ETV Bharat / state

ಅಕ್ರಮವಾಗಿ ಸಾಗುವಾನಿ ಕಟ್ಟಿಗೆ ಸಾಗಾಟ : ನಾಲ್ವರು ಆರೋಪಿಗಳು ಬಂಧನ - Ankola Forest Department Officers

ಅಕ್ರಮವಾಗಿ ಸಾಗುವಾನಿ ಕಟ್ಟಿಗೆ ಸಾಗಿಸುತ್ತಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ.

fsdff
ಅಕ್ರಮವಾಗಿ ಸಾಗುವಾನಿ ಕಟ್ಟಿಗೆ ಸಾಗಾಟ, ನಾಲ್ವರು ಆರೋಪಿಗಳು ಬಂಧನ
author img

By

Published : Jan 4, 2020, 5:38 PM IST

ಶಿರಸಿ: ಟಾಟಾ ಏಸ್ ವಾಹನದಲ್ಲಿ ಅನಧಿಕೃತವಾಗಿ ಸಾಗುವಾನಿ, ಸೀಸಮ್ ಕಟ್ಟಿಗೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಬಂಧಿಸಿದ್ದಾರೆ.

ಅಂಕೋಲಾ ತಾಲೂಕಿನ ಹಿಲ್ಲೂರಿನ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಪ್ರಭಾಕರ ವೆಂಕಟ್ರಮಣ ಆಗೇರ, ವಿಷ್ಣು ನಾಗಪ್ಪ ಹರಿಕಂತ್ರ, ಅಜ್ಜಿಕಟ್ಟಾದ ಇರ್ಫಾನ್ ಮಹಮದ್ ಶೇಖ್​ ಬಂಧಿತ ಆರೋಪಿಗಳಾಗಿದ್ದಾರೆ.‌ ಇವರು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಕಟ್ಟಿಗೆ ಸಾಗಿಸುತ್ತಿರುವಾಗ ಈ ದಾಳಿ ನಡೆದಿದೆ.

ಸದ್ಯ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಶಿರಸಿ: ಟಾಟಾ ಏಸ್ ವಾಹನದಲ್ಲಿ ಅನಧಿಕೃತವಾಗಿ ಸಾಗುವಾನಿ, ಸೀಸಮ್ ಕಟ್ಟಿಗೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಬಂಧಿಸಿದ್ದಾರೆ.

ಅಂಕೋಲಾ ತಾಲೂಕಿನ ಹಿಲ್ಲೂರಿನ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಪ್ರಭಾಕರ ವೆಂಕಟ್ರಮಣ ಆಗೇರ, ವಿಷ್ಣು ನಾಗಪ್ಪ ಹರಿಕಂತ್ರ, ಅಜ್ಜಿಕಟ್ಟಾದ ಇರ್ಫಾನ್ ಮಹಮದ್ ಶೇಖ್​ ಬಂಧಿತ ಆರೋಪಿಗಳಾಗಿದ್ದಾರೆ.‌ ಇವರು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಕಟ್ಟಿಗೆ ಸಾಗಿಸುತ್ತಿರುವಾಗ ಈ ದಾಳಿ ನಡೆದಿದೆ.

ಸದ್ಯ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Intro:ಶಿರಸಿ / ಅಂಕೋಲಾ :
ಟಾಟಾ ಏಸ್ ವಾಹನದಲ್ಲಿ ಅನಧಿಕೃತವಾಗಿ ಸಾಗವಾನಿ, ಸೀಸಮ್ ಕಟ್ಟಿಗೆಯನ್ನು ತುಂಬಿಕೊಂಡು ಸಾಗುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆಯವರು ಬಂಧಿಸಿ ಪ್ರಕರಣ ದಾಖಲಿಸಿದ ಘಟನೆ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದಿದೆ.

ಅಂಕೋಲಾ ತಾಲೂಕಿನ ಹಿಲ್ಲೂರಿನ ಮಹಾಬಲೇಶ್ವರ ಬೀರಪ್ಪ ಹರಿಕಂತ್ರ, ಪ್ರಭಾಕರ ವೆಂಕಟ್ರಮಣ ಆಗೇರ, ವಿಷ್ಣು ನಾಗಪ್ಪ ಹರಿಕಂತ್ರ, ಅಜ್ಜಿಕಟ್ಟಾದ ಇರ್ಫಾನ್ ಮಹಮದ್ ಶೇಖ ಇವರೇ ಬಂಧಿತ ಆರೋಪಿಗಳಾಗಿದ್ದಾರೆ.‌ ಇವರು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಕಟ್ಟಿಗೆ ಸಾಗಿಸುತ್ತಿರುವಾಗ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ, ಕಟ್ಟಿಗೆಯನ್ನು ವಶಪಡಿಸಿಕೊಂಡಿದ್ದಾರೆ.

Body:ವಲಯ ಅರಣ್ಯಾಧಿಕಾರಿ ವಿ.ಪಿ. ನಾಯ್ಕ, ಉಪವಲಯ ಅರಣ್ಯಾಧಿಕಾರಿಗಳಾದ ಆರ್.ಎಚ್. ನಾಯ್ಕ, ಎಸ್.ಆರ್. ನಾಯ್ಕ, ಸಂಜೀವ ನಾಯ್ಕ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
...........
ಸಂದೇಶ ಭಟ್ ಶಿರಸಿ. Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.