ETV Bharat / state

ಬೂತ್​​ನಲ್ಲಿ ಕಾರ್ಯ ನಿರ್ವಹಿಸಲು ಹಣಕ್ಕೆ ಬೇಡಿಕೆಯಿಟ್ಟ ಜೆಡಿಎಸ್​ ಕಾರ್ಯಕರ್ತರು- ವಿಡಿಯೋ ವೈರಲ್​ - ಶಿರಸಿ ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪ   ಸುದ್ದಿ

ಮತದಾನದ ಸಂದರ್ಭದಲ್ಲಿ ಬೂತ್ ನಲ್ಲಿ ಕಾರ್ಯನಿರ್ವಹಿಸಲು ತಮ್ಮ ಪಕ್ಷದವರೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಯಲ್ಲಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪಿಸಿದ್ದಾರೆ.

JDS candidate Chaitra Gowda
ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ
author img

By

Published : Dec 4, 2019, 4:00 PM IST

ಶಿರಸಿ: ಮತದಾನದ ಸಂದರ್ಭದಲ್ಲಿ ಬೂತ್ ನಲ್ಲಿ ಕಾರ್ಯನಿರ್ವಹಿಸಲು ತಮ್ಮ ಪಕ್ಷದವರೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಯಲ್ಲಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪಿಸಿದ್ದಾರೆ.

ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪ

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ತಾಲೂಕು ಅಧ್ಯಕ್ಷ ರವಿ ಚಂದ್ರ ನಾಯ್ಕ ದುಡ್ಡಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ದೂರಿದ್ದಾರೆ. ಪ್ರತಿ ಬೂತಿಗೆ 10 ಸಾವಿರದಂತೆ 2 ಲಕ್ಷಕ್ಕೂ ಅಧಿಕ ಹಣ ಜೆಡಿಎಸ್ ಅಭ್ಯರ್ಥಿಯಿಂದ ಬೇಡಿಕೆ ಇಟ್ಟಿದ್ದು ಜನ ಸೇರಿಸಲು, ಮತದಾನದ ದಿನ ಬೂತ್ ನಲ್ಲಿ ಕೆಲಸ ಮಾಡಲು ದುಡ್ಡಿನ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ. ತಮ್ಮ ಬಳಿ ಹಣ ಬೇಡಿಕೆ ಇಟ್ಟಿರುವ ಕುರಿತು ಸ್ವತಃ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಒಪ್ಪಿಕೊಂಡಿದ್ದಾರೆ.

shirasi
ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪ

ಪಕ್ಷದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ತಾಲೂಕು ಅಧ್ಯಕ್ಷರು ಬಹಿರಂಗವಾಗಿ ಹಣ ನೀಡುವಂತೆ ಕೇಳಿದ್ದಾರೆ ಎಂದಿರುವ ಚೈತ್ರಾ ಗೌಡ ಅವರು ತಾನು ಪಕ್ಷೇತರ ಅಭ್ಯರ್ಥಿ ಎಂಬಂತೆ ಭಾಸವಾಗ್ತಿದೆ ಎಂದು ಹೇಳಿಕೊಂಡಿದ್ದಾರೆ.

ಶಿರಸಿ: ಮತದಾನದ ಸಂದರ್ಭದಲ್ಲಿ ಬೂತ್ ನಲ್ಲಿ ಕಾರ್ಯನಿರ್ವಹಿಸಲು ತಮ್ಮ ಪಕ್ಷದವರೇ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಯಲ್ಲಾಪುರ ಕ್ಷೇತ್ರದ ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪಿಸಿದ್ದಾರೆ.

ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪ

ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ತಾಲೂಕು ಅಧ್ಯಕ್ಷ ರವಿ ಚಂದ್ರ ನಾಯ್ಕ ದುಡ್ಡಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ದೂರಿದ್ದಾರೆ. ಪ್ರತಿ ಬೂತಿಗೆ 10 ಸಾವಿರದಂತೆ 2 ಲಕ್ಷಕ್ಕೂ ಅಧಿಕ ಹಣ ಜೆಡಿಎಸ್ ಅಭ್ಯರ್ಥಿಯಿಂದ ಬೇಡಿಕೆ ಇಟ್ಟಿದ್ದು ಜನ ಸೇರಿಸಲು, ಮತದಾನದ ದಿನ ಬೂತ್ ನಲ್ಲಿ ಕೆಲಸ ಮಾಡಲು ದುಡ್ಡಿನ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್​ ಆಗಿದೆ. ತಮ್ಮ ಬಳಿ ಹಣ ಬೇಡಿಕೆ ಇಟ್ಟಿರುವ ಕುರಿತು ಸ್ವತಃ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಒಪ್ಪಿಕೊಂಡಿದ್ದಾರೆ.

shirasi
ಜೆಡಿಎಸ್​ ಅಭ್ಯರ್ಥಿ ಚೈತ್ರಾ ಗೌಡ ಆರೋಪ

ಪಕ್ಷದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ತಾಲೂಕು ಅಧ್ಯಕ್ಷರು ಬಹಿರಂಗವಾಗಿ ಹಣ ನೀಡುವಂತೆ ಕೇಳಿದ್ದಾರೆ ಎಂದಿರುವ ಚೈತ್ರಾ ಗೌಡ ಅವರು ತಾನು ಪಕ್ಷೇತರ ಅಭ್ಯರ್ಥಿ ಎಂಬಂತೆ ಭಾಸವಾಗ್ತಿದೆ ಎಂದು ಹೇಳಿಕೊಂಡಿದ್ದಾರೆ.

Intro:ಶಿರಸಿ : ತಮ್ಮ ಅಭ್ಯರ್ಥಿ ಪರ ಪ್ರಚಾರ ಹಾಗೂ ಮತದಾನದ ಸಂದರ್ಭದಲ್ಲಿ ಬೂತ್ ನಲ್ಲಿ ಕಾರ್ಯನಿರ್ವಹಿಸಲು ತಮ್ಮ ಪಕ್ಷದವರಿಂದಲೇ ಹಣ ಬೇಡಿಕೆ ಇಟ್ಟ ಘಟನೆ ಯಲ್ಲಾಪುರ ಉಪ ಚುನಾವಣೆಯಲ್ಲಿ ನಡೆದಿದೆ. ಜೆಡಿಎಸ್ ತಾಲೂಕು ಅಧ್ಯಕ್ಷ ರವಿ ಚಂದ್ರ ನಾಯ್ಕ ದುಡ್ಡಿಗೆ ಡಿಮ್ಯಾಂಡ್ ಮಾಡಿದ ವ್ಯಕ್ತಿಯಾಗಿದ್ದಾರೆ.

ಪ್ರತಿ ಬೂತಿಗೆ 10 ಸಾವಿರದಂತೆ 2ಲಕ್ಷೂ ಅಧಿಕ ಮೊತ್ತ ಜೆಡಿಎಸ್ ಅಭ್ಯರ್ಥಿಯಿಂದ ಬೇಡಿಕೆ ಇಟ್ಟಿದ್ದು ಜನ ಸೇರಿಸಲು, ಮತದಾನದ ದಿನ ಬೂತ್ ನಲ್ಲಿ ಕೆಲಸ ಮಾಡಲು ದುಡ್ಡಿನ ಡಿಮ್ಯಾಂಡ್ ಮಾಡಿದ್ದಾರೆ. ಇದರ ವಿಡಿಯೋ ಈಗ ವೈರಲ್ ಆಗಿದ್ದು, ಹಣ ಬೇಡಿಕೆ ಇಟ್ಟ ಕುರಿತು ಸ್ವತಃ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಚೈತ್ರಾ ಗೌಡ ಒಪ್ಪಿಕೊಂಡಿದ್ದಾರೆ.

Body:ಪಕ್ಷದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ತಾಲೂಕು ಅಧ್ಯಕ್ಷರು ಬಹಿರಂಗವಾಗಿ ಹಣ ನೀಡುವಂತೆ ಕೇಳಿದ್ದಾರೆ ಎಂದ ಚೈತ್ರ ಗೌಡ ಆರೋಪಿಸಿದ್ದಾರೆ. ಅಲ್ಲದೇ ಫೇಸ್ ಬುಕ್ ನಲ್ಲಿ ಪಕ್ಷೇತರನಾಗಿ ನಿಂತಿದ್ದೇನೋ ಎಂದು ಅನಿಸುತ್ತಿದೆ. ಜೆಡಿಎಸ್ ನ ಯಾರೂ ಪ್ರಚಾರಕ್ಕೆ ಬರುತ್ತಿಲ್ಲ ಎಂದು ನೋವು ತೋಡಿಕೊಂಡಿದ್ದಾರೆ.

ಬೈಟ್ (೧) : ಚೈತ್ರಾ ಗೌಡ, ಯಲ್ಲಾಪುರ ಜೆಡಿಎಸ್ ಅಭ್ಯರ್ಥಿ. ‌
............
ಸಂದೇಶ ಭಟ್ ಶಿರಸಿ. Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.