ETV Bharat / state

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗೆ ನಾಮಧಾರಿ ಸಮಾಜದ ಅಧ್ಯಕ್ಷ ಭಾಗಿಯಾಗಿದ್ದಕ್ಕೆ ವಿರೋಧ - ಭಟ್ಕಳದಲ್ಲಿ ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಭಟ್ಕಳದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು, ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ.

m-r-naik-participates-in-anti-citizenship-protest-in-bhatkala
ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗೆ ನಾಮಧಾರಿ ಸಮಾಜದ ಅಧ್ಯಕ್ಷ ಭಾಗಿ
author img

By

Published : Dec 25, 2019, 11:18 AM IST

ಭಟ್ಕಳ: ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಭಟ್ಕಳದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು, ಇಲ್ಲಿನ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿಜೆ. ಇದಕ್ಕೆ ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ‌ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.

ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಭಾಗಿ

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ:

ಸೋಮವಾರದಂದು ಸಂಜೆ ಶ್ರೀ ನಿಚ್ಛಲಮಕ್ಕಿ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಭಟ್ಕಳ ನಾಮಧಾರಿ ಸಮಾಜದ ಮುಖಂಡರು, ಸಮಿತಿಯ ಮುಖಂಡರ ನೇತೃತ್ವದಲ್ಲಿ ಸಭೆಯ ನಡೆದಿದೆ. ಈ ಸಭೆಯಲ್ಲಿ ಅಧ್ಯಕ್ಷರ ನಡೆಯ ಬಗ್ಗೆ ಯುವಕರು, ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಹಾಗೂ ಸಭೆಯಲ್ಲಿ ಎಮ್.ಆರ್.ನಾಯ್ಕ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ‌ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.

ಭಟ್ಕಳ: ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಭಟ್ಕಳದಲ್ಲಿ ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು, ಇಲ್ಲಿನ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿಜೆ. ಇದಕ್ಕೆ ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ‌ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.

ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಭಾಗಿ

ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹ:

ಸೋಮವಾರದಂದು ಸಂಜೆ ಶ್ರೀ ನಿಚ್ಛಲಮಕ್ಕಿ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಭಟ್ಕಳ ನಾಮಧಾರಿ ಸಮಾಜದ ಮುಖಂಡರು, ಸಮಿತಿಯ ಮುಖಂಡರ ನೇತೃತ್ವದಲ್ಲಿ ಸಭೆಯ ನಡೆದಿದೆ. ಈ ಸಭೆಯಲ್ಲಿ ಅಧ್ಯಕ್ಷರ ನಡೆಯ ಬಗ್ಗೆ ಯುವಕರು, ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಹಾಗೂ ಸಭೆಯಲ್ಲಿ ಎಮ್.ಆರ್.ನಾಯ್ಕ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ‌ಸಲ್ಲಿಸುವಂತೆ ಪಟ್ಟು ಹಿಡಿದಿದ್ದಾರೆ.

Intro:ಭಟ್ಕಳ: ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆಗೆ ಭಟ್ಕಳದಲ್ಲಿ ತಂಜೀಂನಿಂದ ಬೃಹತ್ ಪ್ರತಿಭಟನೆಯು ಸೋಮವಾರದಂದು ಶಾಂತಿಯುತವಾಗಿ ನಡೆದಿದ್ದು,
ಭಟ್ಕಳ ನಾಮಧಾರಿ ಸಮಾಜದ ಅಧ್ಯಕ್ಷ ಎಂ.ಆರ್.ನಾಯ್ಕ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಬೇಕೆಂದು ತಂಜೀಂ ಒತ್ತಾಯಿಸಿದ್ದ ಹಿನ್ನೆಲೆ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇದು ನಾಮಧಾರಿ ಸಮಾಜದ ಸಮಿತಿಯವರು, ಯುವಕರು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತಪಡಿಸಿದರು.Body:ಪ್ರತಿಭಟನಾ ಸಮಾವೇಶದಲ್ಲಿ ನಾಮಧಾರಿ ಸಮಾಜ ಅಧ್ಯಕ್ಷ ಎಮ್.ಆರ್.ನಾಯ್ಕ ಭಾಗಿಯಾಗಿದ್ದ ವಿಚಾರದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಎಲ್ಲೆಡೆ ವೈರಲ್ ಆಗಿತ್ತು. ‌

ಈ ಹಿನ್ನೆಲೆ ನಾಮಧಾರಿ ಸಮಾಜದ ಯುವಕರು ಅಸಮಾಧಾನ ಹೊರಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.‌

ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆಗೆ ಪಟ್ಟು: ಸೋಮವಾರದಂದು ಸಂಜೆ ಶ್ರೀ ನಿಚ್ಛಲಮಕ್ಕಿ ವೆಂಕಟ್ರಮಣ ದೇವಸ್ಥಾನದ ಸಭಾಂಗಣದಲ್ಲಿ ಭಟ್ಕಳ ನಾಮಧಾರಿ ಸಮಾಜದ ಮುಖಂಡರು, ಸಮಿತಿಯ ಮುಖಂಡರ ನೇತ್ರತ್ವದಲ್ಲಿ ಸಭೆಯ ನಡೆದಿದ್ದು, ಸಭೆಯಲ್ಲಿ ಅಧ್ಯಕ್ಷರ ನಡೆಯ ಬಗ್ಗೆ ಯುವಕರು, ಸಮಾಜದ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಹಾಗೂ ಸಭೆಯಲ್ಲಿ ಎಮ್.ಆರ್.ನಾಯ್ಕ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ‌ಸಲ್ಲಿಕೆ ಮಾಡುವಂತೆ ಪಟ್ಟು ಹಿಡಿದರು.



ನಾಮಧಾರಿ ಸಮಾಜ ಸಮಿತಿ ಕಾರ್ಯದರ್ಶಿಯೋರ್ವರು ಪ್ರತಿಕ್ರಿಯೆಸಿದ್ದು 'ಈಗಾಗಲೇ ಸೋಮವಾರದಂದು ನಡೆದ ತುರ್ತು ಸಭೆಯಲ್ಲಿ ಅಧ್ಯಕ್ಷರಾದ‌ ಎಮ್.ಆರ್. ನಾಯ್ಕ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜೀನಾಮೆ ಅಂಗೀಕಾರ ಕುರಿತು ಬಗ್ಗೆ ಮುಂದಿನ ಸಭೆಯಲ್ಲಿ ನಾಮಧಾರಿ ಸಮಾಜದ ಆಡಳಿತ ಕಮಿಟಿಯ ಸಭೆಯ ಮುಂದಿಟ್ಟು ಮುಂದಿನ ತೀರ್ಮಾನ ತೆಗೆದುಕೊಳ್ಳಲಿದ್ದೇವೆ.'Conclusion:ಉದಯ ನಾಯ್ಕ ಭಟ್ಕಳ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.