ETV Bharat / state

ಸರಗಳ್ಳರಿದ್ದಾರೆ ಹುಷಾರು! ಹೆಲ್ಮೆಟ್‌ ಧರಿಸಿ ಬೈಕ್​ನಲ್ಲಿ ಬಂದು ಸರ ಎಗರಿಸಿ ಎಸ್ಕೇಪ್ - Another theft in the state

ಕುಮುಟಾದಲ್ಲಿ ಸರಗಳ್ಳತನ ಪ್ರಕರಣ ನಡೆದಿದ್ದು, ಬೈಕ್​ನಲ್ಲಿ ಬಂದ ವ್ಯಕ್ತಿ ಮಹಿಳೆಯ ಸರ ಎಗರಿಸಿ ಎಸ್ಕೇಪ್ ಆಗಿದ್ದಾನೆ.

ಬೈಕ್​ನಲ್ಲಿ ಬಂದು ಸರಗಳ್ಳತನ
author img

By

Published : Sep 22, 2019, 12:20 PM IST

ಕುಮುಟಾ: ಬೈಕ್​ನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತನೊಬ್ಬ ಎಲ್ಐಸಿ ಕಟ್ಟಡದ ಬಳಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಹಾಸ್ಟೆಲ್ ಮುಖ್ಯ ರಸ್ತೆ ಪಕ್ಕದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಿದ್ದಾರೆ.

ಕುಮುಟಾ: ಬೈಕ್​ನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತನೊಬ್ಬ ಎಲ್ಐಸಿ ಕಟ್ಟಡದ ಬಳಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಹಾಸ್ಟೆಲ್ ಮುಖ್ಯ ರಸ್ತೆ ಪಕ್ಕದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸೂಚಿಸಿದ್ದಾರೆ.

Intro:ಕುಮಟಾ: ಬೈಕನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಪಟ್ಟಣದ ಎಲ್ಐಸಿ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಹರಿದುಕೊಂಡು ಪರಾರಿಯಾಗಿದ್ದಾನೆ.
Body:ಕುಮಟಾ: ಬೈಕನಲ್ಲಿ ಹೆಲ್ಮೆಟ್ ಧರಿಸಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಪಟ್ಟಣದ ಎಲ್ಐಸಿ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಹರಿದುಕೊಂಡು ಪರಾರಿಯಾಗಿದ್ದಾನೆ.

ಪಟ್ಟಣದ ಲೇಡೀಸ್ ಹಾಸ್ಟೆಲ್ ರಸ್ತೆ ಸಮೀಪದ ನಿವಾಸಿ ರೇಷ್ಮಾ ಕಾಮತ ಮಾಂಗಲ್ಯ ಕಳೆದುಕೊಂಡ ಗೃಹಿಣಿ. ಇವರು ಎಲ್ಐಸಿ ಕಚೇರಿ ಎದುರಿನ ಮಹಾಲಕ್ಷ್ಮಿ ಕಾಂಪ್ಲೆಕ್ಸ್ ಪಕ್ಕದ ರಸ್ತೆಯಲ್ಲಿರುವ ಸಂಬಂಧಿಕರ ಮನೆಗೆ ದೇವರ ಪ್ರಸಾದ ಕೊಡಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದ ಆರೋಪಿಯು ರೇಷ್ಮಾ ಕಾಮತ ಅವರ ಕೊರಳಲ್ಲಿದ್ದ ಮಾಂಗಲ್ಯ ಸರವನ್ನು ಅಪಹರಿಸಿ ಪರಾರಿಯಾಗಿದ್ದಾನೆ. ಸುಮಾರು ನಲವತ್ತು 74 ಸಾವಿರ ಮೌಲ್ಯದ ಚಿನ್ನದ ಮಾಂಗಲ್ಯ ಸಾರವಾಗಿದ್ದು. ಗಾಬರಿಗೊಂಡ ರೇಷ್ಮಾ ಅವರು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನಡೆಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರು ಲೇಡಿಸ್ ಹಾಸ್ಟೆಲ್ ಮುಖ್ಯ ರಸ್ತೆ ಪಕ್ಕದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಪಿಎಸ್ಐ ಸಂಪತ ಕುಮಾರ ಅವರಿಗೆ ಸೂಚಿಸಿದ್ದಾರೆ. ಅಲ್ಲದೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ .Conclusion:ಉದಯ ನಾಯ್ಕ.ಭಟ್ಕಳ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.