ETV Bharat / state

ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಆಸ್ಪತ್ರೆಗೆ ದಾಖಲು: ತುರ್ತು‌ ನಿಗಾ ಘಟಕದಲ್ಲಿ ಚಿಕಿತ್ಸೆ - undefined

ಜಾನಪದ ಗಾಯಕಿ ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು‌ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸುಕ್ರಿ ಬೊಮ್ಮಗೌಡ
author img

By

Published : Jul 5, 2019, 10:29 PM IST

ಕಾರವಾರ: ಅಂಕೋಲಾ ತಾಲೂಕಿನ ಬಡಗೇರಿಯಲ್ಲಿರುವ ತಮ್ಮ ನಿವಾಸದಲ್ಲಿ ವಾಸವಾಗಿರುವ ಸುಕ್ರಜ್ಜಿ, ಕೆಲ ದಿನಗಳಿಂದ ಉಸಿರಾಟದ ಸಮಸ್ಯೆಗೊಳಗಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ‌ನಾಯಕ ಸುಕ್ರಜ್ಜಿಯನ್ನು ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ದಾಖಲಿಸಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸುಕ್ರಜ್ಜಿ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಅವರ ಆರೈಕೆ ಬಗ್ಗೆ ಹೆಚ್ಚು ಲಕ್ಷ್ಯ ವಹಿಸುವ ಸಲುವಾಗಿ ಮಾತ್ರ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಶಿವಾನಂದ್ ಕುಡ್ತಲ್ಕರ್ ಸ್ಪಷ್ಟಪಡಿಸಿದ್ದಾರೆ.

ಕಾರವಾರ: ಅಂಕೋಲಾ ತಾಲೂಕಿನ ಬಡಗೇರಿಯಲ್ಲಿರುವ ತಮ್ಮ ನಿವಾಸದಲ್ಲಿ ವಾಸವಾಗಿರುವ ಸುಕ್ರಜ್ಜಿ, ಕೆಲ ದಿನಗಳಿಂದ ಉಸಿರಾಟದ ಸಮಸ್ಯೆಗೊಳಗಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ‌ನಾಯಕ ಸುಕ್ರಜ್ಜಿಯನ್ನು ಆಸ್ಪತ್ರೆಗೆ ಕರೆದುಕೊಂಡು‌ ಹೋಗಿ ದಾಖಲಿಸಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಸುಕ್ರಜ್ಜಿ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಅವರ ಆರೈಕೆ ಬಗ್ಗೆ ಹೆಚ್ಚು ಲಕ್ಷ್ಯ ವಹಿಸುವ ಸಲುವಾಗಿ ಮಾತ್ರ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಶಿವಾನಂದ್ ಕುಡ್ತಲ್ಕರ್ ಸ್ಪಷ್ಟಪಡಿಸಿದ್ದಾರೆ.

Intro:ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಆಸ್ಪತ್ರೆಗೆ ದಾಖಲು
ಕಾರವಾರ: ಉಸಿರಾಟದ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದ ಜಾನಪದ ಗಾಯಕಿ ಪದ್ಮಶ್ರೀ ಸುಕ್ರಿ ಬೊಮ್ಮ ಗೌಡ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು‌ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಅಂಕೋಲಾ ತಾಲ್ಲೂಕಿನ ಬಡಗೇರಿಯಲ್ಲಿರುವ ತಮ್ಮ ನಿವಾಸದಲ್ಲಿ ವಾಸವಾಗಿರುವ ಅವರು ಕೆಲ ದಿನಗಳಿಂದ ಉಸಿರಾಟದ ಸಮಸ್ಯೆಗೊಳಗಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ‌ನಾಯಕ ಆಸ್ಪತ್ರೆ ಕರೆದುಕೊಂಡು‌ ಬಂದು ದಾಖಲಿಸಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಸುಕ್ರಜ್ಜಿ ಉಸಿರಾಟದ ಸಮಸ್ಯೆಯಿಂದಾಗಿ ಬಳಲುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಉಳಿದಂತೆ ಯಾವುದೇ ಸಮಸ್ಯೆಗಳಿಲ್ಲ. ಅವರ ಆರೈಕೆ ಬಗ್ಗೆ ಹೆಚ್ಚು ಲಕ್ಷ್ಯ ವಹಿಸುವ ಸಲುವಾಗಿ ಮಾತ್ರ ತುರ್ತು ನಿಗಾ ಘಟಕದಲ್ಲಿ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಶಿವಾನಂದ್ ಕುಡ್ತಲ್ಕರ್ ಸ್ಪಷ್ಟಪಡಿಸಿದ್ದಾರೆ.
Body:KConclusion:K

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.