ETV Bharat / state

ಮಂಗಳೂರು ಗಲಭೆಯಲ್ಲಿ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ: ಕೋಟಾ ಶ್ರೀನಿವಾಸ ಪೂಜಾರಿ - Mangalore riot minister Kota Srinivasa Poojary reaction

ಮಂಗಳೂರು ಗಲಭೆಯ ಸಂದರ್ಭ ಸರ್ಕಾರ ತಾಳ್ಮೆಯಿಂದ ಕೆಲಸ‌ ಮಾಡಿದೆ. ಆದರೆ ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಅಂತಹ ವ್ಯಕ್ತಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಅಮಾಯಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದಾಗಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

Mangalore riot minister Kota Srinivasa Poojary reaction
ಕೋಟಾ ಶ್ರೀನಿವಾಸ ಪೂಜಾರಿ, ಸಚಿವ
author img

By

Published : Dec 24, 2019, 6:07 PM IST

ಕಾರವಾರ: ಮಂಗಳೂರು ಗಲಭೆ ಪ್ರಕರಣದಲ್ಲಿ ಸರ್ಕಾರ ಜವಬ್ದಾರಿಯಿಂದ ವರ್ತನೆ ಮಾಡಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ, ಸಚಿವ

ಕಾರವಾರದಲ್ಲಿ ಮಾತನಾಡಿ, ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಕೆಲವರು ರಸ್ತೆಗಳನ್ನು ಬಂದ್ ಮಾಡಿ ಬಂದರು ಠಾಣೆ ಮೇಲೆ ದಾಳಿ ಮಾಡಿದ್ದರು. ಸರ್ಕಾರ ಘಟನೆಯಲ್ಲಿ ತಾಳ್ಮೆಯಿಂದ ಕೆಲಸ‌ ಮಾಡಿದೆ. ಆದರೆ ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಅಂತಹ ವ್ಯಕ್ತಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಅಮಾಯಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಂಗಳೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಸರ್ಕಾರದ ಬಗ್ಗೆ ಪ್ರಶಂಸೆಯ ಮಾತುಗಳ್ಳನ್ನಾಡುತ್ತಾರೆ ಎಂಬ ಭಾವನೆ ಇಲ್ಲ. ಗೋಲಿಬಾರ್​ನಲ್ಲಿ ಮೃತ ಪಟ್ಟಿವರಿಗೆ ಸರ್ಕಾರ 10 ಲಕ್ಷ ನೀಡುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳಲ್ಲಿ ಮೃತರಾದವರಿಗೆ ಪರಿಹಾರ ನೀಡದೆ ಇರುವುದು ವಿರೋಧ ವ್ಯಕ್ತವಾಗಲು ಕಾರಣ. ಈ ಪರಿಹಾರವನ್ನು ಮೃತರ ಕುಟುಂಬದವರಿಗೆ ಮಾನವೀಯ ನೆಲೆಯಲ್ಲಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾರವಾರ: ಮಂಗಳೂರು ಗಲಭೆ ಪ್ರಕರಣದಲ್ಲಿ ಸರ್ಕಾರ ಜವಬ್ದಾರಿಯಿಂದ ವರ್ತನೆ ಮಾಡಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ, ಸಚಿವ

ಕಾರವಾರದಲ್ಲಿ ಮಾತನಾಡಿ, ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಕೆಲವರು ರಸ್ತೆಗಳನ್ನು ಬಂದ್ ಮಾಡಿ ಬಂದರು ಠಾಣೆ ಮೇಲೆ ದಾಳಿ ಮಾಡಿದ್ದರು. ಸರ್ಕಾರ ಘಟನೆಯಲ್ಲಿ ತಾಳ್ಮೆಯಿಂದ ಕೆಲಸ‌ ಮಾಡಿದೆ. ಆದರೆ ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಅಂತಹ ವ್ಯಕ್ತಿಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಅಮಾಯಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಂಗಳೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಸರ್ಕಾರದ ಬಗ್ಗೆ ಪ್ರಶಂಸೆಯ ಮಾತುಗಳ್ಳನ್ನಾಡುತ್ತಾರೆ ಎಂಬ ಭಾವನೆ ಇಲ್ಲ. ಗೋಲಿಬಾರ್​ನಲ್ಲಿ ಮೃತ ಪಟ್ಟಿವರಿಗೆ ಸರ್ಕಾರ 10 ಲಕ್ಷ ನೀಡುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳಲ್ಲಿ ಮೃತರಾದವರಿಗೆ ಪರಿಹಾರ ನೀಡದೆ ಇರುವುದು ವಿರೋಧ ವ್ಯಕ್ತವಾಗಲು ಕಾರಣ. ಈ ಪರಿಹಾರವನ್ನು ಮೃತರ ಕುಟುಂಬದವರಿಗೆ ಮಾನವೀಯ ನೆಲೆಯಲ್ಲಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

Intro:


Body:ಕಾರವಾರ: ಮಂಗಳೂರು ಗಲಭೆ ಪ್ರಕರಣದಲ್ಲಿ ಸರ್ಕಾರ ಜವಬ್ದಾರಿಯಿಂದ ವರ್ತನೆ ಮಾಡಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕಾರವಾರದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ಕೆಲವರು ರಸ್ತೆಗಳನ್ನು ಬಂದ್ ಮಾಡಿ ಬಂದರು ಠಾಣೆ ಮೇಲೆ ದಾಳಿ ಮಾಡಿದ್ದರು. ಸರ್ಕಾರ ಘಟನೆಯಲ್ಲಿ ತಾಳ್ಮೆಯಿಂದ ಕೆಲಸ‌ ಮಾಡಿದೆ. ಆದರೆ ಕಾನೂನು ಕೈಗೆತ್ತಿಕೊಂಡವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡುವುದಿಲ್ಲ. ಅಂತಹ ಘಟನೆಗಳ ಬಗ್ಗೆ ಕುಲಂಕೂಷವಾಗಿ ಪರಿಶೀಲಿಸಿ ಅಮಾಯಕರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಇನ್ನು ಮಂಗಳೂರಿಗೆ ಭೇಟಿ ನೀಡಿದ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಅವರು ಸರ್ಕಾರದ ಮೇಲೆ ಆರೋಪ ಮಾಡಿದ್ದಾರೆ. ಆದರೆ ಕುಮಾರಸ್ವಾಮಿ ಸರ್ಕಾರಕ್ಕೆ ಪ್ರಶಂಸೆ ಮಾಡುತ್ತಾರೆ ಎಂಬ ಎನ್ನುವ ಭಾವನೆ ಇಲ್ಲ ಎಂದರು.
ಇನ್ನು ಗೊಲಿಬಾರ್ ನಲ್ಲಿ ಮೃತಪಟ್ಟಿದ್ದಕ್ಕೆ ಸರ್ಕಾರ ೧೦ ಲಕ್ಷ ನೀಡುತ್ತಿರುವುದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ನಡೆದ ಘಟನೆಗಳಲ್ಲಿ ಮೃತರಾದವರಿಗೆ ನೀಡದೆ ಇದಕ್ಕೆ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಈ ಪರಿಹಾರವನ್ನು ಮೃತರ ಕುಟುಂಬದವರಿಗೆ ಮಾನವೀಯ ನೆಲೆಯಲ್ಲಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.