾಸಕಿ ರೂಪಾಲಿ ನಾಯ್ಕ

author img

By

Published : Jan 25, 2020, 7:48 AM IST

ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆ ಬೆಂಗಳೂರಿನ ವಿಕಾಸಸೌಧದಲ್ಲಿ ಜನವರಿ 31ರಂದು ಮೀನುಗಾರರ ಜೊತೆ ನಡೆಸಲು ಉದ್ದೇಶಿಸಿದ್ದ ಸಭೆ ರದ್ದು ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿರುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆ ನೀಡಿದ್ದಾರೆ.

Fishermen meeting with Ministers is canceled: MLA Rupali Nayka
ಮೀನುಗಾರರೊಂದಿಗಿನ ಸಚಿವರ ಸಭೆ ರದ್ದು: ಶಾಸಕಿ ರೂಪಾಲಿ ನಾಯ್ಕ

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆ ಬೆಂಗಳೂರಿನ ವಿಕಾಸಸೌಧದಲ್ಲಿ ಜನವರಿ 31ರಂದು ಮೀನುಗಾರರ ಜೊತೆ ನಡೆಸಲು ಉದ್ದೇಶಿಸಿದ್ದ ಸಭೆ ರದ್ದು ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿರುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆ ನೀಡಿದ್ದಾರೆ.

ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಸ್ವಾಗತಾರ್ಹ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ, ಮಾಜಿ ಶಾಸಕ ಸತೀಶ್ ಸೈಲ್ ತಾವೇ ತಡೆಯಾಜ್ಞೆ ತಂದಿದ್ದಾಗಿ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಕಾಮಗಾರಿ ಶಿಲಾನ್ಯಾಸ ಮಾಡುವಾಗ ಅಧ್ಯಕ್ಷತೆ ವಹಿಸಿದ್ದು ಯಾಕಾಗಿ? ಆಗಲೇ ಕಾಮಗಾರಿ ನಿಲ್ಲಿಸಬಹುದಿತ್ತು. ಅಧಿಕಾರದಲ್ಲಿ ಇರುವಾಗ ಕಾಣದ ದೋಷಗಳು ಈಗ ಹೇಗೆ ಕಂಡವು? ಮೀನುಗಾರರ ಬದುಕಿನ ಜೊತೆ ಚೆಲ್ಲಾಟ ಆಡುವ ಇಂತಹ ಪ್ರವೃತ್ತಿಗೆ ಮೀನುಗಾರರು ಮಣೆ ಹಾಕಬಾರದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆ ಬೆಂಗಳೂರಿನ ವಿಕಾಸಸೌಧದಲ್ಲಿ ಜನವರಿ 31ರಂದು ಮೀನುಗಾರರ ಜೊತೆ ನಡೆಸಲು ಉದ್ದೇಶಿಸಿದ್ದ ಸಭೆ ರದ್ದು ಮಾಡಲಾಗಿದೆ ಎಂದು ಮೀನುಗಾರಿಕೆ, ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿರುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆ ನೀಡಿದ್ದಾರೆ.

ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಸ್ವಾಗತಾರ್ಹ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ, ಮಾಜಿ ಶಾಸಕ ಸತೀಶ್ ಸೈಲ್ ತಾವೇ ತಡೆಯಾಜ್ಞೆ ತಂದಿದ್ದಾಗಿ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಕಾಮಗಾರಿ ಶಿಲಾನ್ಯಾಸ ಮಾಡುವಾಗ ಅಧ್ಯಕ್ಷತೆ ವಹಿಸಿದ್ದು ಯಾಕಾಗಿ? ಆಗಲೇ ಕಾಮಗಾರಿ ನಿಲ್ಲಿಸಬಹುದಿತ್ತು. ಅಧಿಕಾರದಲ್ಲಿ ಇರುವಾಗ ಕಾಣದ ದೋಷಗಳು ಈಗ ಹೇಗೆ ಕಂಡವು? ಮೀನುಗಾರರ ಬದುಕಿನ ಜೊತೆ ಚೆಲ್ಲಾಟ ಆಡುವ ಇಂತಹ ಪ್ರವೃತ್ತಿಗೆ ಮೀನುಗಾರರು ಮಣೆ ಹಾಕಬಾರದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

Intro:Body:ಮೀನುಗಾರರೊಂದಿಗಿನ ಸಚಿವರ ಸಭೆ ರದ್ದು... ಶಾಸಕಿ ರೂಪಾಲಿ ನಾಯ್ಕ

ಕಾರವಾರ: ವಾಣಿಜ್ಯ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಜನವರಿ 31ರಂದು ಮೀನುಗಾರರ ಜತೆ ನಡೆಸಲು ಉದ್ದೇಶಿಸಿದ್ದ ಸಭೆ ರದ್ದು ಪಡಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿರುವ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಪ್ರಕಟಣೆ ನೀಡಿದ್ದಾರೆ.
ಸಾಗರಮಾಲಾ ಯೋಜನೆಯಡಿ ಬಂದರು ವಿಸ್ತರಣೆ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಸ್ವಾಗತಾರ್ಹ. ನ್ಯಾಯಾಲಯದ ಆದೇಶವನ್ನು ಗೌರವಿಸುತ್ತೇವೆ. ಆದರೆ ಮಾಜಿ ಶಾಸಕ ಸತೀಶ್ ಸೈಲ್ ತಾವೇ ತಡೆಯಾಜ್ಞೆ ತಂದಿದ್ದಾಗಿ ಬೆನ್ನುತಟ್ಟಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಕಾಮಗಾರಿ ಶಿಲಾನ್ಯಾಸ ಮಾಡುವಾಗ ಅಧ್ಯಕ್ಷತೆ ವಹಿಸಿದ್ದು ಯಾಕಾಗಿ, ಆಗಲೇ ಕಾಮಗಾರಿಯನ್ನು ನಿಲ್ಲಿಸಬಹುದಿತ್ತು. ಅಧಿಕಾರದಲ್ಲಿ ಇರುವಾಗ ಕಾಣದ ದೋಷಗಳು ಈಗ ಹೇಗೆ ಕಂಡಿತು. ಮೀನುಗಾರರ ಬದುಕಿನ ಜತೆ ಚೆಲ್ಲಾಟ ಆಡುವ ಇಂತಹ ಪ್ರವೃತ್ತಿಗೆ ಮೀನುಗಾರರು ಮಣೆಹಾಕಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.