ETV Bharat / state

ಗ್ಯಾಸ್‌ ಟ್ಯಾಂಕರ್‌ನಲ್ಲಿ ಚಾಲಕನ ಮೃತದೇಹ ಪತ್ತೆ, ಆತ್ಮಹತ್ಯೆ ಶಂಕೆ - Bhatkala suicide news

ಭಟ್ಕಳ ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್ ಮುಂದಿನ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ನಿಲ್ಲಿಸಿದ್ದು ಟ್ಯಾಂಕರಿನೊಳಗೆ​ ಚಾಲಕನ ಮೃತದೇಹ ಪತ್ತೆಯಾಗಿದೆ.

ನಿಂತ ವಾಹನದೊಳಗೆ ಗ್ಯಾಸ್ ಟ್ಯಾಂಕರ್ ಚಾಲಕ ಆತ್ಮಹತ್ಯೆ
author img

By

Published : Sep 27, 2019, 11:04 AM IST

ಭಟ್ಕಳ: ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್ ಮುಂದಿನ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರಿನೊಳಗೆ ಚಾಲಕನ ಮೃತದೇಹ ಪತ್ತೆಯಾಗಿದೆ.

ನಿಂತ ವಾಹನದೊಳಗೆ ಗ್ಯಾಸ್ ಟ್ಯಾಂಕರ್ ಚಾಲಕ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ವಾಸು ಕರಿಯಪ್ಪ ನಾಯ್ಕ (30) ಎಂದು ಗುರುತಿಸಲಾಗಿದೆ. ಈತ ಭಟ್ಕಳ ತಾಲೂಕಿನ ತೆಂಗಿನಗುಂಡಿ ನಿವಾಸಿ ಎಂದು ತಿಳಿದುಬಂದಿದೆ.

ನಿನ್ನೆ ಮನೆಗೆ ಬಂದವನು ಮತ್ತೆ ಕೆಲಸಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದಾನೆ. ಬೆಳಿಗ್ಗೆಯಿಂದ ಸಂಜೆಯ ತನಕ ಗ್ಯಾಸ್ ಟ್ಯಾಂಕರ್ ರಸ್ತೆ ಪಕ್ಕದಲ್ಲೇ ನಿಂತಿತ್ತು. ಚಾಲಕನ ಎದುರಿನ ಗ್ಲಾಸಿಗೆ ಬಟ್ಟೆ ಹಾಕಿರುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಗ್ಯಾಸ್ ಟ್ಯಾಂಕರ್ ಹತ್ತಿರ ಬಂದಿದ್ದು ನೋಡಿದ್ದಾರೆ. ಈ ವೇಳೆ ಚಾಲಕ ಮೃತದೇಹ ಗಮನಿಸಿದ್ದು, ಕೂಡಲೇ ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಗ್ರಾಮೀಣ ಠಾಣಾ ಪೊಲೀಸರಿಗೆ ಮೃತ ವ್ಯಕ್ತಿಯ ಪಕ್ಕದಲ್ಲಿ ವಿಷದ ಬಾಟಲಿ ದೊರೆತಿದ್ದು ಪರಿಶೀಲನೆಗೆ ಕಳುಹಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಭಟ್ಕಳ: ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್ ಮುಂದಿನ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್‌ ಟ್ಯಾಂಕರಿನೊಳಗೆ ಚಾಲಕನ ಮೃತದೇಹ ಪತ್ತೆಯಾಗಿದೆ.

ನಿಂತ ವಾಹನದೊಳಗೆ ಗ್ಯಾಸ್ ಟ್ಯಾಂಕರ್ ಚಾಲಕ ಆತ್ಮಹತ್ಯೆ

ಮೃತ ವ್ಯಕ್ತಿಯನ್ನು ವಾಸು ಕರಿಯಪ್ಪ ನಾಯ್ಕ (30) ಎಂದು ಗುರುತಿಸಲಾಗಿದೆ. ಈತ ಭಟ್ಕಳ ತಾಲೂಕಿನ ತೆಂಗಿನಗುಂಡಿ ನಿವಾಸಿ ಎಂದು ತಿಳಿದುಬಂದಿದೆ.

ನಿನ್ನೆ ಮನೆಗೆ ಬಂದವನು ಮತ್ತೆ ಕೆಲಸಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದಾನೆ. ಬೆಳಿಗ್ಗೆಯಿಂದ ಸಂಜೆಯ ತನಕ ಗ್ಯಾಸ್ ಟ್ಯಾಂಕರ್ ರಸ್ತೆ ಪಕ್ಕದಲ್ಲೇ ನಿಂತಿತ್ತು. ಚಾಲಕನ ಎದುರಿನ ಗ್ಲಾಸಿಗೆ ಬಟ್ಟೆ ಹಾಕಿರುವುದನ್ನು ಗಮನಿಸಿದ ವ್ಯಕ್ತಿಯೊಬ್ಬರು ಗ್ಯಾಸ್ ಟ್ಯಾಂಕರ್ ಹತ್ತಿರ ಬಂದಿದ್ದು ನೋಡಿದ್ದಾರೆ. ಈ ವೇಳೆ ಚಾಲಕ ಮೃತದೇಹ ಗಮನಿಸಿದ್ದು, ಕೂಡಲೇ ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಗ್ರಾಮೀಣ ಠಾಣಾ ಪೊಲೀಸರಿಗೆ ಮೃತ ವ್ಯಕ್ತಿಯ ಪಕ್ಕದಲ್ಲಿ ವಿಷದ ಬಾಟಲಿ ದೊರೆತಿದ್ದು ಪರಿಶೀಲನೆಗೆ ಕಳುಹಿಸಿದ್ದಾರೆ. ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Intro:ಭಟ್ಕಳ: ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್ ಮುಂಬಾಗದ ರಸ್ತೆಯಲ್ಲಿ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ನಲ್ಲಿ ಚಾಲಕನೊರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆBody:ಭಟ್ಕಳ: ತಾಲೂಕಿನ ವೆಂಕಟಾಪುರ ಪೆಟ್ರೋಲ್ ಪಂಪ್ ಮುಂಬಾಗದ ರಸ್ತೆಯಲ್ಲಿ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ನಲ್ಲಿ ಚಾಲಕನೊರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ಸಂಜೆ ನಡೆದಿದೆ.

ಮೃತ ವ್ಯಕ್ತಿ ವಾಸು ಕರಿಯಪ್ಪ ನಾಯ್ಕ(30) ತಾಲೂಕಿನ ತೆಂಗಿನಗುಂಡಿ ನಿವಾಸಿಯಾಗಿದ್ದು. ಈತ ನಿನ್ನೆ ಮನೆಗೆ ಬಂದವನು ಮತ್ತೆ ಕೆಲಸಕ್ಕೆ ಹೋಗಿ ಬರುವುದಾಗಿ ಮನೆಯವರಿಗೆ ಹೇಳಿ ಹೋಗಿದ್ದ. ಬೆಳಿಗ್ಗೆಯಿಂದ ಸಂಜೆಯ ತನಕ ಗ್ಯಾಸ್ ಟ್ಯಾಂಕರ್ ರಸ್ತೆಯಲ್ಲೆ ಇದ್ದು ಚಾಲಕನ ಶೀಟ್ ಗ್ಲಾಸಿಗೆ ಬಟ್ಟೆ ಹಾಕಿರುದನ್ನು ಇರುವುದನ್ನು ಗಮನಿಸಿದ ಸಾರ್ವಜನಿಕನೊರ್ವ ಗ್ಯಾಸ್ ಟ್ಯಾಂಕರ್ ಹತ್ತಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದಿದ್ದು. ಕೂಡಲೇ ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲಿಸಿದಾಗ ಮೃತ ವ್ಯಕ್ತಿಯ ಪಕ್ಕದಲ್ಲಿ ವಿಷದ ಬಾಟಲ್ ಪತ್ತೆಯಾಗಿದ್ದು ಬಾಟಲ್ ಅನ್ನು ವಶಕ್ಕೆ ಪಡೆದ ಪೊಲೀಸರು ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದು ಸರ್ಕಾರಿ ಆಸ್ಪತ್ರೆಗೆ ಮೃತನ ಸ್ನೇಹಿತರು ಹಾಗೂ ಸಂಬಂಧಿಕರು ಬಂದು ನೋಡಿದ್ದು. ಇತನ ಆತ್ಮಹತ್ಯೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾಗಿದೆ.ಮೃತ ವ್ಯಕ್ತಿ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಳಿದ್ದಾನೆ

ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:ಉದಯ ನಾಯ್ಕ ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.