ETV Bharat / state

ವಿಜಯಪುರ: ಕೃಷ್ಣಾನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ - Vijayapura News

ಮಹಿಳೆಯೊಬ್ಬಳು ತನ್ನ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕ್​ವೆಲ್ ಬಳಿ ನಡೆದಿದೆ.

Mother and daughter commit suicide by jumping into Krishna river
ವಿಜಯಪುರ: ಕೃಷ್ಣಾನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆ
author img

By

Published : Jul 12, 2020, 9:41 PM IST

ವಿಜಯಪುರ: ಮಹಿಳೆಯೊಬ್ಬಳು ತನ್ನ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕ್​ವೆಲ್ ಬಳಿ ನಡೆದಿದೆ.

ಶಕುಂತಲಾ ಖೇಡ್ (50) ಹಾಗೂ ಗಂಗಾ (22) ಮೃತ ದುರ್ದೈವಿಗಳು. ಶಕುಂತಲಾ ಪತಿ ಸಿದ್ದಣ್ಣ ಖೇಡ್ ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದರು. ಅಲ್ಲದೆ, ಈಕೆಯ ಮಾನಸಿಕ ಅಸ್ವಸ್ಥ ಮಗಳು ಗಂಗಾ ಸಹ ಗಂಡನ ಮನೆ ತೊರೆದು ತವರು ಮನೆ ಸೇರಿದ್ದಳು.

ಇದರಿಂದ ತೀವ್ರವಾಗಿ ನೊಂದಿದ್ದ ಶಕುಂತಲಾ, ತನ್ನ ಮಗಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಪುರ: ಮಹಿಳೆಯೊಬ್ಬಳು ತನ್ನ ಮಾನಸಿಕ ಅಸ್ವಸ್ಥ ಮಗಳೊಂದಿಗೆ ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕ್​ವೆಲ್ ಬಳಿ ನಡೆದಿದೆ.

ಶಕುಂತಲಾ ಖೇಡ್ (50) ಹಾಗೂ ಗಂಗಾ (22) ಮೃತ ದುರ್ದೈವಿಗಳು. ಶಕುಂತಲಾ ಪತಿ ಸಿದ್ದಣ್ಣ ಖೇಡ್ ಒಂದೂವರೆ ವರ್ಷದ ಹಿಂದೆ ಮೃತಪಟ್ಟಿದ್ದರು. ಅಲ್ಲದೆ, ಈಕೆಯ ಮಾನಸಿಕ ಅಸ್ವಸ್ಥ ಮಗಳು ಗಂಗಾ ಸಹ ಗಂಡನ ಮನೆ ತೊರೆದು ತವರು ಮನೆ ಸೇರಿದ್ದಳು.

ಇದರಿಂದ ತೀವ್ರವಾಗಿ ನೊಂದಿದ್ದ ಶಕುಂತಲಾ, ತನ್ನ ಮಗಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.