ETV Bharat / state

ಗೋಕರ್ಣದಲ್ಲಿ ಸಮುದ್ರದಲೆಗೆ ಕೊಚ್ಚಿ ಹೋಗಿದ್ದ ತಾಯಿ ಮಗ: ಮೀನುಗಾರರಿಂದ ರಕ್ಷಣೆ - kannada news

ಸಮುದ್ರ ತೀರದಲ್ಲಿ ಆಟವಾಡುವಾಗ ಅಲೆಗೆ ಕೊಚ್ಚಿ ಹೋದ ಅಮ್ಮ ಮಗನನ್ನು ಸ್ಥಳೀಯ ಮೀನುಗಾರರು ರಕ್ಷಿಸಿ ಆಸ್ಪತ್ರೆಗೆ ಸೇರಿಸಿರುವ ಘಟನೆ ಗೋಕರ್ಣದ ತಡದಿಯಲ್ಲಿ ನಡೆದಿದೆ.

fishermen rescued those who were drowning in the sea
ಸಮುದ್ರದಲ್ಲಿ ಮುಳುಗಿತ್ತಿದ್ದ ಅಮ್ಮ ಮಗನನ್ನು ರಕ್ಷಿಸಿದ ಮೀನುಗಾರರು...
author img

By

Published : Dec 4, 2022, 5:33 PM IST

ಕಾರವಾರ: ತದಡಿಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಭಟ್ಕಳ ಮೂಲದ ಅಮ್ಮ ಮಗ ಸಮುದ್ರತೀರದಲ್ಲಿ ಆಟ ಆಡುತ್ತಿರುವಾಗ ಅಲೆಗೆ ಕೊಚ್ಚಿ ಹೋಗಿದ್ದರು.

ಅಲ್ಲಿಯೇ ಇದ್ದ ಮೀನುಗಾರರು ಬೋಟ್ ಮೂಲಕ ತೆರಳಿ ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ್ದಾರೆ. ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಅವರನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಡಾ. ಜಗದೀಶ ನಾಯ್ಕ ಸೂಚಿಸಿದರು.

ಕಾರವಾರ: ತದಡಿಯಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಭಟ್ಕಳ ಮೂಲದ ಅಮ್ಮ ಮಗ ಸಮುದ್ರತೀರದಲ್ಲಿ ಆಟ ಆಡುತ್ತಿರುವಾಗ ಅಲೆಗೆ ಕೊಚ್ಚಿ ಹೋಗಿದ್ದರು.

ಅಲ್ಲಿಯೇ ಇದ್ದ ಮೀನುಗಾರರು ಬೋಟ್ ಮೂಲಕ ತೆರಳಿ ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ್ದಾರೆ. ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡಿದ್ದ ಅವರನ್ನು ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಡಾ. ಜಗದೀಶ ನಾಯ್ಕ ಸೂಚಿಸಿದರು.

ಇದನ್ನೂ ಓದಿ: ಮನೆಯಂಗಳದಲ್ಲಿ ಕಟ್ಟಿದ್ದ ನಾಯಿ ಮೇಲೆ ಚಿರತೆ ದಾಳಿ: ತಪ್ಪಿದ ಬೇಟೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.