ETV Bharat / state

ಕಾರವಾರ: ಕಾಳಿ ನದಿಯಲ್ಲಿ ಪರಿಕ್ಕರ್ ಚಿತಾಭಸ್ಮ ವಿಸರ್ಜನೆ - undefined

ಇಂದು ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್​ ಚಿತಾಭಸ್ಮವನ್ನು ಕಾರವಾರ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಪರಿಕ್ಕರ್ ಚಿತಾಭಸ್ಮ ವಿಸರ್ಜನೆ
author img

By

Published : Mar 26, 2019, 10:53 PM IST

ಕಾರವಾರ:ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಚಿತಾಭಸ್ಮವನ್ನು ಇಂದು ಸಾರ್ವಜನಿಕ‌ ದರ್ಶನಕ್ಕೆ ಇಟ್ಟು ಕಾಳಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಚಿತಾಭಸ್ಮವನ್ನು ನಗರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಪರಿಕ್ಕರ್ ಚಿತಾಭಸ್ಮಕ್ಕೆ ಪುಷ್ಪ ಅರ್ಪಿಸಿ ನಮಸ್ಕರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.

ಪರಿಕ್ಕರ್ ಚಿತಾಭಸ್ಮಕ್ಕೆ ಶ್ರದ್ಧಾಂಜಲಿ

ಸಂಜೆ 4 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ‌ ಕಾಳಿ ನದಿಯಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗಿದೆ.

ಕಾರವಾರ:ಗೋವಾದ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಚಿತಾಭಸ್ಮವನ್ನು ಇಂದು ಸಾರ್ವಜನಿಕ‌ ದರ್ಶನಕ್ಕೆ ಇಟ್ಟು ಕಾಳಿ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.

ಚಿತಾಭಸ್ಮವನ್ನು ನಗರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಸೇರಿದಂತೆ ಸಾರ್ವಜನಿಕರು ಪರಿಕ್ಕರ್ ಚಿತಾಭಸ್ಮಕ್ಕೆ ಪುಷ್ಪ ಅರ್ಪಿಸಿ ನಮಸ್ಕರಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.

ಪರಿಕ್ಕರ್ ಚಿತಾಭಸ್ಮಕ್ಕೆ ಶ್ರದ್ಧಾಂಜಲಿ

ಸಂಜೆ 4 ಗಂಟೆಗೆ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಬಳಿಕ‌ ಕಾಳಿ ನದಿಯಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗಿದೆ.

sample description

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.