ETV Bharat / state

ಕೂರ್ಮಗಡ ದ್ವೀಪ ಜಾತ್ರೆಗೆ ಲೈಫ್‌ ಜಾಕೆಟ್ ಇಲ್ಲದೆ ತೆರಳದಂತೆ ಪೊಲೀಸರ ಎಚ್ಚರಿಕೆ - ಕೂರ್ಮಗಡ ದ್ವೀಪ ಜಾತ್ರೆ

ಈ ಬಾರಿ ನಡೆಯಲಿರುವ ಕಾರವಾರ ಕೂರ್ಮಗಡ ದ್ವೀಪ ಜಾತ್ರೆಗೆ ಭಕ್ತರು ಲೈಫ್‌ ಜಾಕೆಟ್ ಇಲ್ಲದೆ ತೆರಳದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜು ಎಚ್ಚರಿಸಿದ್ದಾರೆ.

Police officer Shiv prakash
ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ
author img

By

Published : Jan 9, 2020, 6:16 PM IST

ಕಾರವಾರ : ಜಿಲ್ಲೆಯಲ್ಲಿ ನಡೆಯಲಿರುವ ಕೂರ್ಮಗಡ ದ್ವೀಪ ಜಾತ್ರೆಗೆ ಭಕ್ತರು ಲೈಫ್‌ ಜಾಕೆಟ್ ಇಲ್ಲದೆ ತೆರಳದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜು ಎಚ್ಚರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜು

ಕಳೆದ ವರ್ಷ ಜಾತ್ರೆ ವೇಳೆ ಲೈಫ್ ಜಾಕೆಟ್ ಧರಿಸದ ಕಾರಣ ದೋಣಿ ದುರಂತಕ್ಕಿಡಾಗಿ 16 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿಯ ಜಾತ್ರೆಗೆ ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಇಲಾಖೆ ದೋಣಿಯಲ್ಲಿ ಪ್ರಯಾಣಿಸಲು ಭಕ್ತರು ಲೈಫ್‌ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕೇವಲ ಮೂರು ಸ್ಥಳಗಳಿಂದ ಜಾತ್ರೆಗೆ ತೆರಳಲು ಅನುಮತಿ ನೀಡಲಾಗಿದ್ದು, ಪರವಾನಗೆ ಹೊಂದಿದ ದೋಣಿಗಳಿಗೆ ಮಾತ್ರ ಭಕ್ತರನ್ನು ದ್ವೀಪಕ್ಕೆ ಕರೆದೊಯ್ಯಲು ಅವಕಾಶ ಒದಗಿಸಲಾಗಿದೆ.

ಈಗಾಗಲೇ ಜಾತ್ರೆ ಆಯೋಜಕರು, ಮೀನುಗಾರಿಕಾ ಇಲಾಖೆ ಹಾಗೂ ದೋಣಿ​ ಮಾಲೀಕರೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುಮಾರು 1,500 ರಷ್ಟು ಲೈಫ್‌ಜಾಕೆಟ್‌ಗಳನ್ನು ಸಿದ್ದಪಡಿಸಲಾಗಿದೆ. ಜಾತ್ರೆಗೆ ತೆರಳುವವರಿಗೆ ಯಾವುದೇ ಅನಾನುಕೂಲತೆ ಉಂಟಾಗದ ರೀತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರೂ ಸಹ ಸಹಕರಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.

ಕಾರವಾರ : ಜಿಲ್ಲೆಯಲ್ಲಿ ನಡೆಯಲಿರುವ ಕೂರ್ಮಗಡ ದ್ವೀಪ ಜಾತ್ರೆಗೆ ಭಕ್ತರು ಲೈಫ್‌ ಜಾಕೆಟ್ ಇಲ್ಲದೆ ತೆರಳದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜು ಎಚ್ಚರಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವ ಪ್ರಕಾಶ್ ದೇವರಾಜು

ಕಳೆದ ವರ್ಷ ಜಾತ್ರೆ ವೇಳೆ ಲೈಫ್ ಜಾಕೆಟ್ ಧರಿಸದ ಕಾರಣ ದೋಣಿ ದುರಂತಕ್ಕಿಡಾಗಿ 16 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿಯ ಜಾತ್ರೆಗೆ ಮುನ್ನೆಚ್ಚೆರಿಕಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಇಲಾಖೆ ದೋಣಿಯಲ್ಲಿ ಪ್ರಯಾಣಿಸಲು ಭಕ್ತರು ಲೈಫ್‌ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕೇವಲ ಮೂರು ಸ್ಥಳಗಳಿಂದ ಜಾತ್ರೆಗೆ ತೆರಳಲು ಅನುಮತಿ ನೀಡಲಾಗಿದ್ದು, ಪರವಾನಗೆ ಹೊಂದಿದ ದೋಣಿಗಳಿಗೆ ಮಾತ್ರ ಭಕ್ತರನ್ನು ದ್ವೀಪಕ್ಕೆ ಕರೆದೊಯ್ಯಲು ಅವಕಾಶ ಒದಗಿಸಲಾಗಿದೆ.

ಈಗಾಗಲೇ ಜಾತ್ರೆ ಆಯೋಜಕರು, ಮೀನುಗಾರಿಕಾ ಇಲಾಖೆ ಹಾಗೂ ದೋಣಿ​ ಮಾಲೀಕರೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸುಮಾರು 1,500 ರಷ್ಟು ಲೈಫ್‌ಜಾಕೆಟ್‌ಗಳನ್ನು ಸಿದ್ದಪಡಿಸಲಾಗಿದೆ. ಜಾತ್ರೆಗೆ ತೆರಳುವವರಿಗೆ ಯಾವುದೇ ಅನಾನುಕೂಲತೆ ಉಂಟಾಗದ ರೀತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರೂ ಸಹ ಸಹಕರಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.

Intro:Body:ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯಲಿರುವ ಕೂರ್ಮಗಡ ದ್ವೀಪ ಜಾತ್ರೆಗೆ ಲೈಫ್‌ಜಾಕೆಟ್ ಇಲ್ಲದೇ ತೆರಳದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಎಚ್ಚರಿಸಿದ್ದಾರೆ.
ಕಳೆದ ವರ್ಷ ಜಾತ್ರೆ ವೇಳೆ ಲೈಫ್ ಜಾಕೇಟ್ ಧರಿಸದ ಕಾರಣ ಬೋಟ್ ದುರಂತಕ್ಕಿಡಾಗಿ 16 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನಲೆ ಈ ಬಾರಿ ಜಾತ್ರೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸ್ ಇಲಾಖೆ ಬೋಟ್‌ನಲ್ಲಿ ಪ್ರಯಾಣಿಸಲು ಲೈಫ್‌ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕೇವಲ ಮೂರು ಸ್ಥಳಗಳಿಂದ ಜಾತ್ರೆಗೆ ತೆರಳಲು ಅನುಮತಿಯನ್ನು ನೀಡಲಾಗಿದ್ದು ಪರವಾನಿಗೆ ಹೊಂದಿದ ಬೋಟುಗಳಿಗೆ ಮಾತ್ರ ಭಕ್ತರನ್ನು ದ್ವೀಪಕ್ಕೆ ಕರೆದೊಯ್ಯಲು ಅವಕಾಶ ಒದಗಿಸಲಾಗಿದೆ.
ಈಗಾಗಲೇ ಜಾತ್ರೆ ಆಯೋಜಕರು, ಮೀನುಗಾರಿಕಾ ಇಲಾಖೆ ಹಾಗೂ ಬೋಟು ಮಾಲೀಕರೊಂದಿಗೆ ಸಭೆಯನ್ನು ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸುಮಾರು 1500 ರಷ್ಟು ಲೈಫ್‌ಜಾಕೆಟ್‌ಗಳನ್ನು ಒಟ್ಟುಗೊಳಿಸಲಾಗಿದೆ. ಜಾತ್ರೆಗೆ ತೆರಳುವವರಿಗೆ ಯಾವುದೇ ಅನಾನುಕೂಲತೆ ಉಂಟಾಗದ ರೀತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಇದಕ್ಕೆ ಸಾರ್ವಜನಿಕರೂ ಸಹ ಸಹಕರಿಸಬೇಕು ಎಂದು ಪೊಲೀಸ್ ವರಿಷ್ಠಾಧಿಕಾರಿ ಮನವಿ ಮಾಡಿದ್ದಾರೆ.

ಬೈಟ್- ಶಿವಪ್ರಕಾಶ್ ದೇವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉತ್ತರಕನ್ನಡConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.