ETV Bharat / state

ಮೈಸೂರು ದಸರಾ ಮೆರವಣಿಗೆ: ಉತ್ತರ ಕನ್ನಡದ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ

author img

By

Published : Oct 9, 2019, 8:35 PM IST

ಮೈಸೂರು ದಸರಾದಲ್ಲಿ ಭಾಗವಹಿಸಿದ್ದ ಉತ್ತರ ಕನ್ನಡದ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ ಲಭಿಸಿದೆ.

ಉತ್ತರಕನ್ನಡ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ

ಕಾರವಾರ: ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಮಂಗಳವಾರ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ukd
ಬಹುಮಾನ ಘೋಷಣೆಯಾದ ಪ್ರತಿ

ಕದಂಬರು ಆಳಿದ ಬನವಾಸಿಯ ಐತಿಹಾಸಿಕ ಮಧುಕೇಶ್ವರ ದೇವಾಲಯ ಹಾಗೂ ಕಡಲತಡಿಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿರುವ ಮುರುಡೇಶ್ವರದ ಅತ್ಯಂತ ಎತ್ತರದ ಈಶ್ವರ ಮೂರ್ತಿ ಹಾಗೂ ರಾಜಗೋಪುರವನ್ನೊಳಗೊಂಡ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು.

ಉತ್ತರ ಕನ್ನಡದ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ

ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ಸಿದ್ಧಪಡಿಸಿದ್ದ ಸ್ತಬ್ಧಚಿತ್ರ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಯಾಗಿ ಕಂಡುಬಂದಿತ್ತು. ಇದೀಗ ಈ ಸ್ತಬ್ಧಚಿತ್ರಕ್ಕೆ ದ್ವೀತಿಯ ಬಹುಮಾನ ಸಿಕ್ಕಿದೆ. ಮೊದಲ ಸ್ಥಾನ ಚಾಮರಾಜನಗರದ ಸಮೃದ್ಧ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣದ ಸ್ತಬ್ಧಚಿತ್ರಕ್ಕೆ ಲಭಿಸಿದೆ.

ಕಾರವಾರ: ವಿಜಯ ದಶಮಿ ಅಂಗವಾಗಿ ಮೈಸೂರು ಅರಮನೆ ಆವರಣದಲ್ಲಿ ಮಂಗಳವಾರ ನಡೆದ ಸ್ತಬ್ಧಚಿತ್ರಗಳ ಮೆರವಣಿಗೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಲಭಿಸಿದೆ.

ukd
ಬಹುಮಾನ ಘೋಷಣೆಯಾದ ಪ್ರತಿ

ಕದಂಬರು ಆಳಿದ ಬನವಾಸಿಯ ಐತಿಹಾಸಿಕ ಮಧುಕೇಶ್ವರ ದೇವಾಲಯ ಹಾಗೂ ಕಡಲತಡಿಯ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿರುವ ಮುರುಡೇಶ್ವರದ ಅತ್ಯಂತ ಎತ್ತರದ ಈಶ್ವರ ಮೂರ್ತಿ ಹಾಗೂ ರಾಜಗೋಪುರವನ್ನೊಳಗೊಂಡ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು.

ಉತ್ತರ ಕನ್ನಡದ ಸ್ತಬ್ಧಚಿತ್ರಕ್ಕೆ 2ನೇ ಬಹುಮಾನ

ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ವತಿಯಿಂದ ಸಿದ್ಧಪಡಿಸಿದ್ದ ಸ್ತಬ್ಧಚಿತ್ರ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಯಾಗಿ ಕಂಡುಬಂದಿತ್ತು. ಇದೀಗ ಈ ಸ್ತಬ್ಧಚಿತ್ರಕ್ಕೆ ದ್ವೀತಿಯ ಬಹುಮಾನ ಸಿಕ್ಕಿದೆ. ಮೊದಲ ಸ್ಥಾನ ಚಾಮರಾಜನಗರದ ಸಮೃದ್ಧ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣದ ಸ್ತಬ್ಧಚಿತ್ರಕ್ಕೆ ಲಭಿಸಿದೆ.

Intro:ಬೀದರ್ ನಲ್ಲಿ ಮೋದಿ ಜನ್ಮ ದಿನಾಚರಣೆ ನಿಮಿತ್ತ ಸಚಿವರಿಂದ ಆರೋಗ್ಯ ವಿಚಾರಣೆ...!

ಬೀದರ್:
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ನಿಮಿತ್ತ ಸೇವಾ ಸಪ್ತಾಹ ಆಚರಣೆ ನಿಮಿತ್ತ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ನೇತೃತ್ವದಲ್ಲಿ ಆಸ್ಪತ್ರೆಯಲ್ಲಿ ರೋಗಿಗಳ ಆರೋಗ್ಯ ವಿಚಾರಣೆ ಮಾಡಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಸಂಸದ ಭಗವಂತ ಖೂಬಾ, ಪರಿಷತ್ ಸದಸ್ಯ ರಘುನಾಥ್ ಮಲ್ಕಾಪೂರೆ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಸೇರಿದಂತೆ ಕಾರ್ಯಕರ್ತರು ರೋಗಿಗಳ ಆರೋಗ್ಯ ವಿಚಾರಿಸಿ ಹಣ್ಣು ಹಂಪಲು ವಿತರಿಸಿ ಮೋದಿ ಹುಟ್ಟು ಹಬ್ಬ ಸಂಭ್ರಮಿಸಿದರು.

ಎಡವಟ್ಟು:

ಜಿಲ್ಲಾಸ್ಪತ್ರೆಯಲ್ಲಿ ಹುಟ್ಟು ಹಬ್ಬದ ನಿಮಿತ್ತ ಸಚಿವರು ಬಿಜೆಪಿ ನಾಯಕರು ರೋಗಿಗಳ ಭೆಟಿ ತೆರಳಿದಾಗ ಆಸ್ಪತ್ರೆಯ ಐಸಿಯು ಘಟಕದಲ್ಲಿ ನೂರಾರು ಜನ ಎಕ ಕಾಲಕ್ಕೆ ಹೊಗಿ ಎಡವಟ್ಟು ಮಾಡಿಕೊಂಡರು. ಹೃದಯ ಸಂಬಂಧಿ ಕಾಯಿಲೆಗಳ ರೋಗದ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡಲು ಹೊಗಿದ್ದ ಸಚಿವ ಪ್ರಭು ಚವ್ಹಾಣ ಅವರ ಹಿಂಬಾಲಕರು ಭಾರಿ ಸಂಖ್ಯೆಯಲ್ಲಿ ಘಟಕದ ಒಳಗೆ ಹೊಗಿರುವುದರಿಂದ ರೋಗಿಗಳ ಆರೈಕೆಯಲ್ಲಿ ಎರುಪೇರಾಗಬಹುದು ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.Body:ಅನೀಲConclusion:ಬೀದರ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.