ETV Bharat / state

ರಸ್ತೆ ಪಕ್ಕ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಸಾವು - Police deaprtment

ಲಾರಿ ಚಾಲಕನ ಅಜಾಗರೂಕತೆಯಿಂದ ರಸ್ತೆ ಪಕ್ಕದಲ್ಲಿ ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಸ್ತೆ ಪಕ್ಕ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು
author img

By

Published : Jun 29, 2019, 12:42 AM IST

ಶಿರಸಿ: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಶಿರಸಿ ತಾಲ್ಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.

ಉಂಚಳ್ಳಿಯ ಸುಶೀಲಾ ಗಣಪತಿ ರಜಪೂತ್ (60) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಶುಕ್ರವಾರ ಸಂಜೆ ಬನವಾಸಿ-ಉಂಚಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಲಾರಿ ಚಾಲಕನೋರ್ವ ತನ್ನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯಿಂದ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ.

ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿರಸಿ: ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡದ ಶಿರಸಿ ತಾಲ್ಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.

ಉಂಚಳ್ಳಿಯ ಸುಶೀಲಾ ಗಣಪತಿ ರಜಪೂತ್ (60) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಶುಕ್ರವಾರ ಸಂಜೆ ಬನವಾಸಿ-ಉಂಚಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಲಾರಿ ಚಾಲಕನೋರ್ವ ತನ್ನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯಿಂದ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ.

ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಶಿರಸಿ :
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರ ಕನ್ನಡದ ಶಿರಸಿ ತಾಲ್ಲೂಕಿನ ಉಂಚಳ್ಳಿಯಲ್ಲಿ ನಡೆದಿದೆ.
Body:ಉಂಚಳ್ಳಿಯ ಸುಶೀಲಾ ಗಣಪತಿ ರಜಪೂತ್ (೬೦) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಶುಕ್ರವಾರ ಸಂಜೆ ಬನವಾಸಿ - ಉಂಚಳ್ಳಿ ಮುಖ್ಯ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಲಾರಿ ಚಾಲಕನೋರ್ವ ತನ್ನ ಅಜಾಗರೂಕತೆ ಹಾಗೂ ಅತಿ ವೇಗದ ಚಾಲನೆಯಿಂದ ಮಹಿಳೆಗೆ ಡಿಕ್ಕಿ ಪಡಿಸಿದ್ದಾನೆ. ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
......‌.
ಸಂದೇಶ ಭಟ್ ಶಿರಸಿ.
Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.